Sunday, July 12, 2026

#politicalnews

ಹೋಳಿ ವೇಳೆ ಅಶಾಂತಿ ಸೃಷ್ಟಿಸಬೇಡಿ, ಮಧ್ಯಾಹ್ನ ಜುಮ್ಮಾ ನಮಾಜ್‌ : ಮುಸ್ಲಿಂ ಧರ್ಮಗುರುಗಳ ಸಾಮರಸ್ಯದ ನಡೆ

Ayodhya News: ಹೋಳಿ ಹಬ್ಬ ವರ್ಷಕ್ಕೆ ಒಮ್ಮೆ ಮಾತ್ರ ಬರುತ್ತದೆ. ಹೀಗಾಗಿ ಮುಸ್ಲಿಮರಿಗೆ ಹೋಳಿ ಬಣ್ಣಗಳು ಇಷ್ಟವಾಗದಿದ್ದರೆ ಅವರು ತಮ್ಮ ಮನೆಗಳಲ್ಲಿಯೇ ಇರಬೇಕು ಎಂದು ಉತ್ತರ ಪ್ರದೇಶದ ಸಂಭಲ್‌ನ ಡಿಎಸ್‌ಪಿ ಅನುಜ್ ಕುಮಾರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಯನ್ನು ಖದ್ದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಸಹ ಬೆಂಬಲಿಸಿದ್ದರು....

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/YWLYjYJ-ALg ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್‌ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...

ನಾನು ಹಿಂದಿ ಮಾತನಾಡುತ್ತೇನೆ, ಬಹುಭಾಷಾ ಸೂತ್ರ ನಾನು ಒಪ್ಪುವೆ : ಸುಧಾಮೂರ್ತಿಯ ತ್ರಿಭಾಷಾ ಪ್ರೇಮ

Political News: ದೇಶಾದ್ಯಂತ ಕೇಂದ್ರದ ತ್ರಿಭಾಷಾ ಸೂತ್ರದ ಕುರಿತು ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಹೊತ್ತಲ್ಲೇ ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ ತ್ರಿಭಾಷಾ ನಿಲುವಿಗೆ ಬೆಂಬಲ ಸೂಚಿಸಿದ್ದಾರೆ. ಸಂಸತ್ತಿನ ಬಳಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಒಬ್ಬರು ವಿವಿಧ ಭಾಷೆಗಳನ್ನು ಕಲಿಯಬೇಕು ಎಂದು ಪ್ರತಿಪಾದಿಸಿದ್ದಾರೆ. https://youtu.be/aqR4kSz9Zdk ಒಬ್ಬರು ಬಹು ಭಾಷೆಗಳನ್ನು ಕಲಿಯಬೇಕು ಎಂಬುದು ನನ್ನ ನಿಲುವು. ನನಗೂ 7-8...

Political News: ಸಚಿವ ಪ್ರಿಯಾಂಕ್‌ ಖರ್ಗೆ ತವರಲ್ಲೇ ಜನರಿಗಿಲ್ಲ ಶುದ್ಧ ಕುಡಿಯುವ ನೀರು..

Political News: ರಾಜ್ಯದೆಲ್ಲೆಡೆ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿ ಹಲವಾರು ಸಾವು ನೋವುಗಳು ಸಂಭವಿಸಿದ್ದರೂ ಈ ಅಧಿಕಾರಿಗಳು ಮಾತ್ರ ಎಚ್ಚೆತ್ತಿಲ್ಲ. ಇದರ ನಡುವೆಯೇ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತೆಲೆಕುಣಿ ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿ ಅನಾರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕೂಡಲೇ ನಮಗೆ ಶುದ್ದ ಕಡಿಯುವ ನೀರನ್ನು ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಇಲ್ಲಿನ...

ವಿಶ್ವ ಕಿಡ್ನಿ ದಿನದಂದು ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಶಿವಮೊಗ್ಗ, ಮಾ.13: ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಆರಂಭಿಕ ಪತ್ತೆ, ಅಗತ್ಯ ಚಿಕಿತ್ಸಾ ವಿಧಾನಗಳನ್ನು...

ಅನಗತ್ಯ ಮಾತನಾಡಬೇಡಿ, ಇದು ನಾಚಿಕೆಗೇಡಿನ ಸಂಗತಿ: ರನ್ಯಾ ಕೇಸ್ ಬಗ್ಗೆ ಜೋಶಿ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದ್ರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಪುಂಕಾನು ಪುಂಕವಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದ್ರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಇದು ದೇಶದ್ರೋಹದ ಕೆಲಸ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು....

ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಗಣ

Dharwad News: ಧಾರವಾಡ. ನವಲಗುಂದ: ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ಭಕ್ತರು ದರ್ಶನಕ್ಕೆ ನಿಂತಿರುವ ದೃಶ್ಯ ಕಾಣಬಹುದು. ರಾಜ್ಯ ಸೇರಿದಂತೆ ಬೇರೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ತಮ್ಮ ಹರಕೆಗಳನ್ನು ಕಟ್ಟಲು ಮತ್ತು ತೀರಿಸಲು ಇಲ್ಲಿ ಬರುತ್ತಾರೆ. ಕಾಮದೇವರ ದರ್ಶನಕ್ಕೆ ಯಾವುದೇ ರೀತಿಯಲ್ಲಿ...

ನಮ್ಮ ವಿರುದ್ಧದ ಕಾರ್ಯಾಚರಣೆ ಬಿಡಿ, ಇಲ್ಲವಾದರೆ ರಕ್ತ ಹರಿಸುತ್ತೇವೆ : ಪಾಕ್‌ಗೆ ಬಂಡುಕೋರರ ವಾರ್ನ್‌

International News: ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರದ ಕಡೆಗೆ ಹೊರಟ್ಟಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ಮೇಲೆ ಬಲೂಚ್‌ ವಿಮೋಚನಾ ಪಡೆಯ ಬಂಡುಕೋರರು ದಾಳಿ ನಡೆಸಿ ರೈಲನ್ನೇ ಹೈಜಾಕ್‌ ಮಾಡಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿಯನ್ನು ನಡೆಸಿ 500 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಇನ್ನೂ ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಸೇನಾಪಡೆಗಳು 80 ಜನರ...

ಅದು ಅಪಘಾತವಲ್ಲ ಕೊ*ಲೆ ಅನ್ನುವ ಆರೋಪ: ಮಹತ್ವದ ಹೇಳಿಕೆ ಕೊಟ್ಟ ನಟಿ ಸೌಂದರ್ಯ ಪತಿ

Movie News: ಹಲವು ವರ್ಷಗಳ ಹಿಂದೆ ಬಿಜೆಪಿ ಪ್ರಚಾರಕ್ಕೆಂದು ತೆರಳುತ್ತಿದ್ದ ಸೌಂದರ್ಯ ಅವರಿದ್ದ ವಿಮಾನ ಪತನವಾಗಿ, ಸೌಂದರ್ಯ ಸಾವನ್ನಪ್ಪಿದ್ದರು. ಈಗ ಕೆಲ ದಿನಗಳಿಂದ ಸೌಂದರ್ಯ ಸಾವಿನ ಹಿಂದೆ ನಟ ಮೋಹನ್ ಬಾಬು ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಸೌಂದರ್ಯ ಅವರದ್ದು ಅಪಘಾತವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಖಮ್ಮಂ ಜಿಲ್ಲೆಯ ವ್ಯಕ್ತಿಯೊಬ್ಬರು ಪೊಲೀಸರಿಗೆ...

Health Tips: SKIN CARE ದಿನನಿತ್ಯ ಮಾಡದಿದ್ರೆ ಏನಾಗುತ್ತೆ?

Health Tips: ನಮ್ಮ ಸ್ಕಿನ್ ಹೇಗಿರಬೇಕು..? ನಾವು ಯಾವ ರೀತಿ ಸ್ಕಿನ್ ಕೇರ್ ಮಾಡಬೇಕು ಎಂಬ ಬಗ್ಗೆ ವೈದ್ಯರಾದ ಡಾ.ದೀಪಿಕಾ ವಿವರಿಸಿದ್ದಾರೆ. ಅದೇ ರೀತಿ ನಾವು ಪ್ರತಿದಿನ ನಮ್ಮ ಸ್ಕಿನ್ ಕೇರ್ ಮಾಡದಿದ್ದರೆ ಏನಾಗತ್ತೆ ಅಂತಾ ವಿವರಿಸಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸ್ಕಿನ್ ಇರುತ್ತದೆ. ಆಯ್ಲಿ ಸ್ಕಿನ್, ನಾರ್ಮಲ್ ಸ್ಕಿನ್, ಡ್ರೈ ಸ್ಕಿನ್. ಹೀಗೆ ಮೂರು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img