Thursday, February 26, 2026

#politicalnews

Sandalwood News: ಬಾಳು ಬೆಳಗುಂದಿಗೆ ಬಂತು ಬಿಗ್‌ ಆಫರ್‌ : ಜಾನಪದದ ಬಳಿಕ ಮುಂದೇನು..?

Sandalwood News: ಉತ್ತರ ಕರ್ನಾಟಕದ ಖ್ಯಾತ ಜಾನಪದ ಗಾಯಕ ಹಾಗೂ ಸರಿಗಮಪ ರಿಯಾಲಿಟಿ ಶೋನ ಸ್ಪರ್ಧಿಯಾಗಿರುವ ಬಾಳು ಬೆಳಗುಂದಿ ಅವರಿಗೆ ಜನಪ್ರಿಯ ಸಂಗೀತ ನಿರ್ದೇಶಕರಾಗಿರುವ ಅರ್ಜುನ್‌ ಜನ್ಯ ಬಿಗ್‌ ಆಫರ್‌ ನೀಡಿದ್ದಾರೆ. ಸಂಗೀತ ಪ್ರಿಯರ ಮನ ಮೆಚ್ಚುವಂತೆ ನಿರ್ದೇಶನ ಮಾಡುತ್ತಿರುವ ಅವರು ಇದೀಗ ಉತ್ತರ ಕರ್ನಾಟಕದ ಪ್ರತಿಭೆಗೆ ಸಿನಿಮಾದಲ್ಲಿ ಹಾಡಲು ಅವಕಾಶ ನೀಡಿದ್ದಾರೆ. https://youtu.be/ssq2sciFfvk ಇನ್ನೂ ಸದ್ಯಕ್ಕೆ...

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ವಿರುದ್ಧ ಅವಿಶ್ವಾಸ ನಿರ್ಣಯ: ಅಧ್ಯಕ್ಷರ ಬದಲಾವಣೆ ಸಾಧ್ಯತೆ

News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್‌ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಲಕ್ಷ್ಮಣ್ ಸವದಿ, ಎಂ.ಸಿ.ಸುಧಾಕರ್, ಅರೆಬೈಲು ಶಿವರಾಮ್ ಹೆಬ್ಬಾರ್, ಮಂಜುನಾಥ್ ಗೌಡ, ರವಿ ಸೇರಿ ಒಟ್ಟು 8 ಜನ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ದೇವರಾಜು ಅವರಿಗೆ...

Health Tips: SSLC EXAM ಸಮಯದಲ್ಲಿ ಮಕ್ಕಳ ಬಾಯಲ್ಲಿ ಹುಣ್ಣು ಯಾಕೆ ಬರುತ್ತೆ?

Health Tips: ಮಕ್ಕಳ ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಹಲವು ಆರೋಗ್ಯ ಸಮಸ್ಯೆಗಳಾಗುತ್ತದೆ. ಕೆಲವರಿಗೆ ಹೊಟ್ಟೆ ನೋವು, ವಾಂತಿ, ಜ್ವರ ಬರುವುದು ಹೀಗೆಲ್ಲ ಆಗುತ್ತದೆ. ಇನ್ನು ಕೆಲವರಿಗೆ ಬಾಯಿಗೆ ಹುಣ್ಣಾಗುತ್ತದೆ. ಹೀಗಾಗಿ ಓದಲು ಕೂಡ ಕಷ್ಟವಾಗುವ ಪರಿಸ್ಥಿತಿ. ಡಾ.ಆಂಜೀನಪ್ಪ ಅವರು ಯಾಕೆ ಮಕ್ಕಳಿಗೆ ಪರೀಕ್ಷಾ ಸಮಯದಲ್ಲಿ ಈ ರೀತಿ ಬಾಯಿ ಹುಣ್ಣಾಗುತ್ತದೆ ಎಂದು ವಿವರಿಸಿದ್ದಾರೆ. ದೇಹದಲ್ಲಿ ಉಷ್ಣತೆ...

Health Tips: JAPAN VIRUS..! ಚರ್ಮದಲ್ಲಿ ಅಲರ್ಜಿ ಕಂಡುಬಂದಲ್ಲಿ ಎಚ್ಚರ..!

Health Tips: ಇತ್ತೀಚೆಗೆ ಜಪಾನ್ ವೈರಸ್ ಹೊಸದಾಗಿ ಕಾಣಿಸಿಕೊಂಡಿದ್ದು, ಹಲವರಲ್ಲಿ ಕಂಡು ಬರುತ್ತಿದೆ. ಈ ವೈರಸ್ ಬಂದರೆ, ಅದರ ಲಕ್ಷಣಗಳು ಹೇಗಿರುತ್ತದೆ.? ಚಿಕಿತ್ಸೆ ಹೇಗೆ ಅಂತಾ ಡಾ.ಪವನ್ ಅವರು ವಿವರಿಸಿದ್ದಾರೆ. ಜಪಾನ್‌ನಲ್ಲಿ ಈ ವೈರಸ್ ಹಾವಳಿ ಹೆಚ್ಚಾಗಿದ್ದು, ಹೆಚ್ಚಿನ ಅನಾರೋಗ್ಯದ ಕೇಸ್ ಕಂಡುಬಂದಿದೆ. ಒಂದು ಸಣ್ಣ ಗಾಯವಾಗಿ, ಆ ಗಾಯ ದೊಡ್ಡದಾಗಿ, ಕ್ಯೂವು ತುಂಬಿಕೊಂಡು ವೈರಸ್...

Health Tips: ಕಣ್ಣು – ಚರ್ಮ – ಮೂತ್ರ ಹಳದಿ ಬಣ್ಣ! ನೀವು ಕುಡಿಯುವ ನೀರು ಎಷ್ಟು ಸೇಫ್?

