Sunday, July 12, 2026

#politicalnews

Maharashtra News: ಹಿಂದೂಗಳೇ ಮಲ್ಹಾರ್‌ ಪ್ರಮಾಣೀಕರಣದ ಮಾಂಸ ತಿನ್ನಿ: ಸಚಿವ ರಾಣೆ ಕರೆ

Maharashtra News: ನಿರಂತರ ಹಿಂದುತ್ವದ ಬಗ್ಗೆ ಪ್ರತಿಪಾದಿಸುತ್ತಲೇ ಬಂದಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಬಂದರು, ಮೀನುಗಾರಿಕೆ ಇಲಾಖೆ ಸಚಿವ ನಿತೇಶ್‌ ರಾಣೆ ಮಾಂಸದ ಮಾರಾಟದ ವಿಚಾರದಲ್ಲಿ ಮಾಡಿರುವ ಹೊಸ ನಿರ್ಧಾರವೊಂದು ವಿವಾದ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಹಿಂದೂಗಳಿಂದ ಮಾತ್ರ ನಡೆಸಲ್ಪಡುವ ಮಾಂಸದ ಅಂಗಡಿಗಳಿಗೆ ನೂತನ ಪ್ರಮಾಣೀಕರಣವನ್ನು ರಾಣೆ ಘೋಷಿಸಿದ್ದಾರೆ. ಅಲ್ಲದೆ ಇದು ಮಹಾರಾಷ್ಟ್ರದ...

International News: ಜಟಾಪಟಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಬಳಿ ಕ್ಷಮೆಯಾಚಿಸಿದ ಉಕ್ರೇನ್ ಅಧ್ಯಕ್ಷ

International News: ಕಳೆದ ಕೆಲ ದಿನಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಹಾಗೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಅಲ್ದೆ ಈ ವಿಚಾರ ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿತ್ತು. ಮಾತುಕತೆಗೆಂದು ದೂರದಿಂದ ಬಂದಿದ್ದ ಝಲೆನ್ಸ್ಕಿಯನ್ನ ಟ್ರಂಪ್‌ ಬೈದು ಹೊರಹಾಕಿದ್ದರು. ಇನ್ನೂ ವಿಶ್ವದ ಮಾಧ್ಯಮಗಳೆದುರೇ ಅವಮಾನಿಸೋದು ನಿಮಗೆ ಗೌರವ...

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...

Political News: ವಿಜಯೇಂದ್ರ ಇಳಿಸಲು ಫಡ್ನವೀಸ್‌ ನೆರವಿಗೆ ಮುಂದಾದ ರೆಬಲ್ಸ್‌

Political News: ರಾಜ್ಯ ಬಿಜೆಪಿಯಲ್ಲಿ ಮುಂದುವರೆದಿರುವ ಬಣ ಬಡಿದಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಹಿರಂಗ ಸಮರ ಸಾರಿರುವ ಬಿಜೆಪಿ ರೆಬಲ್‌ ಶಾಸಕರು ಇದೀಗ ಇನ್ನೊಂದು ತಂತ್ರಕ್ಕೆ ಮುಂದಾಗಿದ್ದಾರೆ. ಇಷ್ಟು ದಿನಗಳ ಕಾಲ ನೇರವಾಗಿ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿರುವ ಶಾಸಕ...

Horoscope: ಜ್ಯೋತಿಷ್ಯದ ಪ್ರಕಾರ ಯಾವ ವಾರ ಯಾವ ಬಣ್ಣದ ಬಟ್ಟೆ ಧರಿಸಿದರೆ ಉತ್ತಮ..?

Horoscope: ಜ್ಯೋತಿಷ್ಯದಲ್ಲಿ ನಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಆದರೆ ಕೆಲವರು ಜ್ಯೋತಿಷ್ಯವನ್ನು ನಂಬುತ್ತಾರೆ ಮತ್ತೆ ಕೆಲವರು ಜ್ಯೋತಿಷ್ಯವನ್ನು ನಂಬುವುದಿಲ್ಲ. ಆದರೆ ನೀವು ತಿನ್ನುವ ಆಹಾರ, ನಡೆದುಕೊಳ್ಳುವ ರೀತಿಯಿಂದ ಹಿಡಿದು ಧರಿಸುವ ಬಟ್ಟೆಗೂ ಕೂಡ ಜ್ಯೋತಿಷ್ಯದಲ್ಲಿ ತನ್ನದೇ ಮಹತ್ವವಿದೆ. ಹಾಗಾಗಿ ನಾವಿಂದು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಿದರೆ, ಉತ್ತಮ ಅಂತಾ ಹೇಳಲಿದ್ದೇವೆ. ಸೋಮವಾರದಂದು ನೀವು ಬಿಳಿ...

