Wednesday, August 26, 2026

Political Tension Karnataka

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img