Spiritual: ಇಂದು ಶನಿ ಅಮಾವಾಸ್ಯೆ ಶ್ರೀ ಶನೈಶ್ಚರನು ಕುಂಭ ರಾಶಿಯಿಂದ ಮೀನ ರಾಶಿಗೆ ಸ್ಥಾನ ಪಲ್ಲಟ ಮಾಡ್ತಿದ್ದಾನೆ, ಶನಿ ಸ್ಥಾನ ಪಲ್ಲಟ ಪ್ರಯುಕ್ತ ಇಂದು ಲೋಕಾ ಕಲ್ಯಾಣಕ್ಕಾಗಿ ಶ್ರೀ ಶನೈಶ್ಚರ ಸಹಸ್ರನಾಮದೊಂದಿಗೆ ಮಹಾಯಾಗವನ್ನು ಶ್ರದ್ಧೆ ಭಕ್ತಿಯಿಂದ ಪೂಜೆಯನ್ನ ಸಲ್ಲಿಸಲಾಯಿತು.
https://youtu.be/XwhVqcjMEZk
ಹೌದು ಇಂದು ಶನಿ ಅಮಾವಾಸ್ಯೆ ಹಾಗೂ ಶನಿ ಸ್ಥಾನ ಪಲ್ಲಟ. ಲೋಕಾ ಕಲ್ಯಾಣಕ್ಕಾಗಿ ಇಪ್ಪತ್ತೇಳು ನಕ್ಷತ್ರಗಳ...
Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಬ್ಯಾಂಕಾಕ್ ನಲ್ಲಿ ಭೂಕಂಪ ನೈಸರ್ಗಿಕ ವಿಕೋಪ ದಿಂದ ಆಗಿದೆ. ಕನ್ನಡಿಗರು ಸುರಕ್ಷಿತವಾಗಿ ಬರುತ್ತಾರೆ. ಒಂದು ಗ್ಯಾರಂಟಿ ಫ್ರಿ ಅಂತಾರೆ ಮತ್ತೊಂದು ಕಡೆ ಜನರಿಗೆ ಬರೆ ಹಾಕೋ ಕೆಲಸ ನಿತ್ಯ ನಡೆಯುತ್ತಿದೆ. ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆಗಿದೆ ಆಡಳಿತ ನಿಯಂತ್ರಣ ಸಿದ್ದರಾಮಯ್ಯ...
Dharwad News: ಧಾರವಾಡ: ಧಾರವಾಡದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಯತ್ನಾಳ್ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಬಿಜೆಪಿ ಮರು ಪರಿಶೀಲಿಸಬೇಕು. ಅದು ಪಕ್ಷದ ಆಂತರಿಕ ವಿಷಯ ಇರಬಹುದು. ಆದರೆ ಹಿಂದುತ್ವದ ಪಕ್ಷ ಬಿಜೆಪಿ. ಈ ಬೆಳವಣಿಗೆ ನಮಗೆ ಅಸಮಾಧಾನಕರವಾಗಿದೆ. ಹಿಂದುತ್ವದ ಪರವಾಗಿ ಮಾತನಾಡುವ ಗಟ್ಟಿ ದ್ವನಿ ಯತ್ನಾಳ್. ಇಡೀ...
Political News: ರಾಜ್ಯದಲ್ಲಿ ಉಚಿತ ಯೋಜನೆಗಳನ್ನು ಘೋಷಿಸಿ ಅವುಗಳ ಬಲದ ಮೇಲೆಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದಲ್ಲೀಗ ಗ್ಯಾರಂಟಿಗಳ ಬಗ್ಗೆಯೇ ಅಪಸ್ವರಗಳು ವ್ಯಕ್ತವಾಗುತ್ತಿವೆ. ಈ ಹಿಂದೆಯಷ್ಟೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡಿದ್ದರೂ ಸಹ ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ...
Political News: ನಮಗೆ ಪಂಚಮ ಶನಿಯಿಂದ ಎರಡೂವರೆ ವರ್ಷ ಸ್ಪಲ್ಪ ತೊಂದರೆಯಿತ್ತು. ಸನಾತನ ಹಿಂದೂ ಧರ್ಮದ ಪ್ರಕಾರ ನಾಳೆಯಿಂದ ಹೊಸ ವರ್ಷ, ಭವಿಷ್ಯ ಉಜ್ವಲವಾಗುವ ದಿನಗಳು ಪ್ರಾರಂಭವಾಗುತ್ತವೆ. ಅದರಂತೆಯೇ ನಾಳೆಯಿಂದಲೇ ರಾಜ್ಯಾದ್ಯಂತ ಭ್ರಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಪ್ರಾರಂಭಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
https://youtu.be/tUJ-iF7c1ws
ಬೆಂಗಳೂರಿನಲ್ಲಿಂದು ಶನಿ ದೇವಸ್ಥಾನದಲ್ಲಿ ಪೂಜೆ...
