Health Tips: ನನ್ನ ಮಕ್ಕಳು ಆ್ಯಕ್ಟೀವ್ ಆಗಿರೋಕ್ಕೆ ಕಾರಣ ಈ ಜೀನಿ ಸರಿಹಿಟ್ಟು ಅಂತಾ ಓರ್ವ ವ್ಯಕ್ತಿ ಕರ್ನಾಟಕ ಟಿವಿ ಹೆಲ್ತ್ ಜೊತೆ ಮಾತನಾಡಿದ್ದಾರೆ.
ಇವರಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಮಗನಿಗೆ ಈಗ 3 ವರ್ಷವಾಗಿದ್ದು, ಮಗುವಿಗೆ ಆಹಾರ ತಿನ್ನಿಸುವ ವಯಸ್ಸಿಗೆ ಬಂದಾಗಲೇ, ಜೀನಿ ನೀಡಲು ಶುರು ಮಾಡಿದ್ದರಂತೆ. ಜೀನಿ ನೀಡುವ ಮುನ್ನ ಬೇರೆ ಆಹಾರವನ್ನು...
International News: ಮಾರ್ಚ್ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲೂಕ್ಸನ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...
Political News: ಕೇಂದ್ರ ಹಾಗೂ ತಮಿಳುನಾಡು ಸರ್ಕಾರದ ನಡುವೆ ಜಟಾಪಟಿಯ ನಡೆಯುತ್ತಿರುವಾಗಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತ್ರಿಭಾಷಾ ನೀತಿಗೆ ಬೆಂಬಲ ನೀಡಿದ್ದಾರೆ. ತ್ರಿಭಾಷಾ ನೀತಿಯನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಭಾಷೆ ದ್ವೇಷಿಸುವುದಕ್ಕಾಗಿ ಅಲ್ಲ. ಇಲ್ಲಿಆಂಧ್ರಪ್ರದೇಶದಲ್ಲಿ ಮಾತೃಭಾಷೆ ತೆಲುಗು. ಹಿಂದಿ ರಾಷ್ಟ್ರೀಯ ಭಾಷೆ ಮತ್ತು ಅಂತರರಾಷ್ಟ್ರೀಯ ಭಾಷೆ...
International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...
Political News: ಸರ್ಕಾರಿ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ವಿರುದ್ಧ ಸಂಸದ ಹಾಗೂ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಿಡಿ ಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಅವರು, ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ತಾನು ಮಾಡಿರುವ ತೀರ್ಮಾನವನ್ನು ಕೈಬಿಡಬೇಕು ಇಲ್ಲವಾದರೆ ಕಾನೂನು...
Tumakuru News: ಸರ್ಕಾರಿ ಶಾಲೆಯೊಂದರ ಬಾಲಕಿಯರ ಶೌಚಾಲಯದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ ಘಟನೆ, ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಹಬೂಬ್ ಷರೀಫ್, ಶಮ್ಶುದ್ದೀನ್, ಇರ್ಫಾನ್, ಮುಬಾರಕ್, ಮುದಸ್ಸೀರ್, ಯಾಸಿನ್, ತಾಝೀಮ್ ಕಲ್ಲು...
International News: ಜಾಗತಿಕ ಮಟ್ಟದಲ್ಲಿ ಮಾರಕವಾಗಿರುವ ಉಗ್ರ ಚಟುವಟಿಕೆಗಳನ್ನು ಪೋಷಿಸುವಲ್ಲಿ ಪಾಕಿಸ್ತಾನ ತೊಡಗಿಸಿಕೊಂಡಿದೆ ಎನ್ನುವುದು ಆಗಾಗ ಹೊರಬೀಳುತ್ತಲೇ ಇದೆ. ಅದರಂತೆಯೇ ಈಗ ಪಾಕ್ನ ಇನ್ನೊಂದು ರೀತಿಯ ಉಗ್ರ ಪ್ರೇಮ ಬಯಲಾಗಿದೆ.
ಮುಂಬೈ ದಾಳಿಯ ರೂವಾರಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನದ ಉಗ್ರರಿಗೆ ಜೀವ ಭಯ...
International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್ಕಾಸ್ಟರ್ ಲೆಕ್ ಫ್ರಿಡ್ಮನ್ ಅವರೊಂದಿಗೆ ನಡೆಸಿದ್ದ ಪಾಡ್ಕಾಸ್ಟ್ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...
Bengaluru News: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಉಪನಗರ ಯೋಜನೆಯ ಜಾರಿಗಾಗಿ ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೂಲಕ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.
https://youtu.be/THPk-QvGYcs
ಇನ್ನೂ ಈ ಸಂಬಂಧ ಕಳೆದ ಮಾರ್ಚ್ 13ರಂದು ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಈ ಯೋಜನೆಗೆ ಬೇಕಾಗುವ ಒಟ್ಟು 8,940 ಎಕರೆ...
Telangana News: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯದಲ್ಲಿ ತೆಲಂಗಾಣದ ಹಿಂದುಳಿದ ವರ್ಗದ ಒಬಿಸಿ ಜನರಿಗೆ ಶೇ. 42ರಷ್ಟು ಮೀಸಲಾತಿಯನ್ನು ನೀಡುವುದಾಗಿ ಅಲ್ಲಿನ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಇನ್ನೂ ಇತ್ತೀಚಿಗೆ ನಡೆದಿದ್ದ ಜಾತಿ ಗಣತಿಯ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.56.36ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಇನ್ನೂ ಈ ವರದಿಯನ್ನು ಆಧರಿಸಿ ಮೀಸಲಾತಿ ನೀಡಬೇಕೆಂಬ...
Web News: ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...