ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ.
ಇನ್ನೊಂದೆಡೆ ತಟಸ್ಥ ಬಣವೆಂದು...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...