Wednesday, February 25, 2026

Political Symbolism

ಬತ್ತಿಯ ಹಿಂದೆ ಎಣ್ಣೆ ಇದೆ, ಕಷ್ಟ ಬತ್ತಿಗೆ ಗೊತ್ತಿಲ್ಲ– DK

ಇತ್ತೀಚಿನ ದಿನಗಳಲ್ಲಿ ವೈರಾಗ್ಯ ಮತ್ತು ಆಧ್ಯಾತ್ಮ ಕುರಿತಂತೆ ಮಾತನಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶನಿವಾರ ಗಮನ ಸೆಳೆಯುವ ಭಾಷಣ ಮಾಡಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳದಲ್ಲಿ ಆಯೋಜಿಸಿದ್ದ ರೈತರ ದಿನಾಚರಣೆ ಮತ್ತು ರೈತ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ದೀಪದ ಹಿಂದೆ ಎಣ್ಣೆ ಇದೆ. ಕಷ್ಟ ಏನು ಅಂತ ಬತ್ತಿಗೆ ಗೊತ್ತಿಲ್ಲ. ಬತ್ತಿಯ ಸಂಕಷ್ಟ ಯಾರಿಗೂ...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img