Dharwad News: ಧಾರವಾಡ: ಧಾರವಾಡದಲ್ಲಿ ಭರ್ಜರಿ ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಶಿವಾಜಿ ಸರ್ಕಲ್ನಲ್ಲಿ ಹೋಳಿ ಹಬ್ಬದ ಆಚರಣೆಯನ್ನು ಆಯೋಜನೆ ಮಾಡಿದ್ದರು.
ಇನ್ನು ಎಲ್ಐಸಿ ಸರ್ಕಲ್ನಲ್ಲಿ ಶಾಸಕ ಅರವಿಂದ ಬೆಲ್ಲದ್ ಹೋಳಿ ಹಬ್ಬವನ್ನು ಆಚರಣೆ ಮಾಡಿದರು. ಸಂಗಮ ಸರ್ಕಲ್ ನಲ್ಲಿ ಮಕ್ಕಳಗೇರಿ ಮಂಜು ಆಯೋಜನೆ ಮಾಡಿದ್ದು, ಜನರು ರಂಗಿನಾಟವನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ.
ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...
International News: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ ಕೊನೆಗೊಳ್ಳುವ ಸಮಯ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿರುವ ಮಾತುಕತೆಯು ಆಶಾದಾಯಕವಾಗಿದೆ. ಅಲ್ಲದೆ ಯುದ್ಧವನ್ನು ನಿಲ್ಲಿಸಲು ನಾನು ಪುಟಿನ್ ಅವರಲ್ಲಿ ವಿನಮ್ರವಾಗಿ ಕೇಳಿಕೊಂಡಿದ್ದೇನೆ. ಅಲ್ಲದೆ ಸೌದಿ ಅರೇಬಿಯಾದಲ್ಲಿ ಕದನ ವಿರಾಮಕ್ಕೆ...
Political News: ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯನ್ನು ವಿರೋಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ ಕಿಡಿ ಕಾರಿದ್ದಾರೆ. ಈ ಕುರಿತು ಕಾಕಿನಾಡಿನ ಪೀಠಾಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೆಲ ಜನರು ಹಿಂದಿ ಹಾಗೂ ಸಂಸ್ಕೃತಗಳನ್ನು ಯಾಕೆ ವಿರೋಧಿಸುತ್ತಾರೆ ಗೊತ್ತಿಲ್ಲ. ಈ ತಮಿಳುನಾಡಿನ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು ಪರಿಚಯ ಮಾಡಿಕೊಂಡು ಅವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಇದನ್ನು ಪ್ರಶ್ನಿಸಿದ್ದ ಅತನ ಹೆಂಡತಿ ಹಾಗೂ ತಾಯಿಯೊಂದಿಗೆ ನಿರಂತರ ಗಲಾಟೆ ಮಾಡುತ್ತಿದ್ದ. ಅಲ್ಲದೆ ಸೂರ್ಯನ ಈ ಅನೈತಿಕ ಸಂಬಂಧಕ್ಕೆ...
Mangaluru News: ಜನವಸತಿ ರಸ್ತೆಯಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ರಸ್ತೆಯ ಬದಿಯಲ್ಲೇ ನಡೆದುಕೊಂಡು ಹೊರಟಿದ್ದಾಳೆ. ಈ ವೇಳೆ ಎದುರಿನಿಂದ ಬಂದ ಕಾರು ಮೊದಲು ಎದುರಿಗೆ ಹೊರಟಿದ್ದ ಬೈಕ್ ಮೇಲೆ ವೇಗವಾಗಿ ನೂಕಿಕೊಂಡು ಬರುತ್ತದೆ. ಅಲ್ಲದೆ ಇದರ ಜೊತೆಗೆ ಬೈಕ್ ಮತ್ತು ಕಾರಿನ ನಡುವೆ ಮಹಿಳೆ ಕೂಡಾ ಸಿಲುಕಿ ಪಕ್ಕದ ಕಂಪೌಂಡ್ಗೆ ಹಾರಿ ಡಿಕ್ಕಿ...
Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು.
ಈ ಔತಣಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಬಂದು ಶುಭ ಕೋರಿದ್ದರು. ಆದರೆ ಇವರೊಂದಿಗೆ ಬಿಜೆಪಿಯ ನಾಯಕ ಎಂ.ಪಿ.ರೇಣುಕಾಚಾರ್ಯ ಕೂಡ ಬಂದು, ಶುಭ ಕೋರಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗವಹಿಸಿದ್ದಾರೆ....
Mandya News: ಪ್ರಿಯಕರ ಮದುವೆಯಾಗಲು ಒಪ್ಪದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವಳ ತಾಯಿಯು ಉಸಿರು ನಿಲ್ಲಿಸಿದ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದ 21 ವರ್ಷದ ವಿಜಯಲಕ್ಷ್ಮಿಯು ಮಾರಸಿಂಗನಹಳ್ಳಿಯ ಹರಿಕೃಷ್ಣ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಇಷ್ಟೇ ಅಲ್ಲದೆ ಇದೇ ಲವ್ ನೆಪದಲ್ಲಿ ಇಬ್ಬರು ದೈಹಿಕ ಸಂಪರ್ಕವನ್ನು ಬೆಳೆಸಿಕೊಂಡಿದ್ದರು. ಆದರೆ...
Haveri News: ಹಿಂದೂ ಯುವತಿಯ ಕೊಲೆ ಪ್ರಕರಣದಲ್ಲಿ ನಯಾಜ್ ಎನ್ನುವ ಯುವಕನ ಬಂಧನವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ 21 ವರ್ಷದ ಯುವತಿ ಸ್ವಾತಿ ಕೊಲೆಯಾದ ನತದೃಷ್ಟೆಯಾಗಿದ್ದಾಳೆ. ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸ್ವಾತಿಯು ಕಳೆದ ಮಾರ್ಚ್ 3 ರಂದು ನಾಪತ್ತೆಯಾಗಿದ್ದಳು. ಬಳಿಕ ತಾಯಿ ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಎಲ್ಲ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಸೇವಿಸಿ, ಎಷ್ಟೋ ಜನ ತಮ್ಮ ಅನಾರೋಗ್ಯವನ್ನು ಸರಿ ಮಾಡಿಕೊಂಡು, ಇದೀಗ ಆರೋಗ್ಯವಾಗಿರುವುದನ್ನು ನೀವು ನೋಡಿದ್ದೀರಿ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಜೀನಿ ಸೇವಿಸಿದ ಬಳಿಕ ಅವರ ಆರೋಗ್ಯಕ್ಕಾದ ಲಾಭದ ಬಗ್ಗೆ ವಿವರಿಸಿದ್ದಾರೆ.
ನಾವು ಟಿವಿಯಲ್ಲಿ ಬರುವ ಆ್ಯಡ್ ನೋಡಿ, ಜೀನಿ ಖರೀದಿಸಲು ಶುರು ಮಾಡಿದ್ವಿ. ಕೆಲವೇ ತಿಂಗಳಲ್ಲಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...