Bengaluru News: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನು ಬೆಂಗಳೂರಿನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ನರಸಮ್ಮ ಮಹತ್ವದ ತೀರ್ಪು ನೀಡಿದ್ದಾರೆ. ಈ ಮೂಲಕ ಗಮನ ಸೆಳೆದಿರುವ ಅವರು ಇದೀಗ ಈ ತೀರ್ಪು ಕಾಮುಕರ ಎದೆಯಲ್ಲಿ ನಡುಕ ಹುಟ್ಟುವಂತೆ ಮಾಡಿದ್ದಾರೆ.
ಘಟನೆಯ ಹಿನ್ನೆಲೆ..?
ಬೆಂಗಳೂರಿನ...
Bengaluru News: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಎಸ್ಡಿಪಿಐನ ಅಧ್ಯಕ್ಷ ಎಂ.ಕೆ. ಫೈಜಿ ಬಂಧನದ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆಗಳಲ್ಲಿ ಎಸ್ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿಯೇ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ನೂ ದೆಹಲಿ ತಿರುವನಂತಪುರ, ಲಖನೌ, ಜೈಪುರ,...
Bengaluru News: ಹೈಕೋರ್ಟ್ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಪ್ರತಿ ಸಿದ್ದಪಡಿಸಿ ಬರೊಬ್ಬರಿ 1.5 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಯುವತಿ ಸೇರಿದಂತೆ ನಾಲ್ವರಿಗೆ ವಂಚಿಸಿರುವ ಖದೀಮರನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಈ ಪ್ರಕರಣದಲ್ಲಿ ತುಮಕೂರಿನ ಕುಣಿಗಲ್ ಸಮೀಪದ ಕೆಆರ್ಎಸ್ ಅಗ್ರಹಾರ ನಿವಾಸಿ 32 ವರ್ಷದ ವಿಜೇತ್...
Bengaluru News: ದಿನಕಳೆದಂತೆಲ್ಲ ಅಪರಾಧಗಳು ಹೆಚ್ಚಾಗುತ್ತಿರುವ ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. 1 ಕೋಟಿ ರೂಪಾಯಿಗಳನ್ನು ನೀಡಿದರೆ ಕೇವಲ ಒಂದೇ ಗಂಟೆಯಲ್ಲೇ ಶೇ.20ರಷ್ಟು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ರೇಷ್ಮೆ ಹಾಗೂ ಮೊಟ್ಟೆ ವ್ಯಾಪಾರಿಯೊಬ್ಬರಿಗೆ ವಂಚಿಸಿರುವ ಮೂವರು ಆರೋಪಿಗಳು ವಿದ್ಯಾರಣ್ಯಪುರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.
https://youtu.be/JwVjbhNIoQI
ನಗರದ ಟಿ.ದಾಸರಹಳ್ಳಿ ಹತ್ತಿರದ ಮಲ್ಲಸಂದ್ರದಲ್ಲಿನ ಶಾಂತಿ...
Bengaluru News: ಬೆಂಗಳೂರಿನ ಹಿರಿಯ ನಾಗರಿಕೊಬ್ಬರಿಗೆ ಸೈಟ್ ನೀಡುವಲ್ಲಿ ವಿಳಂಬ ಧೋರಣೆಯನ್ನು ಅನುಸರಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಅಂದರೆ ಬಿಡಿಎಗೆ ಬರೊಬ್ಬರಿ 12.43 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ರೇರಾ ಬಿಸಿ ಮುಟ್ಟಿಸಿದೆ.
https://youtu.be/uMRchABDn-Y
ನಗರದ ಅರ್ಕಾವತಿ ಬಡಾವಣೆ ಯೋಜನೆಯನ್ನು ರೇರಾ ಕಾಯ್ದೆಯ ಅಡಿಯಲ್ಲಿ 2023ರ ನವೆಂಬರ್...
Bengaluru News: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್ಗೆ 10 ರೂಪಾಯಿಗೆ ಹೆಚ್ಚಳ ಮಾಡುವಂತೆ ರೈತರು ಸರ್ಕಾರದ ಎದುರು ತಮ್ಮ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿ ಸದಸ್ಯರಾದ ಉಮಾಶ್ರೀ, ಡಾ. ಎಂ.ಜಿ. ಮುಳೆ ಹಾಗೂ ಹೇಮಲತಾ ನಾಯಕ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಮುಂದೆ ರೈತರು ಹಾಲಿನ ದರದ...
Bengaluru News: ಬೆಂಗಳೂರಿನ ಸುಗಮ ಆಡಳಿತಕ್ಕಾಗಿ ಹಾಗೂ ಅಭಿವೃದ್ದಿಗೆ ಇನ್ನಷ್ಟು ವೇಗ ನೀಡಲು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕುರಿತು ಅಧ್ಯಯನಕ್ಕಾಗಿ ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ...
Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ.
ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್ನ ನರೇಂದ್ರ ರೆಡ್ಡಿ...
News: ಅರಮನೆ ಮೈದಾನದ ಭೂಮಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ ವಂಶಸ್ಥರ ನಡುವಿನ ತಿಕ್ಕಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟು ದಿನ ಟಿಡಿಆರ್ ನೀಡಲು ಹಿಂದೇಟು ಹಾಕಿದ್ದ ಸರ್ಕಾರ ಇದೀಗ ಜಾಣ ನಡೆಯನ್ನು ಅನುಸರಿಸಿ ಟಿಡಿಆರ್ ನೀಡುವುದಕ್ಕೆ ಸಮ್ಮತಿ ಸೂಚಿಸಿದೆ.
ಸುಪ್ರೀಂ ಕೋರ್ಟ್ ಸೂಚನೆಯಂತೆ ಬೆಂಗಳೂರಿನ ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ಪ್ರದೇಶದ ರಸ್ತೆಗಳ...
Udupi News: ದರೋಡೆ ಪ್ರಕರಣವೊಂದರ ಸಂಬಂಧ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಗರುಡ ಗ್ಯಾಂಗ್ನ ಇಸಾಕ್ ಎಂಬಾತ, ತನ್ನ ಕಾರಿನಿಂದ ಹಲವು ಕಾರ್ಗಳಿಗೆ ಡಿಕ್ಕಿ ಹೊಡೆದು, ಕಾರ್ ಬಿಟ್ಟು ಎಸ್ಕೇಪ್ ಆಗಿದ್ದ. ಆ ಕಾರ್ನಲ್ಲಿ ಇದ್ದ ಆತನ ಗೆಳತಿ ಸುಜೈನ್ಳನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆಕೆಯನ್ನು...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ...