Friday, February 27, 2026

#politicalnews

ಪತ್ನಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ ವಿನಯ್ ಕುಲಕರ್ಣಿ

Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...

ಕಸಬಾ ಕೃಷಿ ಸಹಕಾರ ಸಂಘದ ಚುನಾವಣೆ: 12ಕ್ಕೆ 12 ಸ್ಥಾನ ಗೆದ್ದ ಜೆಡಿಎಸ್, ಕಾಂಗ್ರೆಸ್‌ಗೆ ತೀವ್ರ ಮುಖಭಂಗ

Hunasuru News: ಹುಣಸೂರು ಹೈವೋಲ್ಟೇಜ್ ಚುನಾವಣೆಯಾಗಿ ಮಾರ್ಪಾಡಾಗಿದ್ದ ಕಸಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನು ಜೆಡಿಎಸ್ ಗೆದ್ದಿದ್ದು, ಕಾಂಗ್‌ರೆಸ್ ಸೋಲನುಭವಿಸಿದೆ. ಆದರೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು, ಪ್ರಚಾರ ಮಾಡಿದ್ದರೂ ಕೂಡ ಒಂದು ಸ್ಥಾನ ಗೆಲ್ಲದೇ, ಸೋತು ಮೂಲಕ ತೀವ್ರಮುಖಭಂಗ ಅನುಭವಿಸಿದೆ. ಜೆಡಿಎಸ್‌ನಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ...

ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್, ನಿಮ್ಮ ಖಾತೆಗೆ ಬರಲಿದೆ 4 ಸಾವಿರ ರೂಪಾಯಿ

Political News: ಗೃಹಲಕ್ಷ್ಮೀ ಕಂತಿನ ಹಣ ತಿಂಗಳಿಗೆ ಸರಿಯಾಗಿ ನಮ್ಮ ಅಕೌಂಟ್‌ಗೆ ಬರುತ್ತಿಲ್ಲವೆಂದು ರಾಜ್ಯದ ಹೆಣ್ಣು ಮಕ್ಕಳು ದೂರುತ್ತಿರುವಾಗಲೇ, ಅಕ್ಟೋಬರ್, ನವೆಂಬರ್ ತಿಂಗಳ ಹಣವನ್ನು ಗೃಹಲಕ್ಷ್ಮೀಯರ ಅಕೌಂಟ್‌ಗೆ ಬಂದಿತ್ತು. ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಗೃಹಲಕ್ಷ್ಮೀ ಹಣ ಡಬಲ್...

ಸದನದ ಬಾಗಿಲು ಒದ್ದಾಗ ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿತ್ತೇ..?: ಶೆಟ್ಟರ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾರದ್ದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ. ಸದನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರೋದು ಸರಿಯಲ್ಲ. ಸರ್ಕಾರ ಭಂಡತನ...

Health Tips: ರಾತ್ರಿ ಹೊತ್ತು ಅತಿಯಾಗಿ ಬೆವರುತ್ತಾ? Cancer ಲಕ್ಷಣವಾಗಿರಬಹುದು ಎಚ್ಚರ..!

Health Tips: ಕ್ಯಾನ್ಸರ್ ಬಗ್ಗೆ ಈಗಾಗಲೇ ನಾವು ನಿಮಗೆ ಹಲವು ಮಾಹಿತಿ ನೀಡಿದ್ದೇವೆ. ಹಲವು ವೈದ್ಯರು ನಿಮಗೆ ಕ್ಯಾನ್ಸರ್ ಎಂದರೇನು..? ಕ್ಯಾನ್ಸರ್ ಬರಲು ಕಾರಣವೇನು..? ಕ್ಯಾನ್ಸರ್ ಬಂದಾಗ ಕಾಣಿಸುವ ಲಕ್ಷಣಗಳೇನು..? ಕ್ಯಾನ್ಸರ್ ಬಂಂದಾಗ ನಾಾವು ತೆಗೆದುಕೊಳ್ಳಬೇಕಾದ ಮೊದಲ ಸ್ಟೆಪ್ ಏನು ಹೀಗೆ ಹಲವು ವಿಷಯಗಳ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಅದೇ ರೀತಿ ಅತೀ ಹೆಚ್ಚು...

