Political News: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿ ಗಣತಿ ವರದಿಯ ಕುರಿತು ಪರ - ವಿರೋಧದ ಚರ್ಚೆಗಳು ವ್ಯಾಪಕವಾಗಿ ಜೋರಾಗಿವೆ. ಅಲ್ಲದೆ ಸ್ವಪಕ್ಷದ ಶಾಸಕರು ಹಾಗೂ ಸಚಿವರೇ ಈ ಜಾತಿ ಗಣತಿಯನ್ನು ತಿರಸ್ಕರಿಸುತ್ತೇವೆಂದು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನೂ ಈ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ.
ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ...
Political News: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ದಾಖಲಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ ಇದನ್ನು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ, ಇದರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
https://youtu.be/6IFCRWOq26o
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿವಿಧ ಸಂಸ್ಥೆಗಳು ಬಾಲಕಿಯ ಕುಟುಂಬಕ್ಕೆ ನೆರವಿನ ಹಸ್ತ ನೀಡಿದೆ.
ಹುಬ್ಬಳ್ಳಿಯಲ್ಲಿರುವ ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಸದಸ್ಯರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್, ಸಹಾಯ ಹಸ್ತ ಚಾಚಿದ್ದಾರೆ. ಅಂಗವಿಕಲತೆಯಿಂದ ಬಳಲುತ್ತಿರುವ ಮೃತ ಬಾಲಕಿಯ ಹಿರಿಯ...
International news: 2018ರಲ್ಲಿ ಭಾರತದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಭ್ರಷ್ಟ ವಜ್ರೋದ್ಯಮಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ವಂಚಕ ಮೆಹುಲ್ ಚೋಕ್ಸಿ ಏಪ್ರಿಲ್ 12ರಂದು ಬೆಲ್ಜಿಯಂನಲ್ಲಿ ಬಲೆಗೆ ಬಿದ್ದಿದ್ದಾನೆ. ಅಲ್ಲದೆ ಪ್ರಮುಖವಾಗಿ ಭಾತರದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13, 800 ಕೋಟಿ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ ಮೆಹುಲ್ ಚೋಕ್ಸಿಯನ್ನು ವಶಕ್ಕೆ ನೀಡುವಂತೆ ಎನ್ಐಎ ಮಾಡಿಕೊಂಡಿದ್ದ ಮನವಿ...
Political News: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ರಾಜ್ಯದಲ್ಲಿ ಹೊರ ರಾಜ್ಯದಿಂದ ಬಂದವರಿಂದ ನಡೆಯುತ್ತಿರುವ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾರ್ಮಿಕ ಇಲಾಖೆಯ ಜೊತೆಗೆ ಚರ್ಚೆ...
Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.
https://youtu.be/jgoe1n-O8Nk
ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ..
ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯೆಡ್ಡಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳಿದ್ದರು. ಈ ಹೇಳಿಕೆ ಇಡೀ ರಾಜಕಾರಣದಲ್ಲೇ ತೀವ್ರ ಚರ್ಚೆಗೆ ಕಾರಣವಾಗಿತ್ತು, ಅಲ್ಲದೆ ಸರ್ಕಾರಕ್ಕೂ ಮುಜಗರ ತಂದಿತ್ತು. ಇದಾದ...
Political News: ರಾಜ್ಯದಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು, ಬೆಲೆಯೇರಿಕೆ ನೀತಿ ಹಾಗೂ ವಕ್ಫ್ ತಿದ್ದುಪಡಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹರಿಯಾಣದ ಹಿಸ್ಸಾರ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಧರ್ಮಾಧಾರಿತ ಮೀಸಲಾತಿಯು ಅಂಬೇಡ್ಕರ್ ಅವರ ತತ್ವಾದರ್ಶಗಳಿಗೆ ವಿರುದ್ಧವಾಗಿದೆ. ಅಲ್ಲದೆ ನಮ್ಮ ಸಂವಿಧಾನದಲ್ಲಿ ಎಸ್ಸಿ, ಎಸ್ಟಿ ಹಾಗೂ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...