Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...
Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...
Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...
Health Tips: ವೈದ್ಯೆಯಾಗಿರುವ ದೀಪ್ಶಿಕಾ ಝಾ ಅವರು ಮುಟ್ಟಿನ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ. ಹೆಣ್ಣು ಮಕ್ಕಳಲ್ಲಿ ಕಾಮನ್ ಆಗಿ ಕಂಡು ಬರುವ ಸಮಸ್ಯೆ ಅಂದ್ರೆ, ಇರ್ರೆಗ್ಯೂಲರ್ ಪಿರಿಯಡ್ಸ್. ಅಂದ್ರೆ ಪ್ರತೀ ತಿಂಗಳು ಮುಟ್ಟಾಗದೇ, 2- 3 ತಿಂಗಳಿಗೊಮ್ಮೆ ಮುಟ್ಟಾಗುವ ಸಮಸ್ಯೆ. ಈ ಸಮಸ್ಯೆಯಿಂದ ಏನೇನು ಆರೋಗ್ಯ ಸಮಸ್ಯೆ ಉದ್ಭವಿಸುತ್ತದೆ ಅಂತಾ ವೈದ್ಯರು ವಿವರಿಸಿದ್ದಾರೆ ನೋಡಿ.
ನಾರ್ಮಲ್...
Health Tips: ಶ್ವಾಸಕೋಶಕ್ಕೆ ಸಂಬಂಧಿಸಿದ ಕ್ಯಾನ್ಸರ್ಗೆ ಲಂಗ್ಸ್ ಕ್ಯಾನ್ಸರ್ ಎನ್ನಲಾಗುತ್ತದೆ. ಈ ಕ್ಯಾನ್ಸರ್ ಬರಲು ಮುಖ್ಯವಾದ ಕಾರಣ ಸ್ಮೋಕಿಂಗ್. ಧೂಮಪಾನದ ಸೇವನೆಯಿಂದ ನಮ್ಮ ಶ್ವಾಸಕೋಷ ಹಾಳಾಗುತ್ತದೆ. ಅತೀ ಹೆಚ್ಚು ಸ್ಮೋಕ್ ಮಾಡುವವರಿಗೆ ಶ್ವಾಸಕೋಶದ ಕ್ಯಾನ್ಸರ್ ಬರುತ್ತದೆ.
ಅಲ್ಲದೇ, ಅನುವಂಶಿಕವಾಗಿಯೂ ಕ್ಯಾನ್ಸರ್ ಬರಬಹುದು. ಆದರೆ ಸ್ಮೋಕ್ ಮಾಡಿದರೆ ಲಂಗ್ಸ್ ಕ್ಯಾನ್ಸರ್ ಬರುತ್ತದೆ. ಅಲ್ಲದೇ ಹೊಗೆ, ಧೂಳು, ಕೆಮಿಕಲ್...
Political News: ಪಕ್ಷವಿರೋಧಿ ಹೇಳಿಕೆಗಳು ಹಾಗೂ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿಯನ್ನು ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ...
Mollywood News: ಸಿನಿಮಾ ಅಂದರೆ ಅದೊಂದು ಅದಮ್ಯ ಉತ್ಸಾಹ. ಹುಮ್ಮಸ್ಸು. ಇದೆಲ್ಲವೂ ನಿಜ. ಸಿನಿಮಾ ವೇರಿಗುಡ್ ಬ್ಯುಸಿನೆಸ್ . ಬಟ್ ಅದನ್ನು ತುಂಬಾ ಜಾಣ್ಮೆಯಿಂದ ಮಾಡಬೇಕಷ್ಟೆ. ಬೇಜವಾಬ್ದಾರಿ, ಅಶಿಸ್ತು, ಅಹಂಕಾರ ಸಿನಿಮಾಗೆ ಆಗಿಬರೋದಿಲ್ಲ. ಆದರೆ, ಯಾವುದೇ ಸಿನಿಮಾರಂಗ ಇರಲಿ, ಅಲ್ಲಿ ನೂರಾರು ಕೋಟಿ ವ್ಯಾಪಾರ ವಹಿವಾಟು ಆಗುತ್ತೆ. ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ವ್ಯವಹಾರ...
Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ...
Sandalwood News: ಅದೇನೋ ಗೊತ್ತಿಲ್ಲ. ಬಿಗ್ ಬಾಸ್ ಮನೆಗೆ ಹೋಗಿ ಬಂದವರೆಲ್ಲರಿಗೂ ಇದೀಗ ಸಂಕಷ್ಟ ಎದುರಾಗುತ್ತಿದೆ. ಒಬ್ಬೊಬ್ಬರೇ ಒಂದೊಂದು ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ಹೌದು, ರಜತ್ ಮತ್ತು ವಿನಯ್ ಗೌಡ ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿ ಸುದ್ದಿಯಾಗಿದ್ದಾರೆ. ಅದರ ಬೆನ್ನಲ್ಲೆ ಈಗ ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕೂಡ...
International News: ಬಾಂಗ್ಲಾ ದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನವಾದ ಬಳಿಕ ಮಧ್ಯಂತರ ಸರ್ಕಾರ ರಚಿಸಿರುವ ಮೊಹಮ್ಮದ್ ಯೂನಸ್ ಆಡಳಿತಕ್ಕೆ ಇದೀಗ ಗಂಡಾಂತರ ಎದುರಾಗಿದ್ದು, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಯಾಗುವ ಆತಂಕ ಕಾಡುತ್ತಿದೆ. ಮುಖ್ಯವಾಗಿ ಹಸೀನಾ ಪದಚ್ಯುತಿಯ ಬಳಿಕ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯೂನಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿರಂತರ ಹಿಂಸಾಚಾರ, ಗಲಭೆಗಳು...
Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ...