Friday, February 27, 2026

#politicalnews

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಮಿಥುನ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮಿಥುನ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಮಿಥುನ ರಾಶಿಯವರಿಗೆ ಉದ್ಯೋಗ, ಮನೆ ವಿಷಯದಲ್ಲಿ ಸ್ಥಾನ ಪಲ್ಲಟವಾಗುವ ಸಾಧ್ಯತೆ ಇರುತ್ತದೆ....

Mandya News: ಭ್ರೂಣಹತ್ಯೆ ಸುಳಿವು ಕೊಟ್ಟ ಪತ್ರಕರ್ತನಿಗೆ ಲಕ್ಷ ರೂ. ಬಹುಮಾನ

Mandya News: ಮಂಡ್ಯ: ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣಹತ್ಯೆ ನಡೆಯುತ್ತಿದ್ದ ಬಗ್ಗೆ ಮಂಡ್ಯ ಜಿಲ್ಲೆಗೆ ಅಂಟಿದ್ದ ಕಳಂಕ ಅಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಆರೋಗ್ಯ ಇಲಾಖೆಯು ನಾಗರೀಕರು ಜಾಗೃತರಾದಲ್ಲಿ ಈ ಅಪವಾದದ ಮಸಿಯನ್ನು ತೊಳೆಯಲು ಸಾಧ್ಯ ಎಂಬ ನಿಟ್ಟಿನಲ್ಲಿ ರಹಸ್ಯ ಕೃತ್ಯ ಬಯಲಿಗೆಳೆಯುವವರಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಕಳೆದ ವರ್ಷ ಪಾಂಡವಪುರದ ಆರೋಗ್ಯ ಇಲಾಖೆ...

ಬೆಂಗಳೂರೇ ಬೆಚ್ಚಿ ಬಿದ್ದ ಉದ್ಯಮಿಯ ಮ*ರ್ಡರ್‌ ಮಿಸ್ಟರಿ.. ಕಾಂಗ್ರೆಸ್‌ ಎಂಎಲ್‌ಎ ಆಪ್ತನ ಕೊ*ಲೆಗೆ ಬಿಗ್‌ ಟ್ವಿಸ್ಟ್‌!..

Crime News: ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್‌ ಎಸ್ಟೆಟ್‌ ಉದ್ಯಮಿ ಲೋಕನಾಥ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆತನ ಶತ್ರುಗಳೇ ಅಥವಾ ರೌಡಿಶೀಟರ್‌ಗಳು ಮರ್ಡರ್‌ ಮಾಡಿರಹುದೆಂದು ಶಂಕಿಸಲಾಗಿತ್ತು. ಆದರೆ ಇದೀಗ ಪೊಲೀಸ್‌ ತನಿಖೆಯ ವೇಳೆ ಹೆಣ್ಣು ಕೊಟ್ಟ ಅತ್ತೆಯೇ ಅಳಿಯನ ಉಸಿರು ನಿಲ್ಲಿಸಿರುವ ವಿಚಾರ...

ಅಡಿಪಾಯದಲ್ಲೇ ಅಭದ್ರತೆ, ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಖಾಲಿ ಖಾಲಿ!

News: ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮುಖ್ಯವಾಗಿರುತ್ತದೆ. ಅದರಲ್ಲೂ ಪ್ರಾಥಮಿಕ ಶಿಕ್ಷಣವೆಂದರೆ ಅತ್ಯಂತ ಮಹತ್ವದ ಹಾಗೂ ಭವಿಷ್ಯಕ್ಕೆ ಭದ್ರ ಬುನಾದಿಯಿದ್ದಂತೆ. ಮೆಡಿಕಲ್‌ ಹಾಗೂ ಎಂಜಿನಿಯರಿಂಗ್‌ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು ತಳಪಾಯವೆಂದೇ ಪರಿಗಣಿಸಲಾಗುವ ಈ ಶಿಕ್ಷಣವನ್ನು ನೀಡಲು ಶಿಕ್ಷಕರೇ ಇಲ್ಲದಿರುವ ವಿಚಾರ ಬಯಲಾಗಿದೆ. ಅಲ್ಲದೆ ಇಂತಹ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಹೆಸರು ಮಾಡಲು...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ್ ಶರ್ಮಾರಿಂದ ವೃಷಭ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ವೃಷಭ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ವೃಷಭ ರಾಶಿಯವರಿಗೆ ಈ ವರ್ಷ ಅತ್ಯುತ್ತಮವಾಗಿರಲಿದೆ. ಆದರೆ ತಾಯಿಯ ಆರೋಗ್ಯದಲ್ಲಿ ಏರುಪೇರಾಗಲಿದೆ....

