Friday, February 27, 2026

#politicalnews

Sandalwood News: ಚಂದನವನಕ್ಕೆ ಮತ್ತೊಬ್ಬ ರಾಕಿಬಾಯ್! ರಕ್ಕಸನಾಗಿ ಬಂದ ರಾಜ್ ಚರಣ್

Sandalwood News: ಪ್ರಪಂಚದಲ್ಲಿ ಒಂದೇ ತರಹ ಇರುವ ಏಳು ಜನ ಮನುಷ್ಯರು ಇರುತ್ತಾರೆಂದು ಬುದ್ದಿಜೀವಿಗಳು ಗತಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದು ನಿಜವೆಂಬುದು ಮತ್ತೋಮ್ಮೆ ಸಾಬೀತು ಆಗಿದೆ. ಮೊನ್ನೆಯಷ್ಟೇ ’ರಕ್ಕಸ’ ಎನ್ನುವ ಸಿನಿಮಾದ ನಾಯಕನಾಗಿ ರಾಜ್‌ಚರಣ್ ಅಭಿನಯಿಸುತ್ತಿದ್ದು, ಇದು ಇವರಿಗೆ ಐದನೇ ಅವಕಾಶ. ಸೋಜಿಗ ಎನ್ನುವಂತೆ ವಿಶ್ವಮಟ್ಟದಲ್ಲಿ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಮ್ಮ ಕನ್ನಡಿಗ ಯಶ್...

ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Political News: ಸಚಿವ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ನಿನ್ನೆ ಕಲಾಪದಲ್ಲಿ ಆರೋಪಿಸಿದ್ದರು. ಈ ಬಗ್ಗೆ ದೂರು ನೀಡಿದರೆ, ಪ್ರಕರಣ ದಾಖಲಿಸಿ, ಗಂಭೀರವಾಗಿ ತನಿಖೆ ನಡೆಸಲಾಗುತ್ತದೆ ಎಂದು ಗೃಹಸಚಿವರು ಹೇಳಿದ್ದರು. ಆದರೂ ಕೂಡ ಬಿಜೆಪಿಗರು, ಇಡೀ ಕಲಾಪದಲ್ಲಿ ಈ ಬಗ್ಗೆಯೇ ಪರ ವಿರೋಧ ಚರ್ಚೆ ಮಾಡಿದ್ದು, ಈ ಬಗ್ಗೆ...

ಬೈತುಲ್ಲಾ ಕಿಲ್ಲೇದಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ: ನನ್ನನ್ನು ಬಲಿಪಶು ಮಾಡಲಾಗಿದೆ ಎಂದ ಆರೋಪಿ

Hubli News: ಹುಬ್ಬಳ್ಳಿ: ಹಿಂದೂಗಳ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತೆ ಬೈತುಲ್ಲಾ ಕಿಲ್ಲೇದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬೈತುಲ್ಲಾಳನ್ನು ನ್ಯಾಾಯಾಧೀಶರು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಅಂಗನವಾಡಿ ಆಹಾರ ಕದ್ದ ಪ್ರಕರಣದಲ್ಲಿ ಬೈತುಲ್ಲಾ ಪ್ರಮುಖ ಆರೋಪಿಯಾಗಿದ್ದಳು. ಆಹಾರ ಕದ್ದ ಪ್ರಕರಣದಲ್ಲಿ 32 ಜನರನ್ನು ಬಂಧಿಸಲಾಗಿತ್ತು. ಆದರೆ ಬೈತುಲ್ಲಾ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಹೀಗಾಗಿ ಈಕೆಯ ವಿರುದ್ಧ ಮೂರು ಪ್ರಕರಣಗಳು...

Political News: ಪರೋಕ್ಷವಾಗಿ ಡಿಕೆ ವಿರುದ್ಧ ಹೆಚ್ಡಿಕೆ ವಾಗ್ದಾಳಿ..?

Political News: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿತ್ತು. ಇನ್ನು ಇತ್ತೀಚೆಗೆ ಮಾಧ್ಯಮದ ಜೊತೆ ಮಾತನಾಡಿದ್ದ ಡಿಕೆಶಿ, ಕುಮಾರಸ್ವಾಮಿ ಅವರ ರಕ್ತದಲ್ಲಿ ದ್ವೇಷದ ರಾಜಕೀಯವಿದೆ ಎಂದಿದ್ದರು. ಇದಕ್ಕೆ ಇಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೇ, ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು...

ಹೆಂಡತಿ ಮೇಲೆ ಆರೋಪಿಸಿದ್ದ ಶ್ರೀಕಾಂತನಿಗೆ ಶಾಕ್..!‌ ಪತಿ, ಪತ್ನಿ ಫೈಟ್‌ಗೆ ಸಿಕ್ತು ಬಿಗ್‌ ಟ್ವಿಸ್ಟ್‌..

Bengaluru News: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತದೆ ಎಂದು ಹೆಂಡತಿ ಡಿಮ್ಯಾಂಡ್‌ ಮಾಡಿದ್ದಳು. 2 ವರ್ಷಗಳು ಕಳೆದರು ಹೆಂಡತಿ ಸಂಸಾರ ನಡೆಸಲು ನೋ ಅಂತಿದ್ದಾಳೆ. ನನಗೀಗ ಮಕ್ಕಳು ಬೇಡ, ದತ್ತು ಮಕ್ಕಳನ್ನು ಸಾಕೋಣ, 60 ವರ್ಷದ ನಂತರ ಮಕ್ಕಳನ್ನು ಮಾಡಿಕೊಳ್ಳೋಣ ಎಂದು ಹೇಳುತ್ತಿದ್ದಾಳೆ. ಹೀಗೆಂದು ಆರೋಪಿಸಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಗಂಡ ಶ್ರೀಕಾಂತ್‌ ಮಾಡಿದ್ದ...

