Tuesday, December 23, 2025

political warning

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img