Health Tips: ವೈದ್ಯರಾದ ಡಾ.ರೋಹಿತ್ ಮೈದೂರ್ ಅವರು ಕಾಮಾಲೆ ರೋಗದ ಬಗ್ಗೆ ಮಾಹಿತಿ ನೀಡಿದ್ದಾರೆ. ಕಣ್ಣು, ಚರ್ಮ, ಮೂತ್ರ ಹಳದಿ ಬಣ್ಣಕ್ಕೆ ತಿರುಗಿದಾಗ, ನಿಮಗೆ ಕಾಮಾಲೆ ರೋಗ ಬರುತ್ತಿದೆ ಎಂದರ್ಥ. ಇವೆಲ್ಲ ಕಾಮಾಲೆ ಬರುವ ಸೂಚನೆಗಳು. ಇದ ಜೊತೆ ಜ್ವರವೂ ಬರುತ್ತದೆ. ಊಟ ಸೇರುವುದಿಲ್ಲ. ಹಾಗಾದ್ರೆ ಕಾಮಾಲೆಯಾಗಲು ಕಾರಣವೇನು..? ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಲಿವರ್...

International News: ಟ್ರಂಪ್‌ ಬ್ಲಾಕ್ಮೇಲ್‌ಗೆ ಬಗ್ಗದ ಇರಾನ್‌ : ಅಮೆರಿಕದ ಮೇಲಾಗುತ್ತಾ ದಾಳಿ..?

International News: ಅಮೆರಿಕದೊಂದಿಗೆ ಟೆಹರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ನಿಮ್ಮ ಮೇಲೆ ಬಾಂಬ್‌ಗಳ ದಾಳಿ ಮಾಡುತೇನೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್‌ಗೆ ಬೆದರಿಕೆ ಹಾಕಿದ್ದಾರೆ. ಆದರೆ ಅಮೆರಿಕದ ಈ ಹೆದರಿಕೆಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದು ಇಲ್ಲ. ನಾವು ನಿಮ್ಮ ದಾಳಿಯನ್ನು ಎದುರಿಸಲು ಸಿದ್ಧರಾಗಿದ್ದೇವೆ ಎಂದು ಇರಾನ್‌ ಟ್ರಂಪ್‌ಗೆ ತಿರುಗೇಟು ನೀಡಿದೆ. https://youtu.be/PmeH_hfnju4 ಇನ್ನೂ...

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು ಹಾಗೂ ಆಘಾತಕಾರಿ ನಿರ್ಣಯಗಳನ್ನು ಪಡೆಯುವ ಮೂಲಕ ಸದಾ ಸುದ್ದಿಯಲ್ಲಿದ್ದಾರೆ. ಆದರೆ ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಟ್ರಂಪ್‌ ಅಮೆರಿಕದ ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರಾ ಅನ್ನೋ ಪ್ರಶ್ನೆಗಳು...

ಕೈ ಶಾಸಕನ ಆಹ್ವಾನದ ಬೆನ್ನಲ್ಲೇ ಭೇಟಿಯಾದ ಯತ್ನಾಳ್‌ : ಕಾಂಗ್ರೆಸ್‌ ಸೇರ್ತಾರಾ ಹಿಂದೂ ಹುಲಿ..?

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಡೆಯು ದಿನಕಳೆದಂತೆಲ್ಲ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಯತ್ನಾಳ್‌ ಅವರನ್ನು ಕಾಂಗ್ರೆಸ್‌ಗೆ ಕರೆತರುವ ನಿಟ್ಟಿನಲ್ಲಿ ನಾನು ಹೈಕಮಾಂಡ್‌ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿಕೆ...

ಬಯಲಾಯ್ತು ರಾಜೇಂದ್ರ ಹ*ತ್ಯೆಯ ಸ್ಫೋಟಕ ಆಡಿಯೋ : ಪೊಲೀಸರ ನಿದ್ದೆಗೇಡಿಸಿದ ಆಪ್ತೆಯ ಸಂಭಾಷಣೆ

Political News: ಸಚಿವ ಕೆ.ಎನ್‌. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್‌ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...

ಮಿಲಿಟರಿ ಬಂಡಾಯದ ಭೀತಿಯಲ್ಲಿ ಶತ್ರುರಾಷ್ಟ್ರ.. ನಿಜಕ್ಕೂ ಏನಾಗುತ್ತಿದೆ ಪಾಕಿಗಳ ಲೋಕದಲ್ಲಿ..?

International News: ಭಾರತದ ಬದ್ಧವೈರಿ ಪಾಕಿಸ್ತಾನದಲ್ಲಿ ಇದೀಗ ಮತ್ತೊಂದು ಸೇನಾ ದಂಗೆಯ ಲಕ್ಷಣಗಳು ಕಂಡುಬರುತ್ತಿವೆ. ಅಲ್ಲಿನ ಸೇನಾ ಮುಖ್ಯಸ್ಥ ಆಸಿಮ್‌ ಮುನೀರ್‌ ವಿರುದ್ಧ ಕಿರಿಯ ಸೈನಿಕರೆಲ್ಲ ಬಂಡಾಯವೆದ್ದಿದ್ದಾರೆ. ಅಲ್ಲದೆ ಸೇನೆಯ ಹಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಹಾಗೂ ಸೈನಿಕರು ಸೇರಿದಂತೆ ಇಡೀ ಸೇನೆಯೇ ಪತ್ರ ಬರೆದು ಹೋರಾಟದ ಎಚ್ಚರಿಕೆ ನೀಡಿದೆ. ಇನ್ನೂ ಜನರಲ್‌ ಆಸಿಮ್‌...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img