Wednesday, February 25, 2026

#politicalnews

ಆನ್‌ಲೈನ್‌ ಬೆಟ್ಟಿಂಗ್‌ಗೆ ಅಂಕುಶ..! : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

News: ಇತ್ತೀಚೆಗೆ ಎಲ್ಲೆಡೆ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್‌ಲೈನ್ ಬೆಟ್ಟಿಂಗ್‌ ಬಲೆಗೆ ಬೀಳುತ್ತಿದ್ದಾರೆ. ಆನ್​ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್​ಗಳಲ್ಲಿ ಆಡಿ,...

ಗರ್ಭಾವಸ್ಥೆಯಲ್ಲಿ ಬಟರ್ ಫ್ರೂಟ್ ಸೇವಿಸುವುದರ ಲಾಭವೇನು..?

Health Tips: ಗರ್ಭಾವಸ್ಥೆಯಲ್ಲಿದ್ದಾಗ, ಎಷ್ಟು ಕಾಳಜಿ ಮಾಡಿದರೂ ಕಡಿಮೆಯೇ. ಯಾಕಂದ್ರೆ ಗರ್ಭಾವಸ್ಥೆಯಲ್ಲಿದ್ದಾಗ, ಓರ್ವ ಮಹಿಳೆ ಬರೀ ತನ್ನ ಕಾಳಜಿ ಮಾಡುವುದಷ್ಟೇ ಅಲ್ಲ. ಆಕೆಯ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ಮತ್ತು ಭವಿಷ್ಯದ ಬಗ್ಗೆ ಕಾಳಜಿ ಮಾಡುತ್ತಿರುತ್ತಾಳೆ. ನಾವು ನೀವು ಇಷ್ಟು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದೇವೆ ಅಂದ್ರೆ, ನಮ್ಮನ್ನು ಹೆತ್ತಿರುವ ತಾಯಂದಿರುವ, ನಾವು ಹೊಟ್ಟೆಯಲ್ಲಿರುವಾಗ, ನಮ್ಮ...

ಕರ್ನಾಟಕ ವಕ್ಫ್‌ ರೈತರ ಭೂಮಿ ಕಬಳಿಸಿತ್ತು : ತಮ್ಮದೇ ಸ್ಟೈಲ್‌ನಲ್ಲಿ ಕಾಂಗ್ರೆಸ್‌ಗೆ ತಿವಿದ ಮೋದಿ

Political News: ರೈತರ ಭೂಮಿಗಳಿಗೆ ಸಂಬಂಧಿಸಿದ್ದ ರಾಜ್ಯ ವಕ್ಫ್‌ ಬೋರ್ಡ್‌ ಹಗರಣ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಳಿಕ ಇದೀಗ ಖದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಅಲ್ಲದೆ ಈ ವಿಚಾರ ಎಲ್ಲೆಡೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. https://youtu.be/ZftSU_zMrAU ಪಾವಿತ್ರ್ಯತೆಗೆ ಧಕ್ಕೆಯಾಗುವುದಿಲ್ಲ..! ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ...

ತಾರಕಕ್ಕೆರಿದ ಕುಮಾರಣ್ಣ‌, ಚಲುವಣ್ಣ ಟಾಕ್‌ ಫೈಟ್ : ಜನರೆದುರು ಇಬ್ಬರೂ ಆದ್ರು ಜೋಕರ್..!‌

Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್‌ ಫೈಟ್‌ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಜೋಕರ್‌ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...

Health Tips: ಎಳೆ ಮಗುವಿಗೆ ಪೌಡರ್ ಹಚ್ಚುತ್ತೀರಾ? ಹಾಗಾದ್ರೆ ಎಚ್ಚರ..!

Health Tips: ಪುಟ್ಟ ಮಕ್ಕಳಿಗೆ ಹೆಚ್ಚಿನ ಜನರು ಸ್ನಾನ ಮಾಡಿಸಿದ ಬಳಿಕ ಮೈ ತುಂಬ ಘಮ ಘಮ ಎನ್ನಲಿ ಎಂದು ಪೌಡರ್ ಹಚ್ಚುತ್ತಾರೆ. ಮನೆಗೆ ಮಗುವನ್ನು ನೋಡಲು ಬಂದವರಿಗೆ, ಮಗು ಚೆಂದಗಾಣಲಿ ಎಂದು ಮಗುವಿಗೆ ಪೌಡರ್, ಕಾಡಿಗೆ ಹಚ್ಚುತ್ತಾರೆ. ಆದರೆ ಇದರಿಂದ ಮುಂದೆ ಮಗುವಿನ ಆರೋಗ್ಯ ಹದಗೆಟ್ಟು ಹೋಗಬಹುದು. ಅದು ಹೇಗೆ ಎಂದು ವೈದ್ಯರೇ...

ಸಿಎಂ ಏನೇ ಹೇಳಲ್ಲಿ ಭ್ರಷ್ಟಾಚಾರದಲ್ಲಿ ರಾಜ್ಯ ನಂ 1 : ಕೈಗೆ ನುಂಗಲಾರದ ತುಪ್ಪವಾದ್ರಾ ರಾಯರೆಡ್ಡಿ..?

Political News: ಕಾಂಗ್ರೆಸ್‌ ಪಕ್ಷದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಗಮನ ಸೆಳೆಯುವ ಕೊಪ್ಪಳ ಯಲಬುರ್ಗಾ ಶಾಸಕ ಹಾಗೂ ಮುಖ್ಯಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಬಸವರಾಜ ರಾಯರೆಡ್ಡಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಕಾಂಗ್ರೆಸ್‌ ಸೇರಿದಂತೆ ಯಾವುದೇ ಪಕ್ಷವಿರಲಿ ರಾಜ್ಯವು ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಕೈ ಪಾಳಯದಲ್ಲಿ ಕಂಪನ ಸೃಷ್ಟಿಸಿದ್ದಾರೆ. ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನಾ...

ಹುಬ್ಬಳ್ಳಿ ಹೃದಯ ಚನ್ನಮ್ಮ ವೃತ್ತದಲ್ಲಿ 19ರಿಂದ ನಾಲ್ಕು ತಿಂಗಳು ಸಂಚಾರ ಬಂದ್

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...

ಕಸ ಹಾಕುವ ಜಾಗದಲ್ಲಿ ನವಜಾತ ಶಿಶು ಪತ್ತೆ: ಆಸ್ಪತ್ರೆಗೆ ಸೇರಿಸಿದರೂ ಉಳಿಯಲಿಲ್ಲ ಕಂದನ ಜೀವ

Haveri News: ಹಾವೇರಿ: ಕಸ ಹಾಕುವ ಜಾಗದಲ್ಲಿ ಹೆಣ್ಣು ನವಜಾತ ಶಿಶು ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆಗ ತಾನೇ ಜನಿಸಿದ ಮಗುವನ್ನು ಕ್ರೂರಿಗಳು ಕಸ ಹಾಕುವ ಜಾಗದಲ್ಲಿ ಬಿಸಾಕಿ ಹೋಗಿದ್ದಾರೆ. ಶಿಗ್ಗಾವಿಯ ಜಯನಗರ ಚಾಳದ ಹಿಂದಿನ ರಸ್ತೆಯಲ್ಲಿ ಮಗು ಪತ್ತೆಯಾಗಿದ್ದು, ಮಗುವಿಗೆ ಅಪಾಯವಾಗುವಂತ ಸ್ಥಿತಿಯಲ್ಲಿ ಬಿಸಾಕಲಾಗಿದೆ....

ಜಪಾನಿಗರು ಯಾವ ರೀತಿ ತೂಕ ಇಳಿಸಿಕೊಳ್ಳುತ್ತಾರೆ ಗೊತ್ತಾ..? ಇಲ್ಲಿದೆ ನೋಡಿ ಡಯಟ್ ಪ್ಲಾನ್

Japan diet: ಇಂದಿನ ಕಾಲದಲ್ಲಿ ಡಯಟ್ ಮಾಡಿ, ತೂಕ ಇಳಿಸಿಕೊಳ್ಳುವುದು ಕಾಮನ್ ಆಗಿದೆ. ಆದರೆ ಕೆಲವರು ತೂಕ ಇಳಿಸಿಕೊಳ್ಳುವ ಭರದಲ್ಲಿ ಜೀವವನ್ನೇ ಕಳೆದುಕೊಂಡಿರುವ, ವಿಕಾರವಾಗುವ ಎಷ್ಟೋ ಉದಾಹರಣೆಗಳು ನಮ್ಮ ಮುಂದಿದೆ. ಹಾಗಾಗಿ ನಾವು ಡಯಟ್ ಮಾಡುವಾಗ ಅದಕ್ಕೇ ಅಂತಲೇ ಮೀಸಲಿರುವ ಫಿಟ್‌ನೆಸ್ ಮಾಸ್ಟರ್ ಭೇಟಿಯಾಗಿ, ಅವರ ಸಲಹೆ ಪಡೆದು, ಡಯಟ್ ಮಾಡಬೇಕು. ಆದರೆ ಜಪಾನಿಗರು ಈ...

Health Tips: ಅಶ್ಲೀಲ ವಿಡಿಯೋ ನೋಡೋ ಛಟ! ಹೊರಬರುವುದು ಹೇಗೆ?

Health Tips: ಕುಟುಂಬ ವೈದ್ಯರಾದ ಡಾ.ಪ್ರಕಾಾಶ್ ರಾವ್ ಕೆಲವರು ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ನೋಡುವ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ದಿನಗಳಲ್ಲಂತೂ ಹಲವು ಮಕ್ಕಳು ಈ ಕಾರಣಕ್ಕಾಗಿಯೇ ಮೊಬೈಲ್ ದಾಸರಾಗಿದ್ದಾರೆ. ಹಾಗಾದ್ರೆ ಈ ಚಟದಿಂದ ಹೊರಬರುವುದು ಹೇಗೆ ಅಂತಾ ವೈದ್ಯರೇ ಹೇಳಿದ್ದಾರೆ ಕೇಳಿ. ಯಾವ ರೀತಿ ಕೆಟ್ಟ ಚಟಗಳಿಗೆ ಜನ ಅಡಿಕ್ಟ್ ಆಗುತ್ತಾರೋ, ಅದೇ ರೀತಿ ಪೋರ್ನ್...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img