ಇತ್ತೀಚೆಗೆ ನಡೆದ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ ಬಳಿಕ ರಾಜಕೀಯ ವಲಯದಲ್ಲಿ ಕುತೂಹಲಕರ ಬೆಳವಣಿಗೆಗಳು ಕಂಡುಬಂದಿವೆ. ಚುನಾವಣಾ ಪ್ರಚಾರದ ವೇಳೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಇದೀಗ ಫಲಿತಾಂಶದ ನಂತರ ಟೀಕೆಗೆ ಗುರಿಯಾಗಿದ್ದಾರೆ.
ಚುನಾವಣೆ ಪ್ರಚಾರದ ಸಂದರ್ಭ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮುಂಬೈಗೆ...
ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...
ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...