Wednesday, August 20, 2025

#politicalnews

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಚೀನಾ ಬಿಗ್‌ ಶಾಕ್‌ ನೀಡಿದೆ. ಈ ಮೂಲಕ ಸೇರಿಗೆ ಸವ್ವಾ ಸೇರು ಎನ್ನುವಂತೆ ಅಮೆರಿಕಕ್ಕೆ ಕಳುಹಿಸಲಾಗುತ್ತಿದ್ದ ಅಪರೂಪದ ಲೋಹದ ರಫ್ತು ನಿಲ್ಲಿಸಲು ಚೀನಾ ತೀರ್ಮಾನಿಸಿದೆ. ಇನ್ನೂ ಅಮೆರಿಕದಲ್ಲಿ...

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...

21 ಎಕರೆ ಭೂಮಿಗೆ ಎಷ್ಟು ಬೆಲೆ ಗೊತ್ತಾ..? : ಶಾಕ್‌ ನೀಡುತ್ತೆ ಚಂದ್ರಬಾಬು ನಿರ್ಧಾರ..!

Political News: ದೇಶದಲ್ಲಿಯೇ ಆಂಧ್ರಪ್ರದೇಶವನ್ನು ಆಕರ್ಷಕ ಐಟಿ ಹಬ್‌ ಮಾಡಲು ಹೊರಟಿರುವ ಚಂದ್ರಬಾಬು ನಾಯ್ಡು ಸರ್ಕಾರದ ನಿರ್ಧಾರ ಇದೀಗ ಎಲ್ಲರನ್ನೂ ದಂಗು ಬಡಿಸಿದೆ. ಸದಾ ಐಟಿ ಕ್ಷೇತ್ರದಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವ ಕನಸು ಕಾಣುತ್ತಿರುವ ಆಂಧ್ರಪ್ರದೇಶ ಸರ್ಕಾರ ಅಚ್ಚರಿ ಎನ್ನುವ ಬೆಲೆಗೆ ತನ್ನ ಜಮೀನು ಮಾರಾಟ ಮಾಡಿ ಚರ್ಚೆಯ ಮುನ್ನೆಲೆಗೆ ಬಂದಿದೆ. 99 ಪೈಸೆಗೆ 21...

ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ: ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀ

Gadag News: ಗದಗ: ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ ಎಂದು ಗದಗನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದ ಪಡಿಸಬೇಕು ಅಂತ ಸ್ವಾಮೀಜಿ ಒತ್ತಾಯಿಸಿದ್ದಾರೆ. ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಆ ಜಾತಿ ಗಣತಿ ವರದಿ...

Political News: ಜಟಿಲವಾಗುತ್ತಿದೆ ಜಾತಿ ಗಣತಿ ವರದಿ : ಇಕ್ಕಟ್ಟಿನಲ್ಲಿರುವ ಸರ್ಕಾರದ ಚಾಣಾಕ್ಷ ನಡೆ ಏನು..?

Political News: ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ವರದಿ ಆಧಾರದ ಮೇಲೆ ದತ್ತಾಂಶಗಳ ರಿಪೋರ್ಟ್‌ ಕುರಿತು ರಾಜ್ಯ ಸರ್ಕಾರದಲ್ಲೇ ಅಪಸ್ವರ ಜೋರಾಗಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಹಾಗೂ ಸಮುದಾಯಗಳ ನಡುವೆ ಬಣಗಳು ನಿರ್ಮಾಣವಾಗುತ್ತಿದ್ದು, ಇದರಿಂದ ಸಿದ್ದರಾಮಯ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪ್ರಮುಖವಾಗಿ ಜಾತಿ ಗಣತಿಯನ್ನು ವಿರೋಧಿಸುತ್ತಿರುವುದು ತಮ್ಮದೇ...

