Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ ದಿನಗಳ ಹಿಂದೆ ಮೆಟ್ರೋ ಟಿಕೇಟ್ ರೇಟ್ ಕೂಡ ಏರಿಸಿದ್ದರು. ಇನ್ನು ಯಾವ ಯಾವ ರೇಟ್ ಹೆಚ್ಚು ಮಾಡಿ, ಬದುಕು ಭಂಢಾರವಾಗುವಂತೆ ಮಾಡುತ್ತಾರೋ ಎಂದು ರಾಜ್ಯದ ಜನ ಸರ್ಕಾರದ...
Political News: ರಾಜ್ಯದಲ್ಲಿ ಡಿಸೇಲ್ ದರ ಹೆಚ್ಚಿಸಿದ್ದು ಇಂದಿನಿಂದಲೇ ದರ ಹೆಚ್ಚಳವಾಗಿದೆ. ನಿನ್ನೆಯಷ್ಟೇ ಹಾಲಿನ ದರ ಏರಿಸಿದ್ದ ಸರ್ಕಾರ, ಇದೀಗ ಡಿಸೇಲ್ ದರ ಏರಿಸಿ, ಏರಿಕೆಯ ಬಿಸಿ ಮುಟ್ಟಿಸುತ್ತಿದೆ. ಕೆಲ ದಿನಗಳ ಹಿಂದೆ ಮೆಟ್ರೋ ದರವೂ ಏರಿತ್ತು. ಇನ್ನು ದಿನಸಿಯ ರೇಟ್ ಕೂಡ ಸದ್ದಿಲ್ಲದಂತೆ ಹೆಚ್ಚಾಗುತ್ತಿದೆ.
ಸಿದ್ದರಾಮಯ್ಯ ಸರ್ಕಾರದವರು ಫ್ರೀ ಬಸ್, 2 ಸಾವಿರ ಗೃಹಲಕ್ಷ್ಮೀ...
Political News: ರಾಜ್ಯದಲ್ಲಿ ತೆರವಾಗಿರುವ ವಿಧಾನ ಪರಿಷತ್ ಸ್ಥಾನಗಳ ಆಯ್ಕೆಗಾಗಿ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹಾರಲಿರುವುದು ಇನ್ನಷ್ಟು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೂ ಹೈಕಮಾಂಡ್ ಭೇಟಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರಿಗೆ ಕೇವಲ 4 ಸ್ಥಾನಗಳ ಆಯ್ಕೆಯು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಚ್ಚರಿಯಾದರೂ ಸತ್ಯ, ಈ...
Bangla News: ತನ್ನ ಷಡ್ಯಂತ್ರದ ಮೂಲಕ ಬಾಂಗ್ಲಾದಲ್ಲಿ ಶೇಖ್ ಹಸೀನಾ ಸರ್ಕಾರ ಪತನಗೊಳಿಸಿ ಮಧ್ಯಂತರ ಆಡಳಿತವನ್ನು ರಚಿಸಿರುವ ಮೊಹಮ್ಮದ್ ಯೂನಸ್ ಕಾಲು ಕೆದರಿ ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಾಗೂ ನಾಗರಿಕ ಸಂಘರ್ಷದಿಂದ ಕಂಗಾಲಾಗಿರುವ ಮಧ್ಯಂತರಿ ಯೂನಸ್ ಇದೀಗ ಚೀನಾ ಸಖ್ಯ ಬೆಳೆಸುತ್ತಿದ್ದಾರೆ. ಅಲ್ಲದೆ ಭಾರತದ ಈಶಾನ್ಯ ಭಾಗದಲ್ಲಿರುವ 7 ರಾಜ್ಯಗಳ...
Spiritual: ನಾವು ಪ್ರತೀ ವರ್ಷ ಸರಿಯಾದ ಸಮಯಕ್ಕೆ ನಮ್ಮ ಪಿತೃಗಳ ಶ್ರಾದ್ಧ ಮಾಡದಿದ್ದರೆ, ಅಥವಾ ಅವರ ಹೆಸರಿನಲ್ಲಿ ಕಾಗೆಗೆ, ದನಕ್ಕೆ ಒಂದು ಎಡೆ ಇಡದೇ ನಿರ್ಲಕ್ಷ್ಯ ಮಾಡಿದ್ದಲ್ಲಿ, ನಮ್ಮ ಜೀವನದಲ್ಲಿ ಹಲವು ಅಡೆತಡೆಗಳು ಸಂಭವಿಸುತ್ತದೆ. ಹಾಗಾಗಿಯೇ ಯಾವ ದಿನ ಶ್ರಾದ್ಧ ಬಂದಿದೆಯೋ, ಅಂದೇ ಶ್ರಾದ್ಧಕಾರ್ಯವನ್ನು ಮಾಡಿ ಮುಗಿಸಬೇಕು ಎನ್ನಲಾಗುತ್ತದೆ. ಅಲ್ಲದೇ, ಕೆಲವು ಮಾಡರ್ನ್ ಜನರು...
