Sunday, July 12, 2026

#politicalnews

International News: ಅಮೆರಿಕಾ ವಿರುದ್ಧ ಕೆನಡಾ ಕೊತಕೊತ.. ಟ್ರಂಪ್ ಆಟ‌.. ಟ್ರುಡೋ ಎಚ್ಚರಿಕೆ..!

International News: ಭವಿಷ್ಯದಲ್ಲಿ ಕೆನಡಾ ದೇಶಕ್ಕೆ ಕಠಿಣ ಸವಾಲುಗಳು ಎದುರಾಗಲಿವೆ. ನಮ್ಮ ಸರ್ಕಾರವು ಕೆನ್ನಡಿಯನ್ನರ ಅಭಿವೃದ್ದಿಗಾಗಿ ಕೆಲಸ ಮಾಡಿದೆ ಎಂದು ಹಂಗಾಮಿ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾವುಕರಾಗಿ ನುಡಿದಿದ್ದಾರೆ. https://youtu.be/vrRlMJvyvLo ಅಮೆರಿಕದೊಂದಿಗೆ ಕೆನಡಾ ತೆರಿಗೆ ಸಂಘರ್ಷವನ್ನು ನಡೆಸುತ್ತಿರುವ ಹೊತ್ತಿನಲ್ಲಿಯೇ ಟ್ರುಡೊ ಈ ರೀತಿಯ ಹೇಳಿಕೆ ನೀಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೆನಡಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ...

ಚಿತ್ರರಂಗದ ಅಸಮಾನತೆ ವಿರುದ್ಧ ಧ್ವನಿ ಎತ್ತಿದ ನಟಿ ರಮ್ಯಾ.. ಫಿಲ್ಮ್‌ ಇಂಡಸ್ಟ್ರಿಗೆ ಚಾಟಿ ಬೀಸಿದ ಸ್ಯಾಂಡಲ್‌ವುಡ್‌ ಕ್ವೀನ್..!

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ. https://youtu.be/yafubthduto 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...

ಕೇಂದ್ರ ಸರ್ಕಾರದ ವಕ್ಫ್‌ ಮಸೂದೆಗೆ ವಿರೋಧ.. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ರಾಜ್ಯದ ಸೆಡ್ಡು..

Political news: ಕೇಂದ್ರದ ಎನ್‌ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್‌ ಮಸೂದೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...

ಸದನದಲ್ಲಿ ಮಂಡನೆಯಾಯ್ತು ಮೈಕ್ರೋ ಫೈನಾನ್ಸ್‌ ಮಸೂದೆ.. ಸಾಲಗಾರರಿಗೆ ಕಿರುಕುಳ ನೀಡಿದ್ರೆ ಕಠಿಣ ಕ್ರಮ..!

Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ. https://youtu.be/QYMGAJVdRIo ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...

ಕಳ್ಳತನದ ಲಿಸ್ಟ್‌ಗೆ ಹೊಸದೊಂದು ಸೇರ್ಪಡೆ.. ಬರೊಬ್ಬರಿ 70 ಲಕ್ಷದ ತಲೆಗೂದಲು ಕದ್ದ ಖದೀಮರು..

Bengaluru News: ಸಾಮಾನ್ಯವಾಗಿ ಹಣ, ಒಡವೆ, ಬೈಕ್‌ ಇಂತಹ ವಸ್ತುಗಳನ್ನು ಕಳವು ಮಾಡಿರುವ ಅದೆಷ್ಟೋ ಪ್ರಕರಣಗಳನ್ನು ನೋಡಿರುತ್ತೇವೆ. ಆದರೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ತಲೆಗೂದಲನ್ನೂ ಸಹ ಬಿಡದೆ ಖರ್ತನಾಕ್‌ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. https://youtu.be/DSVhH6iJ8uQ ಸುಮಾರು 10 ವರ್ಷಗಳಿಂದ ಇಲ್ಲಿನ ಸ್ಥಳೀಯ ನಿವಾಸಿ ವೆಂಕಟಸ್ವಾಮಿ ಎನ್ನುವವರು ಕೂದಲು ವ್ಯಾಪಾರ ಮಾಡುತ್ತಿದ್ದಾರೆ. ಅಲ್ಲದೆ ಅವರು...

Political News: ರಾಜ್ಯ ಬಜೆಟ್ ನಿರಾಶಾದಾಯಕವಾಗಿತ್ತು ಎಂದ ಬಿಜೆಪಿ ಹಿರಿಯ ನಾಯಕರು

Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...

ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿಹೊಗಳಿದ ಸತೀಶ್ ಜಾರಕಿಹೊಳಿ, ಕೋನರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪಿಡಬ್ಲ್ಯೂಡಿ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಿದ್ದಾರೆ. ನಮಗೆ ಸಂತೋಷ ಆಗಿದೆ. ಇನ್ನು ಬಜೆಟ್ ಇಂಪ್ಲಿಮೆಂಟ್ ಆಗಬೇಕು. ರಾಜ್ಯದ ಪರ ಬಜೆಟ್ ಎಂದು ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅಲ್ಪ ಸಂಖ್ಯಾತ ಅಂದ್ರೆ ಐದಾರು ಸಮುದಾಯ ಜನ ಬರ್ತಾರೆ. ಹೀಗಾಗಿ ಅವರಿಗೆ ಸ್ವಲ್ಪ ಬಜೆಟ್ ಕೊಟ್ಟಿರಬಹುದು. ಪಾಕಿಸ್ತಾನ ಮುಸ್ಲಿಂ...

ಭಾರತ vs ಪಾಕಿಸ್ತಾನ ಹೋರಾಟ – ಟೆಲಿವಿಷನ್ ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸಿದ ಸ್ಟಾರ್ ಸ್ಪೋರ್ಟ್ಸ್!

Sports News: ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಭಾರತ vs ಪಾಕಿಸ್ತಾನ ಹೋರಾಟವನ್ನು 20.6 ಕೋಟಿ ಟೆಲಿವಿಷನ್ ವೀಕ್ಷಕರು ವೀಕ್ಷಿಸಿದ್ದಾರೆ. ಕ್ರಿಕೆಟ್ ವಿಶ್ವಕಪ್ ಅನ್ನು ಹೊರತುಪಡಿಸಿ, ಇದು BARC ಇತಿಹಾಸದಲ್ಲಿ ಎರಡನೇ ಅತಿಹೆಚ್ಚು ವೀಕ್ಷಣೆ ಪಡೆದ ಕ್ರಿಕೆಟ್ ಪಂದ್ಯವಾಗಿದೆ. 2023ರ ವಿಶ್ವಕಪ್‌ನಲ್ಲಿ ನಡೆದ ಇದೇ ಹೋರಾಟದಂತೆ ಹೋಲಿಸಿದರೆ 10% ಹೆಚ್ಚಿನ ರೇಟಿಂಗ್ ಪಡೆದಿದೆ. ಮಾರ್ಚ್ 7, 2025 | ರಾಷ್ಟ್ರೀಯ: ಜಿಯೋಸ್ಟಾರ್ ನಿರಂತರವಾಗಿ ಭಾರತದ ನೇರ ಕ್ರೀಡಾ ಪ್ರಸಾರಗಳ...

ನನಗೆ ಭಾರತಕ್ಕೆ ಕಳುಹಿಸಬೇಡಿ..! ಅಮೆರಿಕ ಸುಪ್ರೀಂ ಕೋರ್ಟ್‌ಗೆ ರಾಣಾ ಮನವಿ..

International News: ನನ್ನನ್ನು ಭಾರತಕ್ಕೆ ಗಡಿಪಾರು ಮಾಡಿದರೆ, ನಾನು ಪಾಕಿಸ್ತಾನದ ಮೂಲದ ಮುಸ್ಲಿಂ ಅಂತ ನನಗೆ ಜೈಲಲ್ಲಿ ಹಿಂಸೆ ಹಾಗೂ ಕಿರುಕುಳ ನೀಡಬಹುದು. ಇದರಿಂದ ನನ್ನ ಸಾವು ಅದೇ ಜೈಲಲ್ಲಿ ಸಂಭವಿಸಬಹುದು. ಹೀಗಾಗಿ ನನ್ನನ್ನು ಭಾರತಕ್ಕೆ ಗಡಿಪಾರು ಮಾಡಬೇಡಿ ಎಂದು 2008ರ ಮುಂಬೈ ಸರಣಿ ಸ್ಫೋಟದ ರೂವಾರಿ ತಹವ್ವುರ್‌ ರಾಣಾ ಅಮೆರಿಕದ ನ್ಯಾಯಾಲಯಕ್ಕೆ ಮನವಿ...

ಪಾಕಿಸ್ತಾನ ಮಾಡಿದಂತಹ ಜಿನ್ನಾ ಆತ್ಮಕ್ಕೆ ಬಹಳ ಖುಷಿ ಆಗಿದೆ: ರಾಜ್ಯ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ ಸಿ.ಟಿ.ರವಿ

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಈ ಬಾರಿ 16ನೇ ಬಜೆಟ್ ಮಂಡಿಸಿದ್ದು, ಹುಬ್ಬಳ್ಳಿಯಲ್ಲಿಂದು ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಈ ಬಗ್ಗೆ ಮಾತನಾಡಿದ್ದಾರೆ. 16 ನೇ ಬಜೆಟ್ ದಾಖಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು. ದೇವರು ಇಷ್ಟು ಅವಕಾಶವನ್ನು ಬೇರೆ ರಾಜಕಾರಣಿಗಳಿಗೆ ಕೊಟ್ಟಿಲ್ಲ. ಅತಿ ಹೆಚ್ಚು ಬಜೆಟ್ ಮಂಡಿಸಿದ ಪ್ರಖ್ಯಾತಿ, ಅತಿ ಹೆಚ್ಚು ಸಾಲ ಮಾಡಿದ ಕುಖ್ಯಾತಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img