International News: ಚೀನಾಗೆ ಅಮೆರಿಕ ಶಾಕ್‌ , ಶತ್ರುವನ್ನು ಬಿಡುವುದಿಲ್ಲ : ಟ್ರಂಪ್ ಶಪಥ

International News: ಚೀನಾ ದೇಶವು ಆಧುನಿಕ ತಂತ್ರಜ್ಞಾನದಲ್ಲಿ ಮುಂದುವರೆದಿರುವ ರಾಷ್ಟ್ರವಾಗಿದೆ. ಅಲ್ಲದೆ ಇದು ಎಲ್ಲದರಲ್ಲೂ ಅಮೆರಿಕಕ್ಕೆ ಪ್ರತಿಸ್ಫರ್ಧಿಯಾಗಿಯೇ ನುಗ್ಗುತ್ತದೆ. ಆದರೆ ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಅಮೆರಿಕ ಮುಂದಾಗಿದ್ದು, ಅಧ್ಯಕ್ಷ ಟ್ರಂಪ್‌ ಹೆಸರಿನ ಯುದ್ಧ ವಿಮಾನ ನಿರ್ಮಾಣಕ್ಕೆ ಸಿದ್ಧವಾಗಿದೆ.. ಇನ್ನೂ ಈ ಕುರಿತು ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ನೂತನ ವಿಮಾನದ ಹೆಸರಿನ...

ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಬಂಧಿಸಿದ ಹಳೇ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ: ಬಾಲಕನೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿದ್ದ ವ್ಯಕ್ತಿಯನ್ನು ನಗರದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಸಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಸಿರಾಜ್ ಎಂಬಾತ ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ. ಈ ಬಗ್ಗೆ ಈ ಹಿಂದೆಯೇ ಬಾಲಕನ ಪೋಷಕರು ಆರೋಪಿಗೆ ಬೈದಿದ್ದರು. ಆದರೂ ಆ ವ್ಯಕ್ತಿ ಅದೇ ಚಾಳಿ ಮುಂದುವರಿಸಿದ್ದ. ಹೀಗಾಗಿ ಬಾಲಕನ...

ಮಕ್ಕಳ ಮುಂದೆ ಕುಳಿತು ಟ್ರಂಪ್‌ ಮಹತ್ವದ ನಿರ್ಧಾರ : ಬದಲಾಗುತ್ತಾ ಅಮೆರಿಕದ ಆಡಳಿತ..?

International News: ಡೊನಾಲ್ಡ್‌ ಟ್ರಂಪ್‌ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ನಿರಂತರ ಒಂದಿಲ್ಲೊಂದು ವಿವಾದಾತ್ಮಕ ಹಾಗೂ ಆಘಾತಕಾರಿ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗತ್ತಲೇ ಇದ್ದಾರೆ. ಅಲ್ಲದೆ ಇದೀಗ ಅದೇ ರೀತಿಯಾದ ಮತ್ತೊಂದು ಬೃಹತ್ ತೀರ್ಮಾನ ಕೈಗೊಂಡಿರುವ ಅವರು ಅಮೆರಿಕದಲ್ಲಿಯ ಶಿಕ್ಷಣ ಇಲಾಖೆಯನ್ನೇ ಬಂದ್‌ ಮಾಡುವುದಾಗಿ ಘೋಷಿಸಿದ್ದಾರೆ. ಟ್ರಂಪ್‌ ಅವರ ಈ ನಿರ್ಧಾರ...

ಅತ್ಯಾಚಾರ ಕುರಿತ ಹೈಕೋರ್ಟ್‌ ತೀರ್ಪು ; ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಕ್ರೋಶವೇಕೆ..?

National News: ಸ್ತನಗಳನ್ನು ಹಿಡಿಯುವುದು ಅಥವಾ ಪ್ಯಾಂಟ್ ಎಳೆಯುವಂತಹ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನವಲ್ಲ ಎಂದು ಇತ್ತೀಚಿಗಷ್ಟೇ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಆದರೆ ಇದೀಗ ಇದಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅನ್ನಪೂರ್ಣಾ ದೇವಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಅಲಹಾಬಾದ್‌ ಕೋರ್ಟ್‌ ನೀಡಿರುವ ತೀರ್ಪಿಗೆ ಸುಪ್ರೀಂ...

ವಿಧಾನಸಭಾ ಸ್ಪೀಕರ್ ನಮ್ಮ ಶಾಸಕರನ್ನು ಅಮಾನತು ಮಾಡಿ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ: ವಿಜಯೇಂದ್ರ

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಅವರು...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img