Friday, August 7, 2026

Political Rally Accident

ಕರೂರ್ ರ್ಯಾಲಿ ದುರಂತ – ಮೃತರಿಗೆ ಪರಿಹಾರ ಘೋಷಣೆ!!!

ತಮಿಳು ನಟ ಹಾಗೂ TVK ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನೇತೃತ್ವದಲ್ಲಿ ಕರೂರಿನಲ್ಲಿ ರಾಜಕೀಯ ರ‍್ಯಾಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದ ಕುರಿತು ದಳಪತಿ ವಿಜಯ್...

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img