Wednesday, August 5, 2026

PoliticalBias

ನಟಿ ರಮ್ಯಾಗೆ ನ್ಯಾಯ, ಧರ್ಮಸ್ಥಳಕ್ಕೆ ಅನ್ಯಾಯನಾ? ಧರ್ಮಸ್ಥಳ ಕೇಸ್‌ನಲ್ಲಿ ಬಂಧನ ಯಾಕಿಲ್ಲ!!

ಸ್ಯಾಂಡಲ್‌ವುಡ್‌ ನಟಿ ರಮ್ಯಾಗೆ ಕಮೆಂಟ್​​ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್​ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img