Sunday, August 9, 2026

political satire

BJP ಗೆದ್ದ ಸಂಭ್ರಮದ ನಂತರ ಮುಂಬೈನಲ್ಲಿ ₹10Cr ರಸ್‌ಮಲೈ ಸೇಲ್!

ಇತ್ತೀಚೆಗೆ ನಡೆದ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ ಬಳಿಕ ರಾಜಕೀಯ ವಲಯದಲ್ಲಿ ಕುತೂಹಲಕರ ಬೆಳವಣಿಗೆಗಳು ಕಂಡುಬಂದಿವೆ. ಚುನಾವಣಾ ಪ್ರಚಾರದ ವೇಳೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಇದೀಗ ಫಲಿತಾಂಶದ ನಂತರ ಟೀಕೆಗೆ ಗುರಿಯಾಗಿದ್ದಾರೆ. ಚುನಾವಣೆ ಪ್ರಚಾರದ ಸಂದರ್ಭ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮುಂಬೈಗೆ...

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ಖಾಲಿ ಟ್ರಂಕ್ V/S #ಲೂಟೇಶಿ: ಡಿಕೆಶಿ-ಜೆಡಿಎಸ್ ಮಧ್ಯೆ ವಾಕ್ಸಮರ!

ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್‌ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img