Thursday, November 13, 2025

Political

ಫೆ.17 ರಂದು ಕೊನೆಯ ಬಜೆಟ್ ಮಂಡನೆ

Budget Session: ಬೆಂಗಳೂರು(ಫೆ.10): ಕರ್ನಾಟಕದ ಕೊನೆಯ ಬಜೆಟ್ ಮಂಡನೆ ಇದೇ ಫೆ.17 ರಂದು ಮಂಡನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಕೊನೇ ಬಜೆಟ್ ಮಂಡನೆ ಇದಾಗಿದ್ದು, ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.24ರವರೆಗೂ ವಿಧಾನಸೌಧ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಭದ್ರತಾ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಈ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ....

ಕಲ್ಯಾಣ ಕರ್ನಾಟಕದ ಮೇಲೆ ಮೋದಿ ಕಣ್ಣು

State News : ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...

ಸುದೀಪ್ ಕಾಂಗ್ರೆಸ್ ಗೆ ಎಂಟ್ರೀ..?!MLA ಆಗ್ತಾರಾ ರಂಗ SSLC..?!

Film News:  ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ  ಮತ್ತಷ್ಟು  ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು  ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ  ನಟನಾಗಿ ಬೆಳೆದು ನಿಂತಿರೋ  ಆರಡಿ ಕಟೌಟ್  ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್  ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...

ಭದ್ರಾ ಮೇಲ್ದಂಡೆ ಯೋಜನೆಗಾಗಿ ಅನುದಾನ ಬಿಡುಗಡೆಗೆ ಒತ್ತಾಯ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=PTeNl0soHp0 ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...

Siddaramaiahಗೆ ಟಾಂಗ್ ನೀಡಿದ ಪ್ರತಾಪ್ ಸಿಂಹ..!

ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img