Sunday, July 12, 2026

#politicalnews

Health Tips: STROKE ಯಾಕಾಗುತ್ತೆ? ಬಚಾವ್ ಆಗೋದು ಹೇಗೆ..?

Health Tips: ಸ್ಟ್ರೋಕ್ ಪಾರ್ಶ್ವವಾಯು ಎನ್ನುವ ರೋಗ ಸಡನ್ನಾಗಿ ಬರುವುದನ್ನು ನಾವು ನೋಡಿರುತ್ತೇವೆ. ಆದರೆ ಅದ್ಯಾಕೆ ಬರತ್ತೆ ಅಂತಾ ಗೊತ್ತಿರುವುದಿಲ್ಲ. ಆರೋಗ್ಯವಾಗಿದ್ದವರು, ಇದ್ದಕ್ಕಿಂತೆ ಪಾರ್ಶ್ವವಾಯುವಿಗೆ ಒಳಗಾಗುತ್ತಾರೆ. ಯಂಗ್ ಆಗಿ ಇರುವವರಿಂದ ಹಿಡಿದು 50 ವರ್ಷ ದಾಟಿದ ಬಳಿಕವೂ ಸಡನ್ ಆಗಿ ಸ್ಟ್ರೋಕ್ ಬರುತ್ತದೆ. ಅಲ್ಲದೇ, ಕೆಲವೊಮ್ಮೆ ಗರ್ಭಿಣಿಯರು ಸರಿಯಾಗಿ ಕಾಳಜಿ ವಹಿಸದೇ, ಹೆಚ್ಚು ಟೆನ್ಶನ್...

ತಂದೆ- ತಾಯಿ, ಹಿರಿಯ ನಾಗರಿಕರ ಸೇವೆ ಮಾಡದಿದ್ದಲ್ಲಿ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ: ಕೃಷ್ಣಭೈರೇಗೌಡ

Political News: ಯಾವ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಅಥವಾ ತಂದೆ ತಾಯಿಯನ್ನು ಆರೈಕೆ ಮಾಡುವುದಿಲ್ಲವೋ, ಅವರ ಸೇವೆ ಮಾಡುವುದಿಲ್ಲವೋ. ಅಂಥ ಸಂಬಂಧಿಕರು ಮತ್ತು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲವೆಂದು ಕೇಂದ್ರ ಸರ್ಕಾರದ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ. ಇತ್ತೀಚಿನ...

2028ರಲ್ಲಿ ಹೊಸ ಸರ್ಕಾರಕ್ಕೆ 10 ಲಕ್ಷ ಕೋಟಿ ರೂಪಾಯಿ ಸಾಲದ ಶಾಕ್! ಆರ್ಥಿಕ ಇಲಾಖೆಯ ಮಾಹಿತಿ

Political News: ರಾಜ್ಯದ ಹದಿನಾರನೇ ವಿಧಾನಸಭೆಯ ಅವಧಿ ಪೂರ್ಣಗೊಳ್ಳುವ ವೇಳೆಗೆ ಸರ್ಕಾರದ ಸಾಲದ ಮೊತ್ತವು 9.25 ಲಕ್ಷ ಕೋಟಿ ರೂಪಾಯಿಗಳಷ್ಟಾಗಲಿದೆ ಎಂದು ಆರ್ಥಿಕ ಇಲಾಖೆಯು ಅಂದಾಜಿಸಿರುವ ಮಾಹಿತಿಯಲ್ಲಿ ತಿಳಿದುಬಂದಿದೆ. ಮುಂಬರುವ 2028ರ ಹೊತ್ತಿಗೆ ಸಾಲದ ಜೊತೆಗೆ ವಾರ್ಷಿಕ ಬಡ್ಡಿಯಲ್ಲಿಯೂ 60,306 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂಬುದಾಗಿ ತಿಳಿಸಿದೆ. ಅಲ್ಲದೆ 2025-26ನೇ ಸಾಲಿನ ಆರ್ಥಿಕ ವರ್ಷ ಮುಗಿಯುವ...

International News: ರಷ್ಯಾ ಜೊತೆ 30 ದಿನದ ಕದನ ವಿರಾಮ- ಉಕ್ರೇನ್‌ಗೆ ನೆರವು ಪ್ರಾರಂಭಿಸಿದ ಟ್ರಂಪ್

International News: ಉಕ್ರೇನ್‌ ಹಾಗೂ ರಷ್ಯಾ ನಡುವೆ ಮುಂದುವರೆದಿದ್ದ ಯುದ್ಧಕ್ಕೆ ಇದೀಗ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸೌದಿ ಅರೇಬಿಯಾದಲ್ಲಿ ನಡೆದ ಮಹತ್ವದ ಮಾತುಕತೆಯಲ್ಲಿ ಕದನ ವಿರಾಮಕ್ಕೆ ಉಕ್ರೇನ್‌ ಒಪ್ಪಿಕೊಂಡಿದೆ. ಅಲ್ಲದೆ ಇದೇ ವಿಚಾರವು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ನಡುವೆ ಅಸಮಾಧಾನಕ್ಕೆ ಕಾರಣವಾಗಿತ್ತು. ಇನ್ನೂಇತ್ತೀಚಿಗೆ ಅಮೆರಿಕಕ್ಕೆ ಝೆಲೆನ್ಸ್ಕಿ...

