Wednesday, July 2, 2025

Political resignation

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img