Friday, February 27, 2026

#politicalnews

Jeeni ಬಳಸಿದವರ ಮನದ ಮಾತು: ಅಮ್ಮನ ಮನೆಮದ್ದು ಜೀನಿ.. ಮಗು ಆಕ್ಟೀವ್ ಆಗಿ ಇರೋದಕ್ಕೆ ಕಾರಣ ಜೀನಿ..

Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಸಂಬಂಧಿಸಿದಂತೆ ಇನ್ನೋರ್ವ ವ್ಯಕ್ತಿ ಈ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಜೀನಿ ಸರಿಹಿಟ್ಟನ್ನು ಸಿರಿಧಾನ್ಯ ಬಳಸಿ. ಮಡಿಕೆಯಲ್ಲಿ ಹುರಿದು ಪುಡಿ ಮಾಡಿ ತಯಾರಿಸಲಾಗುತ್ತದೆ. ನನ್ನ ಮಗು ಜೀನಿ ಸರಿಹಿಟ್ಟು ತಿಂದು ಆರೋಗ್ಯವಾಗಿದ್ದರೆ, ನನ್ನ ಅಮ್ಮ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ತಿಂದು ಆರೋಗ್ಯವಾಗಿದ್ದಾರೆ ಎಂದಿದ್ದಾರೆ. ಮನೆಯಲ್ಲಿ ಅಮ್ಮಂದಿರು ಮನೆಮದ್ದು...

ಪಾಕ್‌ ಪರ ಗೋಡೆ ಬರಹ ಬರೆದಿದ್ದ ಪಾಕ್‌ಪ್ರೇಮಿಗಳನ್ನು ಅರೆಸ್ಟ್ ಮಾಡಿದ ಬಿಡದಿ ಪೊಲೀಸರು

Ramanagara News: ರಾಮನಗರದ ಬಿಡದಿಯ ಖಾಸಗಿ ಕಂಪನಿಯಲ್ಲಿ ಪಾಕ್ ಪರ ಬರಹ ಬರೆದಿದ್ದು ಸುದ್ದಿಯಾಗಿತ್ತು. ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಗೋಡೆಬರಹ ಬರೆದು, ಕನ್ನಡಿಗರ ಮನಸ್ಸಿಗೆ ನೋವಾಗುವಂತೆ ಅಗೌರವ ತೋರಿದ್ದರು. ಇದೀಗ ಆ ಪಾಕಿಸ್ತಾನ ಪ್ರೇಮಿಗಳಾದ ಸಾಧಿಕ್ ಮತ್ತು ಹುಸೇನ್‌ನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿರುವ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ,...

Health Tips: ಜೀನಿ ಅಂದ್ರೆ ಒಂದು ಅದ್ಭುತ! | ಇದು ಯಾವುದೇ ಔಷಧಿಗೆ ಕಡಿಮೆ ಇಲ್ಲ!

Health Tips: ನಾಗರತ್ನಮ್ಮ ಎಂಬುವವರು ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಿದ್ದು, ಇದರಿಂದ ಅವರಿಗೆ, ಅವರ ಪತಿಗೆ ಏನೇನು ಆರೋಗ್ಯ ಲಾಭವಾಗಿದೆ ಎಂದು ವಿವರಿಸಿದ್ದಾರೆ. ನಾಗರತ್ನಮ್ಮ ಅವರ ಪತಿ ಡ್ರೈವರ್ ಕೆಲಸ ಮಾಡುವುದರಿಂದ ಧೂಳಿನಲ್ಲಿ ಹೆಚ್ಚು ಓಡಾಡಬೇಕಾದ ಪರಿಸ್ಥಿತಿ ಇತ್ತು. ಹೀಗಾಗಿ ಆರೋಗ್ಯ ತೀರಾ ಹದಗೆಟ್ಟಿದ್ದು, ಬಿಪಿ, ಶುಗರ್ ಕೂಡ ಬಂದಿತ್ತು. ಹೀಗಾಗಿ ನಾಗರತ್ನಮ್ಮ ಜೀನಿ...

Health Tips: ನಮ್ಮ ಮಗು ಆರೋಗ್ಯವಾಗಿರೋದು ಯಾಕೆ ಗೊತ್ತಾ..? ಎಲ್ಲದಕ್ಕೂ ಕಾರಣ ಜೀನಿ ಸರಿಹಿಟ್ಟು!

Health Tips: ಜೀನಿ ಸರಿಹಿಟ್ಟು ಮಕ್ಕಳ ಆರೋಗ್ಯದ ಮೇಲೆ ಎಂಥ ಅತ್ಯುತ್ತಮ ಪರಿಣಾಮ ಬೀರುತ್ತದೆ ಎಂದು ಇದನ್ನು ಉಪಯೋಗಿಸಿದ ಎಲ್ಲರಿಗೂ ಗೊತ್ತು. ಅದೇ ರೀತಿ ನರಸಮ್ಮ ಎಂಬುವವರೊಬ್ಬರು ತಮ್ಮ ಮೊಮ್ಮಗನಿಗೆ ಜೀನಿ ಸೇವಿಸಿದ ಬಳಿಕ ಯಾವ ರೀತಿಯ ಆರೋಗ್ಯಕರ ಲಾಭವಾಗಿದೆ ಎಂದು ವಿವರಿಸಿದ್ದಾರೆ. ಇವರ ಮೊಮ್ಮಗ ಆಹಾರ ಸೇವಿಸಲು ಶುರು ಮಾಡಿದಾಗಿನಿಂದಲೇ ಇವರು ಜೀನಿ ಸರಿಹಿಟ್ಟು...

