Sunday, July 12, 2026

#politicalnews

Tumakuru News: ಪುಂಡರ ವ್ಹೀಲಿಂಗ್ ಅಟ್ಟಹಾಸ, ಹಾಲು ತರಲು ಹೊರಟಿದ್ದ ವ್ಯಕ್ತಿ ಬಲಿ

Tumakuru News: ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಅಟ್ಟಹಾಸಕ್ಕೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಲಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಬೆಳಿಗ್ಗೆ ಹಾಲು ತರಲು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿ.ಟಿ.ತಿಪ್ಪೇಸ್ವಾಮಿ ಹೊರಟಿದ್ದಾಗ, ಟುಡಾ ಕಚೇರಿಯ ಬಳಿ ವ್ಹೀಲಿಂಗ್ ಪುಂಡರ ಗಾಡಿಗೆ ಸಿಲುಕಿ ಅಪಘಾತವಾಗಿ, ಗಂಭೀರವಾಗಿ ಗಾಯಗೊಂಡಿದ್ದರು. ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಿಪ್ಪೇಸ್ವಾಮಿ ಅವರ ತಲೆ, ಕಾಲಿಗೆ ಗಂಭೀರಗಾಯವಾಗಿದ್ದು,...

ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮಹಿಳೆ ನಾಪತ್ತೆ.. ದೂರು ಸ್ವೀಕರಿಸದ ಪೊಲೀಸರು

ಮಂಡ್ಯ ನ್ಯೂಸ್: ಮದ್ದೂರಿನ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರ ಪತ್ನಿ ಮತ್ತು ಮಗ ನಾಪತ್ತೆಯಾಗಿದ್ದಾರೆ. ಇವರದ್ದು ಲವ್ ಮ್ಯಾರೇಜ್ ಆಗಿದ್ದು, ಕೆಲ ವರ್ಷಗಳ ಹಿಂದೆ ಮುಸ್ಲಿಂ ಧರ್ಮದ ಯುವತಿಯನ್ನು ಪ್ರೀತಿಸಿ, ವೆಂಕಟೇಶ್ ವಿವಾಹವಾಗಿದ್ದರು. ಹಾಗಾಗಿ ಆ ಯುವತಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದರು. ಇವರಿಗೆ ಒಬ್ಬ ಮಗನೂ ಇದ್ದ. ಆದರೆ ಇದೀಗ ವೆಂಕಟೇಶ್ ಅವರ ಪತ್ನಿ ಮತ್ತು...

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ನಿವಾಸಿ ದಿಗಂತ್ ಇಂದು ಉಡುಪಿಯಲ್ಲಿ ಪತ್ತೆ

Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...

Kannada Fact Check: ಕುಂಭ ಮೇಳಕ್ಕೆ ಅವಹೇಳನ ಮಾಡಿ, ಇಫ್ತಾರ್ ಕೂಟಕ್ಕೆ ಹೋದರಾ ಮಲ್ಲಿಕಾರ್ಜುನ ಖರ್ಗೆ..?

Kannada Fact Check: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಂಭ ಮೇಳ ಶುರುವಾದ ಬಳಿಕ, ಅದರ ಬಗ್ಗೆ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಂಭಮೇಳದಲ್ಲಿ ಮಿಂದ ಬಳಿಕ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ದೇಶದ ಬಡತನ ಕೊನೆಗೊಳ್ಳುತ್ತದೆಯಾ ಅಂತಾ ಪ್ರಶ್ನಿಸಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ...

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

ಇದು ಮುಸ್ಲಿಂರ ತುಷ್ಟೀಕರಣ ಬಜೆಟ್, ಹಲಾಲ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...

ಪತ್ನಿಯ ಕಾಟಕ್ಕೆ ವ್ಯಕ್ತಿ ನೇಣಿಗೆ ಶರಣು.. ಮುಂಬೈನ ಹೋಟೆಲ್‌ನಲ್ಲಿ ಜೀವ ಬಿಟ್ಟ ನಿಶಾಂತ್ ತ್ರಿಪಾಠಿ..

Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್‌ನಲ್ಲಿ 41 ವರ್ಷದ ನಿಶಾಂತ್‌ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್‌ ಸೈಟ್‌ನಲ್ಲಿ ತನ್ನ ಡೆತ್‌ನೋಟ್‌ ಅಪ್ಲೋಡ್‌ ಮಾಡಿದ್ದನು ಎಂದು...

ರನ್ಯಾರಾವ್‌ ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..! ನಟಿಯ ವಿರುದ್ಧ ತನಿಖೆಗಿಳಿದ ಸಿಬಿಐ..

Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್‌ ಪ್ರಕರಣದಲ್ಲಿ ನಟಿ ರನ್ಯಾರಾವ್‌ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...

National Political News: ಮೋದಿಗೆ ಅಬ್ದುಲ್ಲಾ ಸವಾಲು.. ಗೆಲ್ತಾರಾ ಪ್ರಧಾನಿ..?

National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್‌ ಜೈ‌ಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ. https://youtu.be/9IQ4kPSqFmk ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img