Friday, April 26, 2024

Political resignation

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img