ಮಹಾಶಿವರಾತ್ರಿ ಹಬ್ಬದ ಮುನ್ನ ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ. ಶಿವರಾತ್ರಿಯ ನಂತರ ಎಲ್ಲವೂ ಶುಭವಾಗಲಿದೆ ಎಂಬ ಡಿಸಿಎಂ ಮಾತು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್, ಜಾತ್ರಾಮಹೋತ್ಸವದ ಅಂಗವಾಗಿ ನೊಣವಿನಕೆರೆ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ದರ್ಶನದ...
ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...
ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು.
ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...
ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...
ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...