ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...