Friday, April 24, 2026

#PoliticalClash

ರಾಜ್ಯದ ನೆರೆ ಸಂಕಷ್ಟದಲ್ಲಿ ‘ರಾಜಕೀಯ ಕಾದಾಟ’

ಉತ್ತರ ಕರ್ನಾಟಕದಲ್ಲಿ ಭೀಮಾ ಹಾಗೂ ಕೃಷ್ಣಾ ನದಿ ಭೋರ್ಗರೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗ್ರಸ್ತ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಖೇಡಗಿ ಗ್ರಾಮ ಸಂಪೂರ್ಣ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img