ಸ್ಯಾಂಡಲ್ವುಡ್ ನಟಿ ರಮ್ಯಾಗೆ ಕಮೆಂಟ್ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....