CONSTIPATION..! ಕಾರಣಗಳು ಏನು.? ನಿರ್ಲಕ್ಷ್ಯ ಮಾಡಿದ್ರೆ ತೊಂದರೆ ತಪ್ಪಿದ್ದಲ್ಲ!

Health Tips: ಮಲಬದ್ಧತೆ ಹೆಚ್ಚಾಗಿ ಪುಟ್ಟ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ. ಏಕೆಂದರೆ, ಕೆಲವೊಮ್ಮೆ ನೀರು ಕುಡಿಯುವ ಪ್ರಮಾಣ ಕಡಿಮೆಯಾಗಿರುತ್ತದೆ. ಇನ್ನು ಕೆಲವೊಮ್ಮೆ ಆಹಾರ ಸೇವನೆಯಲ್ಲಿ ಏರುಪೇರಾಗುತ್ತದೆ. ಹಾಗಾಗಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಯಾಕೆ ಈ ಮಲಬದ್ಧತೆಗೆ ಕಾರಣವೇನು ಅಂತಾ ವೈದ್ಯರಾದ ಡಾ.ಆಂಜಿನಪ್ಪ ಅವರು ಹೇಳಿದ್ದಾರೆ. ದಿನಕ್ಕೆ ಎರಡು ಬಾಾರಿ, ಎರಡು ದಿನಕ್ಕೆ ಒಮ್ಮೆ, ಪ್ರತಿದಿನ ಮಲವಿಸರ್ಜನೆಯಾದ್ರೆ, ಅದು...

ದೇಶದ ಟಾಪ್‌ 10 ಶ್ರೀಮಂತ ಶಾಸಕರ ಪಟ್ಟಿ ರಿಲೀಸ್..‌ ಯಾರ ಬಳಿ ಎಷ್ಟು ಆಸ್ತಿ ಇದೆ ಗೊತ್ತಾ..?

Political News: ಸಾಮಾನ್ಯವಾಗಿ ನಮ್ಮನ್ನು ಆಳುವ ಜನಪ್ರತಿನಿಧಿಗಳ ಆದಾಯ ಎಷ್ಟಿರುತ್ತದೆ.? ಅವರು ಇಷ್ಟೊಂದು ಐಶಾರಾಮಿ ಬದುಕನ್ನು ಸಾಗಿಸುತ್ತಾರೆಂದರೆ ಅವರ ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ನಿಮ್ಮದಾಗಿದ್ದರೇ ಅದಕ್ಕೆ ಇದೀಗ ಉತ್ತರ ದೊರೆತಿದೆ. ಈ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮಸ್‌ ಅಂದರೆ ಎಡಿಆರ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶದ ಶ್ರೀಮಂತರ ಶಾಸಕರು ಯಾರಾಗಿದ್ದಾರೆ ಎಂಬ...

Movie News: ಬೆಟ್ಟಿಂಗ್ ಆ್ಯಪ್ ಪ್ರಮೋಷನ್, ಟಾಲಿವುಡ್ ಸೆಲೆಬ್ರಿಟಿಗಳಿಗೆ ಖಾಕಿ ಶಾಕ್..!

Movie News: ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರದ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ 25 ಸೆಲೆಬ್ರಿಟಿಗಳ ವಿರುದ್ಧ ಹೈದ್ರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಾಲಿವುಡ್ ನಟ ಹಾಗೂ ನಟಿಯರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದನದಲ್ಲೂ ಪ್ರತಿಧ್ವನಿಸಿದ್ದ ಬೆಟ್ಟಿಂಗ್ ಭೂತ... ಇನ್ನೂ ರಾಜ್ಯದ ವಿಧಾನಸಭೆಯಲ್ಲೂ ಈ ಬೆಟ್ಟಿಂಗ್ ದಂಧೆಯ ಬಗ್ಗೆಯ ಸ್ವತಃ ಶಾಸಕರೇ ಅಳಲು ತೋಡಿಕೊಂಡಿದ್ದಾರೆ....

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ ಅಪಘಾತ…

Dharwad News: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ ಹಾದಿ ಬಸವಣ್ಣ ದೇವಸ್ಥಾನ ಬಳಿ...

ಬಾಹ್ಯಾಕಾಶ ಬಂಧನದಿಂದ ಭೂಮಿಗೆ ಬಂದಿಳಿದ ಸೀತೆ ಸುನಿತೆ : ಭೂಮಿಗೆ ಹತ್ತಿರವಿಲ್ಲದಿದ್ದ ಆ ದಿನಗಳು

Special Story: ಕೇವಲ 9 ದಿನಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಬುಚ್‌ ವಿಲ್ಮೋರ್‌ ಹಾಗೂ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಕೊನೆಗೂ ಸೇಫ್‌ ಆಗಿ ಭೂಮಿಗೆ ಬಂದಿಳಿದಿದ್ದಾರೆ. ಸುದೀರ್ಘ 9 ತಿಂಗಳುಗಳ ಕಾಲ ಬಾಹ್ಯಾಕಾಶ ಬಂಧನದಲ್ಲಿದ್ದ ಗಗನಯಾತ್ರಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೀವದ ಹಂಗನ್ನೇ ತೊರೆದು ನನ್ನವರು, ತನ್ನವರು ಎನ್ನದೆ ಭೂಮಿಯಿಂದ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img