ಡಿಲಿಮಿಟೇಷನ್‌ನಿಂದ ಕರ್ನಾಟಕದ 2 ಎಂಪಿ ಕ್ಷೇತ್ರಗಳಿಗೆ ಕೊಕ್ಕೆ : ಜೈ ರಾಂ ರಮೇಶ್‌ ಕಳವಳ

Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತಮಿಳು ನಾಡು ವಿರೋಧ ವ್ಯಕ್ತಪಡಿಸುತ್ತಿದೆ, ಅಲ್ಲದೆ ಬಹುತೇಕ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳು ಆಕ್ಷೇಪ ಹೊರಹಾಕುತ್ತಿವೆ. ಅಲ್ಲದೆ ಈ ರೀತಿಯಾಗಿ ಕ್ಷೇತ್ರ ಮರುವಿಂಗಡಣೆಯಿಂದ ಜನಸಂಖ್ಯೆಯನ್ನು ನಿಯಂತ್ರಿಸಿರುವ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ಅಲ್ಲದೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೂ ಇದರ ಹೊಡೆತ ಬೀಳಲಿದೆ ಎಂಬ ಮಾಹಿತಿ ದೊರೆತಿದೆ. ಅಲ್ಲದೆ ಈ...

Jeeni Health Mix: ಕರ್ನಾಟಕದ ಸಿರಿಧಾನ್ಯಗಳ ಕಂಪನಿ ಜೀನಿ ಇದೀಗ ವಿಶ್ವದ 5 ದೇಶಗಳಲ್ಲಿ ಲಭ್ಯ

Jeeni Health Mix: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಮೋಡಿ ಮಾಡಿತ್ತು ಅಂದ್ರೆ, ಆಗಷ್ಟೇ ಬಂದಿದ್ದ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್, ಫಟಾಫಟ್ ಅಂತ ಖಾಲಿಯಾಗುವಷ್ಟು. ಈಗಲೂ ಸಹ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಅಷ್ಟೇ ಡಿಮ್ಯಾಂಡ್ ಇದೆ. ಇದರ ಸೇವನೆಯಿಂದ ಅದೆಷ್ಟೋ ಜನಕ್ಕೆ ಬಿಪಿ, ಶುಗರ್ ಕಂಟ್ರೋಲಿಗೆ ಬಂದಿದೆ....

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

ವಿಶ್ವ ಕಿಡ್ನಿ ದಿನಾಚರಣೆ: ಕಿಡ್ನಿ ಆರೋಗ್ಯದ ಕುರಿತು ಜಾಗೃತಿಗಾಗಿ ಬೃಹತ್ ವಾಕ್‌ಥಾನ್

Bengaluru News: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಕಿಡ್ನಿ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎನ್ ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಆರಂಭವಾಗಿ ನಗರದ ಕೆಂಗಲ್ ಹನುಮಂತಯ್ಯ ವೃತ್ತದವರೆಗೆ ವಾಕ್ ಥಾನ್...

Sandalwood News: ದರ್ಶನ್ ಯಾವತ್ತಿದ್ದರೂ ನನ್ನ ಮಗ: ಅನ್‌ಫಾಲೋ ಮಾಡಿದ್ದರ ಬಗ್ಗೆ ಸುಮಲತಾ ಪ್ರತಿಕ್ರಿಯೆ

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಷ್, ಅವರ ಮಗ ಅಭಿಷೇಕ್ ಅಂಬರೀಷ್ ಹೀಗೆ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಸದ್ಯ ಫಾಲೋವಿಂಗ್ ಲೀಸ್ಟ್ ಖಾಲಿಯಾಗಿದ್ದು, ಸೊನ್ನೆ ಅಂತಾ ತೋರಿಸುತ್ತಿದೆ. ಇದೀಗ ದರ್ಶನ್ ಮಗನನ್ನು,...

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ ತಿಂಗಳ 26ರಂದು ಕೊತ್ತನೂರಿನ ಕೆ.ಎಸ್.ಬಿ. ಕಾಲೋನಿಯ ನಿವಾಸಿಯಾಗಿದ್ದ 59 ವರ್ಷದ ಮೇರಿ ಎನ್ನುವ ಮಹಿಳೆಯನ್ನು ಇದೇ ಪ್ರದೇಶದ ನಾಗೇನಹಳ್ಳಿ ಸ್ಲಂನಲ್ಲಿದ್ದ 30...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img