Tuesday, July 28, 2026

#PoliticalDebate

ಸಿದ್ದರಾಮಯ್ಯ ದೇವರಾಜ ಅರಸು ಆಗಲು ಸಾಧ್ಯವೇ ಇಲ್ಲ – ಲಹರ್ ಸಿಂಗ್

ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸಿ, ಕೇವಲ ಕಾಲಾವಧಿಯ ದಾಖಲೆ ಮುರಿದ ಕಾರಣಕ್ಕೆ ಅವರು ಮತ್ತೊಬ್ಬ ದೇವರಾಜ ಅರಸು ಆಗಲಾರರು ಎಂದು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಿಂದಲೇ ನಾಯಕತ್ವದ ಗೊಂದಲ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದ್ದಾರೆ. ತೆಲಂಗಾಣ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್...

HAM 15 ಸೀಟು ಬೇಡಿಕೆ, ಬಿಜೆಪಿಗೆ ಟೆನ್ಶನ್!

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೇ, ರಾಜಕೀಯ ಪಕ್ಷಗಳು ಫುಲ್‌ ಆ್ಯಕ್ಟೀವ್‌ ಆಗಿವೆ. ಇದೀಗ ಬಿಹಾರದ ರಾಜಕೀಯ ಸುದ್ದಿ ಒಂದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. 15 ಸೀಟುಗಳನ್ನು ನೀಡದಿದ್ದರೆ, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಿಂದೂಸ್ತಾನ್ ಆವಾಮ್ ಮೋರ್ಚಾ ಘೋಷಣೆ ಮಾಡಿದೆ. ಬಿಹಾರ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಸಂದರ್ಭದಲ್ಲಿ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು...
- Advertisement -spot_img

Latest News

Spiritual:ಗುರುಪೂರ್ಣಿಮೆಯ ಮಹತ್ವ ವಿವರಣೆ: ವೆಂಕಟರಾಮ ಶಾಸ್ತ್ರಿ ವಿಶೇಷ ಸಂದರ್ಶನ

Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ. https://youtu.be/fDlXJAOiHYY ಗುರು...
- Advertisement -spot_img