Friday, September 18, 2026

PoliticalDrama

ಸಿದ್ದರಾಮಯ್ಯ ಕಾರಿನಲ್ಲಿ ಬಿಜೆಪಿ ನಾಯಕ ರವಿಕುಮಾರ್!

ರಾಜ್ಯ ರಾಜಕೀಯದಲ್ಲಿ ಇದೀಗ ಆರ್‌ಎಸ್‌ಎಸ್‌ ವಿಚಾರ ರಾಜಕೀಯ ರಂಗು ಪಡೆದುಕೊಂಡಿದೆ. ಕಾಂಗ್ರೆಸ್‌, ಬಿಜೆಪಿ ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳು ತಾರಕಕ್ಕೇರಿವೆ. ಈ ಹಿನ್ನೆಲೆ, ಆರ್‌ಎಸ್‌ಎಸ್‌ನಿಂದ ಬಂದಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ನಡೆದ ಅಚ್ಚರಿ ಕ್ಷಣವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮೂಲಗಳ ಪ್ರಕಾರ, ರವಿಕುಮಾರ್ ಅವರು ಇಂದು ಸಿಎಂ ನಿವಾಸ...

ಲಾಟರಿ ಸಿಎಂಗೆ ಇಲ್ಲ ಪವರ್! ಸುರ್ಜೇವಾಲಾ ಸೂಪರ್ ಸಿಎಂ?

ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯದಲ್ಲೇ ಠಿಕಾಣಿ ಹೂಡಿದ್ದಾರೆ. ಸಚಿವರು, ಶಾಸಕರು, ಮತ್ತು ಪಕ್ಷದ ಹಿರಿಯ ನಾಯಕರ ಜೊತೆ ಬ್ಯಾಕ್ ಟು ಬ್ಯಾಕ್ ಸಭೆ ಮಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಕಚೇರಿಯೇ ರಾಜ್ಯದ ಪವರ್ ಸೆಂಟರ್ ಆಗಿದೆ. ಇದರಿಂದ ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿಯಾಗಿದೆಯೇ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img