ರಾಷ್ಟ್ರ ಮಟ್ಟದಲ್ಲಿ BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ, JDS ಪಕ್ಷದ ಕೇರಳ ಘಟಕವು, ಹೊಸದಾಗಿ ಸ್ಥಾಪನೆ ಆಗಿರುವ ಭಾರತೀಯ ಸಮಾಜವಾದಿ ಜನತಾದಳದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಆಡಳಿತಾರೂಢ LDF ಮೈತ್ರಿಯ ಭಾಗವಾಗಿರುವ JDS , ISJDಯೊಂದಿಗೆ ವಿಲೀನಗೊಳ್ಳುತ್ತಿರುವ ಕುರಿತು ಇಂಧನ ಸಚಿವ ಕೆ. ಕೃಷ್ಣನ್ ಕುಟ್ಟಿ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ವಿಧಾನಸಭಾ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...