ಎನ್‌ಆರ್‌ಜಿ ಕೆಲಸ ಪ್ರತಿ ವರ್ಷ ಮಾರ್ಚ್‌ 31ರ ಒಳಗೆ ಪೂರ್ಣಗೊಳಿಸಬೇಕು : ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚನೆ

Political News: ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮನರೇಗಾ ಅಡಿಯಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳನ್ನು 2025ರ ಮಾರ್ಚ್‌ 31ರ ಒಳಗೆ ಪೂರ್ಣಗೊಳಿಸುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯು ಎಲ್ಲ ಜಿಲ್ಲಾ ಪಂಚಾಯತ್‌ನ ಸಿಇಒಗಳಿಗೆ ಸೂಚನೆ ನೀಡಿದೆ. ಈ ಮೂಲಕ ಯಾವುದೇ ಕಾಮಗಾರಿಗಳನ್ನು ವರ್ಷಾಂತ್ಯಕ್ಕೆ ಕೈಗೊಂಡು ಮುಂಬರುವ ಆರ್ಥಿಕ ವರ್ಷದಲ್ಲಿ ಅವುಗಳನ್ನು ಮುಂದುವರೆಸುವುದನ್ನು ಇಲಾಖೆಯು...

ಆರ್ಥಿಕ ಹೊಡೆತಕ್ಕೆ ತತ್ತರಿಸಿದ ಮಹಾ ಸರ್ಕಾರದಿಂದ ಗ್ಯಾರಂಟಿಗೆ ಕತ್ತರಿ : ಲಾಡ್ಕಿ ಬಹಿನ್‌ ಹಣ ಇನ್ಮುಂದೆ ಶ್ರೀಮಂತರಿಗಿಲ್ಲ

National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್‌ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು. ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...

ಒತ್ತೆಯಾಳುಗಳ ಬಿಡುಗಡೆ ಮಾಡದ ಹಮಾಸ್‌ ವಿರುದ್ಧ ಇಸ್ರೇಲ್‌ ಪ್ರತೀಕಾರದ ದಾಳಿ : 420ಕ್ಕೂ ಅಧಿಕ ಬಲಿ

International News: ಕದನ ವಿರಾಮದ ಕರಾರನ್ನು ಗಮನಿಸದೆಯೇ ಇಸ್ರೇಲ್‌ನ ರಕ್ಷಣಾ ಪಡೆಗಳು ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿವೆ. ಅಲ್ಲದೆ ಭೀಕರವಾಗಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 420ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಈ ಯುದ್ಧದ ವಿಚಾರದಲ್ಲಿ ಒತ್ತೆಯಾಳುಗಳ ಬಿಡುಗಡೆ, ಪರಸ್ಪರ ಕೈದಿಗಳ ಹಸ್ತಾಂತರದ ಕುರಿತು...

ಕಾಶ್ಮೀರದ ಬಗ್ಗೆ ಸುಳ್ಳು ಹೇಳುವ ನೀವು, ಮೊದಲು ಅಲ್ಲಿಂದ ಜಾಗ ಖಾಲಿ ಮಾಡಿ : ಪಾಕ್‌ಗೆ ಭಾರತದ ಖಡಕ್‌ ಸೂಚನೆ

International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್‌ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್‌ಕಾಸ್ಟ್‌ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್‌ಗೆ ನೇರವಾಗಿ ಮತ್ತೆ...

International News: ಯುದ್ಧ ನಿಲ್ಲಿಸುತ್ತೇನೆ ಆದರೆ ಕಂಡೀಷನ್ಸ್‌ ಅಪ್ಲೈ : ಟ್ರಂಪ್‌ಗೆ ಪುಟಿನ್‌ ಮಾತು

International News: ಉಕ್ರೇನ್‌ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್‌ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. https://youtu.be/gaXzKktlXec ಅಮೆರಿಕದ...

ಶಾರುಖ್‌, ವಿಜಯ್‌ ಹಿಂದಿಕ್ಕಿ 120 ಕೋಟಿ ತೆರಿಗೆ ಕಟ್ಟಿದ ಬಿಗ್‌ಬಿ :‌ ನಟರಲ್ಲೇ ನಂ.1 ಟ್ಯಾಕ್ಸ್‌ ಪೇಯರ್ ಅಮಿತಾಬ್‌

Bollywood News: ಭಾರತೀಯ ಚಿತ್ರರಂಗದ ದುಬಾರಿ ನಟರಲ್ಲಿ ಒಬ್ಬರಾದ ಅಮಿತಾಬ್‌ ಬಚ್ಚನ್‌ ಅವರು 2024-25ನೇ ಆರ್ಥಿಕ ವರ್ಷದಲ್ಲಿ 350 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಇನ್ನೂ ಈ ಆದಾಯದಲ್ಲಿನ 120 ಕೋಟಿ ರೂಪಾಯಿಗಳನ್ನು ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಿದ್ದಾರೆ. ಈ ಮೂಲಕ ಭಾರತದ ನಟರಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಚ್ಚನ್‌...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img