ವಿನಯ್‌ ಕುಲಕರ್ಣಿ ಪಾಲಿಟಿಕಲ್‌ ಲೈಫ್‌ ಮುಗಿಸಲು ಸಂಚು : ವಿಚಾರಣೆಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ

Political News: ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ಬಹಿರಂವಾಗಿದೆ. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಹತ್ವದ ವಾದ ಮಂಡನೆಯಾಗಿದೆ. ರಾಜಕಾರಣಿಯೊಬ್ಬರ ಬಳಿ ನನಗೆ 15 ಕೋಟಿ ರೂಪಾಯಿಗಳನ್ನು ಕೊಟ್ಟರೆ ನಾನು ಮಾಫಿ ರೂಪದ ಸಾಕ್ಷಿಯಾಗುವೆ. ಇದರಿಂದ ವಿನಯ್‌ ಕುಲಕರ್ಣಿಯವರ ರಾಜಕೀಯ ಭವಿಷ್ಯ ಕೊನೆಗಾಣಿಸುತ್ತೇನೆ....

Telangana Crime News: ಮರ್ಯಾದೆಗೇಡು ಹತ್ಯೆ: ತೆಲಂಗಾಣದ 6 ಜನರಿಗ ಜೀವಾವಧಿ ಶಿಕ್ಷೆ : ಕೋರ್ಟ್‌ ತೀರ್ಪು

Telangana Crime News: ಕಳೆದ 2018 ರಲ್ಲಿ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ನಡೆದಿದ್ದ ಮರ್ಯಾದೆಗೇಡು ಹತ್ಯೆಯ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಎಸ್‌ಸಿ-ಎಸ್‌ಟಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಒಬ್ಬರಿಗೆ ಮರಣದಂಡನೆ ಹಾಗೂ 6 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ...

ಖಾಲಿಯಾಯ್ತಾ ಕಾಂಗ್ರೆಸ್ ಖಜಾನೆ..? ಗ್ಯಾರಂಟಿ ಯೋಜನೆ ಮುನ್ನಡೆಸಲು ಹಣವಿಲ್ಲ ಎಂದರು ಸಿಎಂ

Political News: ಆಯಾ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಭರ್ಜರಿ ಪ್ರಚಾರ ಮಾಡಿ, ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ ಇದೀಗ ಗ್ಯಾರಂಟಿ ಪೂರೈಸಲು ಹಣವೇ ಸಾಕಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ತಕ್ಕಂತೆ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಗ್ಯಾರಂಟಿ ಯೋಜನೆ ಮುಂದುವರಿಸಲು ಹಣವೇ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ. https://youtu.be/GdThmws5H-s ಕರ್ನಾಟಕ, ತೆಲಂಗಾಣದಂತೆ...

ಅಮೆರಿಕ ಹೊಗಳಿದ್ದ ಮೋದಿಗೆ ಮುಖಭಂಗ- ಹಿಂದೂ ದೇವಾಲಯದ ಗೋಡೆ ಮೇಲೆ ಆಕ್ಷೇಪಾರ್ಹ ಬರಹ

International News: ಡೊನಾಲ್ಡ್‌ ಟ್ರಂಪ್‌ ಎರಡನೇಯ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇತ್ತೀಚಿಗಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಪ್ರವಾಸದ ಕುರಿತು ಇದೊಂದು ಫಲಪ್ರದ ಭೇಟಿಯಾಗಿದೆ, ಉಭಯ ನಾಯಕರ ನಡುವಿನ ಮಾತುಕತೆ ಅತ್ಯಂತ ಯಶಸ್ವಿಯಾಗಿದೆ ಎಂಬೆಲ್ಲ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ ದ್ವಿಪಕ್ಷೀಯ ವ್ಯಾಪಾರ ಸಂಬಂಧ...

ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಹಾಕಿದ್ರೆ, ಆರ್ಥಿಕ ಪರಿಸ್ಥಿತಿ, ಆರೋಗ್ಯ ಎರಡೂ ಸುಧಾರಿಸುತ್ತದೆ

Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ ಸ್ನಾನಕ್ಕೂ ಅದೃಷ್ಟಕ್ಕೂ ನಂಟಿದೆ ಅಂತಾ ನಿಮಗೆ ಗೊತ್ತಾ..? ಹೌದು.. ಸ್ನಾನದ ನೀರಿಗೆ ಕೆಲವು ವಸ್ತುಗಳನ್ನು ಸೇರಿಸುವುದರಿಂದ, ನಮ್ಮ ಅದೃಷ್ಟ, ಆರೋಗ್ಯ ಎಲ್ಲವೂ ಸುಧಾರಿಸುತ್ತದೆ. ಹಾಗಾದ್ರೆ ಸ್ನಾನದ ನೀರಿಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img