Recipe: ಬೇಸಿಗೆ ಗಾಲ ಶುರುವಾಗಿದೆ. ಬೇಸಿಗೆ ಗಾಲ ಅಂದ್ರೇನೆ, ಜ್ಯೂಸ್, ಐಸ್ಕ್ರೀಮ್, ಕಲ್ಲಂಗಡಿ ಹಣ್ಣು, ದ್ರಾಕ್ಷಿ ಹಣ್ಣು, ಮಾವಿನ ಹಣ್ಣು, ಮಾವಿನ ಕಾಯಿ ಇವುಗಳದ್ದೇ ಕಾರುಬಾರು. ಹಾಗಾಗಿ ನಾವಿಂದು ಮಾವಿನ ಕಾಯಿ ಬಳಸಿ ಯಾವ ರೀತಿ ಖಾರ ಖಾರವಾದ ಚಟ್ನಿ ತಯಾರಿಸಬಹುದು ಅಂತಾ ಹೇಳಲಿದ್ದೇವೆ.
ಮೊದಲು ಮಾವಿನಕಾಯಿ ಸಿಪ್ಪೆ ತೆಗೆದು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿಕೊಳ್ಳಿ....
Recipe: ಬೇಸಿಗೆ ಗಾಲ ಶುರುವಾಗಿದೆ. ಬೇಸಿಗೆ ಗಾಲ ಅಂದ್ರೇನೆ, ಜ್ಯೂಸ್, ಐಸ್ಕ್ರೀಮ್, ಕಲ್ಲಂಗಡಿ ಹಣ್ಣು, ದ್ರಾಕ್ಷಿ ಹಣ್ಣು, ಮಾವಿನ ಹಣ್ಣು, ಮಾವಿನ ಕಾಯಿ ಇವುಗಳದ್ದೇ ಕಾರುಬಾರು. ಹಾಗಾಗಿ ನಾವಿಂದು ಮಾವಿನ ಕಾಯಿ ಬಳಸಿ ಯಾವ ರೀತಿ ರಸಮ ತಯಾರಿಸಬಹುದು ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಅರ್ಧ ಮಾವಿನ ಕಾಯಿ, 1 ಟೊಮೆಟೋ, ಕೊತ್ತೊಂಬರಿ ಸೊಪ್ಪು, ಒಗ್ಗರಣೆಗೆ...
sandalwood News: ಕೆಲವರ ಪಾಲಿಗೆ ಸಿನಿಮಾ ನಟರು ನಿಜಕ್ಕೂ ಗಾಡ್! ಹೌದು, ಸಿನಿಮಾ ನಟರೆಂದರೆ ಬರೀ ಹೈ ಫೈ ಲೈಫು. ಯಾರ ಸಮಸ್ಯೆಗೂ ಸ್ಪಂದಿಸಲ್ಲ. ಅವರಿಗೆ ಮಾನವೀಯತೆ ಅನ್ನೋದೇ ಇಲ್ಲ ಅಂತ ಹೇಳಿಕೊಂಡು ತಿರುಗಾಡುವ ಜನರೇ ಹೆಚ್ಚು. ಆದರೆ, ಯಾರಿಗೆ ಗೊತ್ತು. ಸ್ಟಾರ್ಸ್ ಗಳ ಸಹಾಯಹಸ್ತ. ನಿಜ ಹೇಳಬೇಕೆಂದರೆ, ಅದೆಷ್ಟೋ ಅಸಹಾಯಕರಿಗೆ ನೆರವು ನೀಡಿರುವ...
Health Tips: ಕ್ಯಾನ್ಸರ್ ಎನ್ನುವ ಮಹಾಮಾರಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಕೆಲವು ಆಹಾರ ಸೇವನೆಯಿಂದ, ಧೂಮಪಾನ ಸೇವನೆಯಿಂದ, ನಾವು ಬಳಸುವ ಕೆಲ ವಸ್ತುಗಳಿಂದಲೂ ನಮಗೆ ಗೊತ್ತಿಲ್ಲದೇ, ಕ್ಯಾನ್ಸರ್ ಕಣ ನಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತಿದೆ. ಈ ಬಗ್ಗೆ ವೈದ್ಯರಾದ ಡಾ.ಪವನ್ ಕುಮಾರ್ ಮಾತನಾಡಿದ್ದು, ಯಾವ ರೀತಿಯ ಆಹಾರ ಸೇವನೆಯಿಂದ ಕ್ಯಾನ್ಸರ್ ಸಂಭವಿಸಬಹುದು ಎಂದು ವಿವರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ...
Bengaluru News: ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರಿಗಳನ್ನು ಕಾಲ ಕಾಲಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಇದು ಎಲ್ಲ ಇಲಾಖೆಗಳಿಗೂ ಅನ್ವಯವಾಗುತ್ತದೆ, ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಇದಕ್ಕೆ ಅವಕಾಶವೇ ಇಲ್ಲವೇನೊ.. ಆದ್ಯಾಗೂ ಇದ್ದರೂ ಕೂಡ ಅದು ಡೋಂಟ್ ಕೇರ್ ಅನ್ನೋ ರೀತಿಯಲ್ಲಿಯೇ ಇರುವುದು ಕಂಡು ಬಂದಿದೆ.
https://youtu.be/RLkQJjGHaE4
ಇನ್ನೂ...