ಬೀಕರ ಭೂಕಂಪಕ್ಕೆ ತತ್ತರಿಸಿರುವ ಬ್ಯಾಂಕಾಕ್ ಹಾಗೂ ಮಯನ್ಮಾರ್ಗಳಲ್ಲಿ ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೋಡ ನೋಡುತ್ತಿದ್ದಂತೆ ನೆಲಕಚ್ಚಿರುವ ಬಹು ಮಹಡಿಗಳು, ಅಲ್ಲಲ್ಲಿ ಬಿರುಕು ಬಿಟ್ಟ ಭೂಮಿ, ಕುಸಿದು ಬಿದ್ದ ಸೇತುವೆಗಳು ಹೀಗೆ ಅಕ್ಷರಶಃ ಎರಡೂ ದೇಶಗಳಲ್ಲಿ ನರಕ ಸದೃಶ್ಯ ವಾತಾವರಣವೇ ನಿರ್ಮಾಣವಾಗಿದೆ. ಅಲ್ಲದೆ ಭಯಾನಕ ಭೂಕಂಪನಕ್ಕೆ ಸಾವಿನ ರಣಕೇಕೆ ಮುಂದುವರೆದಿದೆ....
ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ತಮ್ಮದೇ ಮಾತಿನ ಶೈಲಿಯಲ್ಲಿಯೇ ಫೈರ್ ಮಾಡಿದ್ದಾರೆ. ನನ್ನ ಉಚ್ಚಾಟನೆಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಕಾರಣವಾಗಿದ್ದಾರೆ. ಆದರೆ ನಾನು ಮತ್ತೆ ಬಿಜೆಪಿಗೆ ವಾಪಸ್ ಬರ್ತೀನಿ. ಅಲ್ಲದೆ 2028ಕ್ಕೆ ವಿಜಯೇಂದ್ರ ಸಿಎಂ ಆಗಲು ಬಿಡುವುದಿಲ್ಲ ಎಂಬ ಸವಾಲನ್ನು ಅವನಿಗೆ ಹಾಕ್ತೀನಿ....
Sandalwood News: ಕನ್ನಡ ಚಿತ್ರರಂಗದಲ್ಲಿ ಆಗಾಗ ಒಂದಷ್ಟು ಗದ್ದಲ-ಗಲಾಟೆ, ಜಗಳ, ಆರೋಪ-ಪ್ರತ್ಯಾರೋಪಗಳು ನಡೀತಾನೆ ಇರುತ್ತವೆ. ಇತ್ತೀಚೆಗೆ ನಟ ಧನ್ವೀರ್ ಅಭಿನಯದ ವಾಮನ ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಸನ್ನ ಥಿಯೇಟರ್ ಧ್ವಂಸ ಮಾಡಿದ ಸುದ್ದಿ ಎಲ್ಲೆಡೆ ಜೋರಾಯ್ತು. ಥಿಯೇಟರ್ ಗೇಟ್, ಗ್ಲಾಸ್ಸು, ಚೇರ್ ಹೀಗೆ ಇನ್ನಿತರೆ ಪರಿಕರಗಳನ್ನೆಲ್ಲ ಧ್ವಂಸ ಮಾಡಲಾಗಿದೆ. ಇದನ್ನೆಲ್ಲ ಮಾಡಿದ್ದು...
Bollywood News: ಎಲ್ಲಾ ಕಡೆ ಜಾತಿ-ಧರ್ಮದ ವ್ಯವಸ್ಥೆ ಕಾಮನ್. ಆ ಜಾತಿ, ಈ ಜಾತಿ, ಧರ್ಮಗಳ ನಡುವೆ ದ್ವೇಷ, ಅಸೂಯೆಯಿಂದಾಗಿ ಅದೆಷ್ಟೋ ಮನಸ್ಸುಗಳು ಛಿದ್ರಗೊಂಡಿವೆ. ಹತ್ಯೆಗಳೂ ನಡೆದಿವೆ. ಈ ಜಾತಿ ವ್ಯವಸ್ಥೆ ಅನ್ನೋದು ಬಹುಶಃ ಭಾರತದಲ್ಲಷ್ಟೇ ಕೋಮು ದ್ವೇಷದ ಖಾಯಿಲೆ ಹೆಚ್ಚಾಗಿದೆಯೇನೋ ಅನ್ಸುತ್ತೆ. ಮನುಷ್ಯ ಹೇಗಿದ್ದರೂ ಕುಹಕವಾಡುವ ಜನ ಇದ್ದೇ ಇರ್ತಾರೆ. ಮನುಷ್ಯತ್ವ ಪರ...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...