ಈ ಜಾಗ ನಮ್ದು ಬಿಟ್ಟು ಕೊಡಿ : ವಕ್ಫ್‌ ಬೋರ್ಡ್‌ ಕ್ಯಾತೆಗೆ ನೂರಾರು ಕುಟುಂಬಗಳು ಕಂಗಾಲು

National News: ದೇಶದಲ್ಲಿ ವಕ್ಫ್‌ ತಿದ್ದುಪಡಿಯ ಮಸೂದೆಯ ಕುರಿತು ಪರ - ವಿರೋಧದ ಚರ್ಚೆಗಳು ಹಾಗೂ ಹೋರಾಟಗಳು ನಡೆಯುತ್ತಿವೆ. ಆದರೆ ಮೋದಿ ಸರ್ಕಾರದ ಈ ನೂತನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದ ತಮಿಳುನಾಡಿನ ಸಿಎಂ ಸ್ಟಾಲಿನ್‌ ಆಡಳಿತದಲ್ಲಿ ಇದೀಗ ಈ ವಕ್ಫ್‌ ಕಂಟಕ ಎದುರಾಗಿದ್ದು, ಗ್ರಾಮವೊಂದರಲ್ಲಿನ 150 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ವಕ್ಫ್‌ ಬೋರ್ಡ್‌...

ವಿದೇಶದ ನೆಲದಲ್ಲಿ ಮೃತಹೊಂದಿದ ಕನ್ನಡಿಗರ ವಾಪಾಸಾತಿಗೆ ಎನ್ಆರ್ ಐ ಫೋರಂ ನೆರವು

Bengaluru News: ಬೆಂಗಳೂರು: ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್ ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ. ಇತ್ತೀಚೆಗೆ ಗಿನಿಯಾದಲ್ಲಿ ಆತ್ಮಹತ್ಯೆ...

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ತನಿಖೆಯ ಅಂತಿಮ ವರದಿಯನ್ನು ಮೇ 7ರ ಒಳಗಾಗಿ ಒಪ್ಪಿಸುವಂತೆ ತಾಕೀತು ಮಾಡಿದೆ. https://youtu.be/L_yUyPX7HhY ಇನ್ನೂ ಇದೇ ಪ್ರಕರಣಕ್ಕೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ...

ಎನ್ಕೌಂಟರ್ ಕೇಸ್‌ಗೆ ಮಾನವ ಹಕ್ಕುಗಳ ಆಯೋಗ ಎಂಟ್ರಿ? ಶಹಬ್ಬಾಸ್‌ಗಿರಿ ಗಿಟ್ಟಿಸಿಕೊಂಡ ಪಿಎಸ್‌ಐಗೆ ಟೆನ್ಶನ್ ಶುರು!

Hubli News: ಹುಬ್ಬಳ್ಳಿ: ಕಳೆದ ಭಾನುವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ನಡೆದಿದೆ. ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್‌ಐ ಅನ್ನಪೂರ್ಣ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ ಮಹಿಳಾ ಅಧಿಕಾರಿಯನ್ನು ಲೇಡಿ ಸಿಂಗಂ, ಸಿಂಹಿನಿ, ಭದ್ರಕಾಳಿ ಅಂತೆಲ್ಲ ಜನರು ಹೊಗಳುತ್ತಿದ್ದಾರೆ. ಈ...

ನಾವೇ ಮೇಜರ್‌ ಇದ್ದೇವೆ, ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗಲ್ಲ : ಶಾಮನೂರು ವಾರ್ನಿಂಗ್‌

Political News: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿ ಗಣತಿ ವರದಿಯ ಕುರಿತು ಪರ - ವಿರೋಧದ ಚರ್ಚೆಗಳು ವ್ಯಾಪಕವಾಗಿ ಜೋರಾಗಿವೆ. ಅಲ್ಲದೆ ಸ್ವಪಕ್ಷದ ಶಾಸಕರು ಹಾಗೂ ಸಚಿವರೇ ಈ ಜಾತಿ ಗಣತಿಯನ್ನು ತಿರಸ್ಕರಿಸುತ್ತೇವೆಂದು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನೂ ಈ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ,...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img