ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.
ಜಂಟಿ ಅಧಿವೇಶನದ ಎರಡನೇ...
ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...