Friday, July 18, 2025

political war

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...

Vinay kulkarni : ಜಿದ್ದಾಜಿದ್ದಿನ ರಾಜಕೀಯ ಕುರುಕ್ಷೇತ್ರಕ್ಕೆ ಸಿದ್ದವಾಗಿದೆ ಧಾರವಾಡ‌ ಜಿಲ್ಲೆ

ಧಾರವಾಡ : ರಾಜಕೀಯದಲ್ಲಿ ಅಣ್ಣ ತಮ್ಮಂದಿರೇ  ಎದುರಾಳಿಗಳು ಅದರಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮಾತಿನ ರಣರಂಗ ಶುರುವಾಗಿದೆ. ಧಾರವಾಡ  ಗ್ರಾಮೀಣ ಕ್ಷೇತ್ರದಲ್ಲಿ  ಇಬ್ಬರು ರಾಜಕೀಯ ನಾಯಕರಾದ ಪಾಳೆಗಾರ ಮತ್ತು ಜಮೀನ್ದಾರರ ನಡುವೆ ಟಾಕ್ ವಾರ್ ಶುರುವಾಗಿದೆ. ಕಾಂಗ್ರೆಸ್ನ ಹಾಲಿ ಶಾಸಕರಾದ ವಿನಯ್ ಕುಲಕರ್ಣಿಯವರು ಬಿಜೆಪಿಯ ಅಧಿಕಾರವಧಿಯಲ್ಲಿ  ಜಿಲ್ಲೆಯಲ್ಲಿ ನಡೆದಿರುವ 65 ಕಾಮಗಾರಿಗಳ ಹಗರಣವಾಗಿದ್ದು...

Siddaramaiahಗೆ ಟಾಂಗ್ ನೀಡಿದ ಪ್ರತಾಪ್ ಸಿಂಹ..!

ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
- Advertisement -spot_img

Latest News

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು...
- Advertisement -spot_img