Thursday, February 26, 2026

#politicalnews

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಧನಸ್ಸು ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಧನಸ್ಸು ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಧನಸ್ಸು ರಾಶಿಯವರು ವಾಹನ ಖರೀದಿಸುವಾಗ ಯಾಮಾರುವ ಸಾಧ್ಯತೆ ಇರುತ್ತದೆ. ವಾಹನ ಖರೀದಿಸಿ,...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ವೃಶ್ಚಿಕ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ವೃಶ್ಚಿಕ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ವೃಶ್ಚಿಕ ರಾಶಿಯವರಿಗೆ ಮದುವೆ ಮಾಡುತ್ತಿದ್ದರೆ, ವಧು ವರ ಇಬ್ಬರ ಅಭಿಪ್ರಾಯ ತಿಳಿದು...

ಕೆಪಿಎಸ್‌ಸಿ ಅಕ್ರಮ, ನೀವೆಷ್ಟು ಕೇಸ್‌ ತನಿಖೆ ನಡೆಸಿದ್ದೀರಿ ಮಾಹಿತಿ ಕೊಡಿ..? : ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Political News: ರಾಜ್ಯದ ಕೆಪಿಎಸ್‌ಸಿಗೆ ಸಂಬಂಧಿಸಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಹಾಯಕ ಕಾರ್ಯಕಾರಿ ಎಂಜಿನಿಯರ್‌ಗಳ ನೇಮಕದಲ್ಲಿ ನಡೆದಿರುವ ಅಕ್ರಮದ ಕುರಿತು ತನಿಖೆಯನ್ನು ಸಿಬಿಐಗೆ ವಹಿಸುವ ಹೈಕೋರ್ಟ್‌ ಇಚ್ಚೆಗೆ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಇದಕ್ಕೆ ಪ್ರತಿಯಾಗಿ ಕಳೆದ ಐದು ವರ್ಷಗಳಲ್ಲಿ ಸಿಐಡಿಯು ಯಾವ್ಯಾವ ಪ್ರಕರಣಗಳಲ್ಲಿ ತನಿಖೆ ನಡೆಸಿದೆ. ಅವುಗಳಲ್ಲಿನ ಯಾವ...

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ

Hubli News: ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ ಲೇಟರ್ ಅನ್ ಸೈನಡ್..ಆ ಪತ್ರವನ್ನು ಮಾಧ್ಯಮದವರೇ ವೈರಲ್ ಮಾಡಿದ್ದಾರೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ನನ್ನ ಜೊತೆಗೆ ಮಾತನಾಡಿ, ರಾಜಿನಾಮೆ ನೀಡೋದು ಬೇಡ ಅಂದಿದ್ದಾರೆ ಹೀಗಾಗಿ, ರಾಜಿನಾಮೆ ತೀರ್ಮಾನದಿಂದ ಹೊರ ಸರಿದಿದ್ದೆನೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 27ನೇ ತಾರೀಕು...

Hubli News: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Hubli News: ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

Political News: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ತುಲಾ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ತುಲಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ತುಲಾ ರಾಶಿಯವರಿಗೆ ನರಗಳ ಸಮಸ್ಯೆ ಉಂಟಾಗುತ್ತದೆ. ಶತ್ರುಕಾಟ ಹೆಚ್ಚಾಗುತ್ತದೆ. ಅಲ್ಲದೇ, ಹಣದ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕನ್ಯಾ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕನ್ಯಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಕನ್ಯಾ ರಾಶಿಯವರಿಗೆ ಜೀವನದಲ್ಲಿ ವೈರಾಗ್ಯ ಉಂಟಾಗುತ್ತದೆ. ದಾಂಪತ್ಯದಲ್ಲಿ ಕಲಹ ಉಂಟಾಗುತ್ತದೆ. ಮೇ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಸಿಂಹ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಸಿಂಹ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಸಿಂಹ ರಾಶಿಯವರು ವಿವಾಹ ಮಾಡಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಈ...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕರ್ಕಾಟಕ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕರ್ಕ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಬಿಟ್ಟು ಹೋಗುವ ಸಮಯವಾದರೂ ಕೂಡ, ನಿಮ್ಮ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img