Monday, April 14, 2025

#politicalleaders

ಸರಕಾರ ಕೇವಲ ಮೂರೇ ತಿಂಗಳು..?! ಭವಿಷ್ಯ ನುಡಿದವರಾರು..?!

Political News: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಗ್ಯಾರಂಟಿಗಳ ಸುರಿಮಳೆಯನ್ನೇ ಸುರಿಸುತ್ತಿವೆಯಾದರೂ ಸರಕಾರ ಕೇವಲ ಮೂರೇ ತಿಂಗಳಿನಲ್ಲಿ ಪತನವಾಗುತ್ತೆಅನ್ನೋ ಮಾತುಗಳು ಕೇಳಿ ಬರುತ್ತಿವೆ. ಒಂದೆಡೆ ಡಿಕೆ ಹೆಚ್ ಡಿಕೆ ವಾರ್ ಗಳು ಜೋರಾಗಿದ್ರೆ ಮತ್ತೊಂದೆಡೆ ಮಾಜಿ ಸಿಎಂ ಬೊಮ್ಮಾಯಿ ಕೂಡಾ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.  ಜೆಡಿಎಸ್ ನವರು ಅದು ಏನೇನೋ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ...

ಉರಿ ಹಚ್ಚಿಸುತ್ತಿರುವ ಉರೀಗೌಡ ನಂಜೇಗೌಡ ಸ್ಟೋರಿ

political news: ಈಗಿನ ರಾಜಕೀಯದಲ್ಲಿ ರಾಜಕಾರಣಿಗಳು ದಿನಕ್ಕೊಂದು ಕ್ಯಅತೆ ತೆಗೆಯುವ ಮೂಲಕ ಜನರ ಮಧ್ಯೆ ಇರುವ ಒಗ್ಗಟ್ಟನ್ನು ಬೇರ್ಪಡಿಸಿ ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಜನರ ಜೀವದ ಜೊತೆ ಅಟವನ್ನು ಆಡುತಿದ್ದಾರೆ. ಇದಕ್ಕೆ ವಿರುದ್ದವಾಗಿ ಸ್ಯಾಂಡಲ್ ವುಡ್ ನಟ ಕಿಶೋರ್ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ, ಇದು ಇಂದಿನ...

ಬಾಗೇಪಲ್ಲಿಯಲ್ಲಿ ಬಿಜೆಪಿ ರಾಮಲಿಂಗಪ್ಪ ಹವಾ, ಅನ್ನ ಸಂತರ್ಪಣೆ ಜೊತೆ ಸಖತ್ ಮೀಟಿಂಗ್.!

ಬಾಗೇಪಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಿದ್ಧ ಮಿಟ್ಟೆಮರಿ ಶ್ರೀ ಗರುಡಾ-ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಇದಕ್ಕೂ...

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಧಾರವಾಡದಲ್ಲಿ ಮಹಿಳೆಯರಿಗೆ ಟೂರ್ ಭಾಗ್ಯ! ಯಾಕೆ ಗೊತ್ತಾ..?

Political News ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ  ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...

ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಟಿಕೆಟ್​​​ಗೆ ಬ್ರಾಹ್ಮಣ ಸಮುದಾಯ ಒತ್ತಾಯ

Political News ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...

ರಾಜಕೀಯಕ್ಕೆ ಬರ್ತಾರಾ ಡ್ರೋನ್‌ ಪ್ರತಾಪ್…?

Political news: ಬೆಂಗಳೂರು(ಫೆ.10): ಮಳವಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಸಾಥ್ ನೀಡಿದ ಡ್ರೋಣ್ ಪ್ರತಾಪ್.ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್‌ ಜೊತೆ ಕಾಣಿಸಿಕೊಂಡ ಪ್ರತಾಪ್ ಅವರು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್‌ ಜೊತೆ ಕಾಣಿಸಿಕೊಂಡಿದ್ದು, ದೆಹಲಿಯಿಂದ ಆಗಮಿಸಿದ ಮಾಧವ್ ಕಿರಣ್‌ ಅವರ ಹುಟ್ಟು ಹಬ್ಬದ ಹಿನ್ನೆಲೆ ವಿಮಾನ ನಿಲ್ದಾಣದಲ್ಲೇ ಕೆಕ್...

ಫೆ.17 ರಂದು ಕೊನೆಯ ಬಜೆಟ್ ಮಂಡನೆ

Budget Session: ಬೆಂಗಳೂರು(ಫೆ.10): ಕರ್ನಾಟಕದ ಕೊನೆಯ ಬಜೆಟ್ ಮಂಡನೆ ಇದೇ ಫೆ.17 ರಂದು ಮಂಡನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಕೊನೇ ಬಜೆಟ್ ಮಂಡನೆ ಇದಾಗಿದ್ದು, ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.24ರವರೆಗೂ ವಿಧಾನಸೌಧ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಭದ್ರತಾ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಈ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ....
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img