Saturday, September 19, 2026

political turmoil Karnataka

ಟ್ವಿಸ್ಟ್ ಮೇಲೆ ಟ್ವಿಸ್ಟ್ ಹೈಕಮ್ಯಾಂಡ್ ನಡೆ: ದೆಹಲಿಯಲ್ಲಿ ‘ಹೈಲೇವೆಲ್’ ಮೀಟಿಂಗ್!

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಗರಿಷ್ಠ ಮಟ್ಟಕ್ಕೆ ಏರಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲು ಸಿದ್ಧವಾಗುತ್ತಿದೆ. ಬಿಹಾರ ಚುನಾವಣೆ ತಂತ್ರ ಹಾಗೂ ಹಿಂದುಳಿದ ವರ್ಗಗಳ ಪರ ಕಾರ್ಯಕ್ರಮ ರೂಪಿಸುವ ವಿಚಾರಗಳೊಂದಿಗೆ, ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಮೇಲೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img