Friday, February 27, 2026

#politicalnews

ಹಠಕ್ಕೆ ಬಿದ್ದ ಮಗುವಿನ ಮೇಲೆ ವಿಕೃತಿ : ಅಂಗನವಾಡಿ ಸಹಾಯಕಿ ಮಾಡಿದ್ದೇನು ಗೊತ್ತಾ..?

Ramanagara News: ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತಿದೆ ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿಯೊಬ್ಬಳು ಕಂದಮ್ಮನ ಮೇಲೆ ಅಮಾನವೀಯ ಕೃತ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರ ಕಟ್ಟೆ ಗ್ರಾಮದ ಅಂಗನವಾಡಿ ಸಹಾಯಕಿ ಚಂದ್ರಮ್ಮ ಎನ್ನುವವಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಂದಹಾಗೆ ಎರಡೂವರೆ ವರ್ಷದ ದೀಕ್ಷಿತ್‌ ಎಂಬ ಮಗು...

900 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸಮ್ಮತಿ

Political News: ಮಂಡ್ಯದ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ನಿತೀನ್ ಗಡ್ಕರಿ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿರುವ ಕುಮಾರಸ್ವಾಮಿಯವರು ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ....

ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ ಆರೋಪ : 18 ಬಿಜೆಪಿ ಎಂಎಲ್‌ಎಗಳು ಸದನದಿಂದ‌ 6 ತಿಂಗಳು ಔಟ್

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಕೂಡಲೇ ಅವರನ್ನು ಸದನದ ಹೊರಗೆ ಕಳುಹಿಸಬೇಕೆಂದು ಅವರು ತಿಳಿಸಿದ್ದಾರೆ. ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು...

ಅಮೆಜಾನ್‌, ಫ್ಲಿಪ್‌ಕಾರ್ಟ್‌ಗಳಿಗೆ ಶಾಕ್!‌ : ದೇಶದ ವಿವಿಧೆಡೆ ಬಿಐಎಸ್‌ ಅಧಿಕಾರಿಗಳಿಂದ ರೇಡ್‌

News: ಕಳಪೆ ಗುಣಮಟ್ಟದ ಹಾಗೂ ಪ್ರಮಾಣೀಕರಿಸದ ಉತ್ಪನ್ನಗಳನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆ ಇ-ಕಾಮರ್ಸ್‌ ಜಾಲತಾಣ ಕಂಪನಿಗಳಾಗಿರುವ ಅಮೆಜಾನ್‌, ಫ್ಲಿಪ್‌ಕಾರ್ಟ್‌ ಗೋದಾಮುಗಳ ಮೇಲೆ ದೇಶದ ವಿವಿಧೆಡೆ ಭಾರತೀಯ ಮಾನಕ ಬ್ಯೂರೋ ಬಿಐಎಸ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಐಎಸ್‌ ಇಲಾಖೆಯ ಮಾನದಂಡಗಳನ್ನು ಪಾಲನೆ ಮಾಡದೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಈ ಎರಡೂ ಕಂಪೆನಿಗಳಿಗೆ ಸಂಬಂಧಿಸಿರುವ...

Gadag News: ಪ್ರೀತಿಸೆಂದು ಹಿಂದೆ ಬಿದ್ದವನ ಕಿರುಕುಳ ತಾಳಲಾರದೇ ಜೀವಬಿಟ್ಟ ವಿದ್ಯಾರ್ಥಿನಿ

Gadag News: ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಂದನಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಫಿನಾಾಯಿಲ್ ಸೇವಿಸಿ ಯುವತಿ...

Hubli News: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಇಂದಿನಿಂದ ಎಸ್ಎಸ್ಎಲ್‌‌ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ‌. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಏದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಪ್ರೌಢಶಾಲೆಗೆ ಭೇಟಿ ನೀಡಿ, ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ...

Hubli News: ನಾಳಿನ ಬಂದ್‌ಗೆ ನಮ್ಮ ಬೆಂಬಲವಿಲ್ಲ: ನಟ ಚೇತನ್ ಅಹಿಂಸಾ

Hubli News: ನಾಳಿನ ಬಂದ್ ಗೆ ನಮ್ಮ ಬೆಂಬಲ ಇಲ್ಲ. ಬಂದ್ ಗಾಗಿ ತೂಕದ ಬೇಡಿಕೆ ಇಲ್ಲ.ಯಾರೆಲ್ಲಾ ಬಂದ್ ಗೆ ಕರೆ ನೀಡಿದ್ದಾರೋ ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಿದ್ದಾರೆ ಹೀಗಾಗಿ ಬೆಂಬಲ ಇಲ್ಲ ಅಂತ ನಟ ಚೇತನ ಅಹಿಂಸಾ ಹೇಳಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಾವು ಚಾಲನೆಯಲ್ಲಿ ಇರಬೇಕು ಅಂತ ಬಂದ್ ಮಾಡುತ್ತಿದ್ದಾರೆ..ಒಂದು...

Dharwad News: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ..

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ ಸರಪಳಿ ನಿರ್ಮಿಸುವ...

Political News: ದ್ವೇಷ ರಾಜಕಾರಣಕ್ಕೆ ನಾವು ಸೊಪ್ಪು ಹಾಕಲ್ಲ..! ಛತ್ರಿ ಪದದ ಬಗ್ಗೆ ನಿಖಿಲ್‌ ಹೇಳಿದ್ದೇನು..?

Political News: ಈ ದ್ವೇಷ ರಾಜಕೀಯಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್‌ ಸರ್ಕಾರ. ಹಲವಾರು ದಶಕಗಳಿಂದಲೂ, ಸ್ವಾತಂತ್ರ್ಯ ಬಂದಾಗಿನಿಂದಲ್ಲೂ ಉತ್ತಮ ಆಡಳಿತವನ್ನು ಬೇರೆ ಬೇರೆ ಸರ್ಕಾರಗಳು ನಮ್ಮ ರಾಜ್ಯಕ್ಕೆ ನೀಡಿವೆ. ಆದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ದ್ವೇಷದ ರಾಜಕಾರಣಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಬರೀ ದ್ವೇಷದ ರಾಜಕಾರಣ...

Political News: ಶಾಸಕ, ಸಚಿವರಿಗೆ ಯುಗಾದಿ ಗಿಫ್ಟ್‌ : ವೇತನ ಏರಿಕೆ ಭಾಗ್ಯ ಕರುಣಿಸಿದ ಕಾಂಗ್ರೆಸ್‌ ಸರ್ಕಾರ

Political News: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ನಲುಗಿಹೋಗಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಬರೆಯನ್ನು ಸಿದ್ದರಾಮಯ್ಯ ಸರ್ಕಾರ ಎಳೆದಿದ್ದಾರೆ. ಇಷ್ಟು ದಿನ ಶಾಸಕ, ಸಚಿವರ ವೇತನ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದ ಸರ್ಕಾರ ದಿಢೀರ್‌ ಆಗಿ ಇಂದು ಸಿಎಂ, ಸಚಿವರು, ವಿಧಾನ ಮಂಡಲ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರೆಲ್ಲರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ಕರ್ನಾಟಕ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img