News: ಭಾರತ ದೇಶದಲ್ಲಿ ಜಲಕ್ಕೆ ಅದರಲ್ಲೂ ಗಂಗೆಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ನದಿಗಳನ್ನು ಆರಾಧಿಸಿ, ಅವುಗಳ ಸುತ್ತಲಿನ ನಿಶ್ಯಬ್ಧ ವಾತಾವರಣವನ್ನು ಆಸ್ವಾದಿಸುವುದನ್ನು ಸಾಮಾನ್ಯವಾಗಿ ನಾವೆಲ್ಲರೂ ಮಾಡುತ್ತಿರುತ್ತೇವೆ. ಅಲ್ಲದೆ ಈ ನದಿಗಳ ನೀರನ್ನು ಪವಿತ್ರ ಎನ್ನುವ ನಾವುಗಳೇ ಅವುಗಳ ಮಲೀನಕ್ಕೆ ಕಾರಣರಾಗುತ್ತಿದ್ದೇವೆ. ಅವುಗಳ ಸುತ್ತಲಿನ ಪ್ರದೇಶ ಸೇರಿದಂತೆ ನದಿಗಳನ್ನು ಇಂದು ಮಾನವ ಕಲುಷಿತಗೊಳಿಸುತ್ತಿದ್ದಾನೆ. ಇನ್ನೂ...
Andhra Pradesh: ದೇಶದ ಖ್ಯಾತ ದೇವಸ್ಥಾನವಾಗಿರುವ ತಿರುಮಲ ತಿರುಪತಿಯಲ್ಲಿ ಹಿಂದೂಗಳಷ್ಟೇ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಒಂದು ವೇಳೆ ಇಲ್ಲಿ ಕ್ರೈಸ್ತರು, ಅನ್ಯ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನೂ ತಮ್ಮ ಮೊಮ್ಮಗ ದೇವಾಂಶ್...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೋರ್ವ ಮಾನವಕುಲವೇ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ. ಪುಟ್ಟ ಮಗುವೆಂದು ನೋಡದೇ, ತನ್ನ ಕಾಮತೀಟೆ ತೀರಿಸಿಕೊಳ್ಳಲು, ಮಗುವಿಗೆ ಹಿಂಸೆ ನೀಡಿದ್ದಾನೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹಳೇ ಹುಬ್ಬಳ್ಳಿಯ ಮಾರುತಿ ನಗರದ ನಿವಾಸಿ 55 ವರ್ಷದ ಸಿರಾಜ್ ಎಂಬಾತ, 5 ವರ್ಷದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು ಸಭ್ಯತೆಯ ಲಕ್ಷಣವಲ್ಲ...
National Political News: ಆಗಾಗ ಪಾಕಿಸ್ತಾನದ ಪ್ರೇಮ ಮೆರೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಇದೀಗ ಮೊತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕ್ನ ದೂತಾವಾಸ ಕಚೇರಿಯಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗಿಯಾಗುವ ಮೂಲಕ ದೇಶಾದ್ಯಂತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಕಚೇರಿಯು ಭಾರತದ...
Hubli News: ಹುಬ್ಬಳ್ಳಿ: ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅವಳಿನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ, ಜನರ ಓಡಾಟ ಹಾಗೂ ಆಟೋ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ.
ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದ್ ಗೆ...
Hubli News: ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ಕಬಳಿಸಿರುವ ಭೂಮಿ 14 ಎಕರೆ...
Hubli News: ಹುಬ್ಬಳ್ಳಿ: ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ, ಒಂದು ಕಡೆ ಜೋರಾದ ಪ್ರತಿಭಟನೆಯ ಕಾವು, ಮತ್ತೊಂದೆಡೆ ಬಂದ್ ವಿರೋಧಿಸಿ ಹೂವು ಕೊಟ್ಟು ಆಟೋ ಚಾಲಕರು ವಿಶೇಷ ಜಾಗೃತಿ ಮೂಡಿಸಿದರು.
ವಿಶೇಷ ಪ್ರತಿಭಟನೆಗೆ ಸಾಕ್ಷಿಯಾದ ಹುಬ್ಬಳ್ಳಿಯ ಚನ್ನಮ್ಮ ವೃತ್ತ, ಉತ್ತರ ಕರ್ನಾಟಕ ಆಟೋ ಚಾಲಕರು, ಸಾರ್ವಜನಿಕರಿಗೆ, ವಾಹನ ಸವಾರರಿಗೆ ಗುಲಾಬಿ ಹೂ ಕೊಡುವ ಮೂಲಕ, ಇಂದು...
Bollywood News: ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ಕನ್ನಡತಿ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅಲ್ಲದೆ ಶಿವಸೇನಯ ಉದ್ದವ್ ಠಾಕ್ರೆ ಬಣದ ಶಾಸಕ ಆದಿತ್ಯ ಠಾಕ್ರೆ ಅವರ ಮೇಲೆ ಎಫ್ಐಆರ್ ದಾಖಲಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ದಿಶಾ ತಂದೆ...
Chhattisgarh News: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಭದ್ರತಾ ಪಡೆಗಳು 30 ನಕ್ಸಲರನ್ನು ಪ್ರತ್ಯೇಕವಾದ ಎರಡು ಪ್ರಕರಣಗಳಲ್ಲಿ ಹೊಡೆದುರುಳಿದ್ದಾರೆ. ಅಲ್ಲದೆ ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿಯು ಹತರಾಗಿದ್ದಾರೆ. ಇನ್ನೂ ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 26 ನಕ್ಸಲೀಯರನ್ನು ಹತ್ಯೆ ಮಾಡಿವೆ. ಅಲ್ಲದೆ ಕಂಕೇರ್ ಪ್ರದೇಶದಲ್ಲಿ ಬಿಎಸ್ಎಫ್ ಮತ್ತು...
Web News: ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...