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಮೇಷ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಮೇಷ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಮೇಷ ರಾಶಿಗೆ ಈ ಯುಗಾದಿ ಸಮಯಕ್ಕೆ ಏಳೂವರೆ ಶನಿ ಶುರುವಾಗುತ್ತದೆ. ಜ್ಯೋತಿಷ್ಯದ...

Political News : ಸಿದ್ದು ಸಂಪುಟ ಸರ್ಜರಿ ಸರ್ಕಸ್‌! : ಏಪ್ರಿಲ್‌ನಲ್ಲಿ ಕೈನಲ್ಲಾಗುತ್ತಾ ತಳಮಳ?

Political News : ರಾಜ್ಯದಲ್ಲಿ ಮುಂದುವರೆದಿರುವ ಹನಿಟ್ರ್ಯಾಪ್‌ ಹಂಗಾಮಾದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಇದೀಗ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಈ ವೇಳೆ ಉಭಯ ನಾಯಕರು ರಾಜಕಾರಣದಲ್ಲಿನ ಪ್ರಸ್ತುತ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸಿದ್ದಾರೆ. ಇನ್ನೂ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನಪರಿಷತ್‌ನ...

Bigg Boss Kannada: ಬಿಗ್‌ ಬಾಸ್‌ ಸ್ಫರ್ಧಿಗಳಿಗೆ ಬಿಗ್ ಶಾಕ್‌! : ಆಗಿದ್ದೇನು ಗೊತ್ತಾ..?

Political News : ರೀಲ್ಸ್‌ ಹುಚ್ಚಿಗೆ ಬಿದ್ದು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಿಗ್‌ ಬಾಸ್‌ 11ರ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರ ವಿರುದ್ಧ ಬಸವೇಶ್ವರ ನಗರದ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನೂ ಬಸವೇಶ್ವರದ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಇಬ್ಬರೂ ಕೈಯಲ್ಲಿ ಲಾಂಗ್‌ ಹಿಡಿದು, ಕಣ್ಣಿಗೆ ಕೂಲಿಂಗ್...

Political News : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಮಧುಬಲೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹನಿಟ್ರ್ಯಾಪ್‌ ಕೇಸ್

Political News : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಹನಿಟ್ರ್ಯಾಪ್‌ ಪ್ರಕರಣವು ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಅಂಗಳಕ್ಕೆ ತಲುಪಿದ್ದು, ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ದಾಖಲಾಗಿದೆ. ಅಲ್ಲದೆ ಇಡೀ ರಾಜಕೀಯ ವ್ಯವಸ್ಥೆಗೆ ಕಪ್ಪು ಚುಕ್ಕೆ ತರುವಂತಹ ವಿಚಾರ ಇದಾಗಿರುವುದರಿಂದ ಈ ಬಗ್ಗೆ ಸತ್ಯಾಸತ್ಯತೆಯ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಈ...

ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

Bengaluru News: ಮಾಗಡಿ ಶಾಸಕ ಬಾಲಕೃಷ್ಣ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ಘಟನೆ ಹೆಸರುಘಟ್ಟ ಸಮೀಪದ ಬಿಜಾಡಿಯ ಬಿಡಿಎಸ್ ಲೇಔಟ್‌ನಲ್ಲಿ ನಡೆದಿದೆ. 33 ವರ್ಷದ ಲೋಕ್‌ನಾಥ್ ಸಿಂಗ್, ನಿನ್ನೆ ರಾತ್ರಿ ಸ್ನೇಹಿತರು ಕರೆದರು ಎಂದು ಪಾರ್ಟಿ ಮಾಡಲು, ತನ್ನ ಗನ್‌ ಮ್ಯಾನ್ ಮತ್ತು ಸ್ನೇಹಿತರೊಂದಿಗೆ ತೆರಳಿದ್ದ. ಪಾರ್ಟಿ ಶುರುವಾಗಿ, ಎಣ್ಣೆ ಹೊಡೆದ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img