25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...