Sunday, April 12, 2026

Political Tension Karnataka

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img