Sandalwood News: ಯಶ್ ಮಗಳಿಗೆ ಕಲಘಟಗಿ ತೊಟ್ಟಿಲು ಮಾಡಿಸಿಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್
ಅದೇ ತೊಟ್ಟಿಲು ಈಗ ಅಂಬಿ ಮನೆ ಸೇರಿದೆ..
ಇದು ಅಂಬಿ ಆಸೆಯೂ ಆಗಿತ್ತು. ಮಗನಿಗೆ ಮಗುವಾದಾಗ ಇದೇ ತೊಟ್ಟಿಲಲ್ಲೇ ಮಗುವನ್ಮ ಮಲಗಿಸಿ ತೋಗಿಸಬೇಕೆಂದು.. ಆ ಮಾತನ್ನ ನೆನಪಿನಲ್ಲಿಟ್ಟುಕೊಂಡು.. ರಾಕಿಂಗ್ ಸ್ಟಾರ್ ಯಶ್ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.
Health Tips: ಬೇಸಿಗೆ ಶುರುವಾಗಿದೆ. ಈ ಸಮಯದಲ್ಲಿ ನಾವು ನಮ್ಮ ದೇಹವನ್ನು ಚೆನ್ನಾಗಿ ಹೈಡ್ರೇಟ್ ಮಾಡಬೇಕು. ಅದಕ್ಕಾಗಿ ನೀರು, ಎಳನೀರು, ದೇಹಕ್ಕೆ ತಂಪು ನೀಡುವ ಹಣ್ಣು, ತರಕಾರಿ ಸೇವನೆ ಮಾಡಬೇಕು. ನಮ್ಮ ಚರ್ಮವನ್ನು ರಕ್ಷಿಸಿಕೊಳ್ಳಬೇಕು. ಇಲ್ಲದಿದ್ದರೆ, ನಮಗೆ ಬೇಸಿಗೆಯಲ್ಲಿ ಹಲವು ಆರೋಗ್ಯ ಸಮಸ್ಯೆ ಕಾಡಲಾರಂಭಿಸುತ್ತದೆ. ಇಂಥ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರಾದ ಡಾ.ಅಶೋಕ್ ಅವರು...
Bengaluru News: ನಾವು ನಮ್ಮ ಹಣ, ಒಡವೆಗಳು ಸುರಕ್ಷಿತವಾಗಿ ಇರುತ್ತವೆ ಎಂದು ಮನೆಯಲ್ಲಿ ಇಡದೆ ಬ್ಯಾಂಕ್ನಲ್ಲಿ ಇಟ್ಟಿರುತ್ತೇವೆ. ಆದರೆ ಇದೀಗ ಅಲ್ಲೂ ಸಹ ಭದ್ರತೆಯ ಪ್ರಶ್ನೆಗಳೂ ಎದ್ದಿವೆ. ಇದಕ್ಕೆ ಪುಷ್ಟಿ ನಿಡುವಂತೆ ಬೆಂಗಳೂರಿನಲ್ಲಿರುವ ಘಟನೆಯೊಂದು ನಡೆದಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜಯನಗರದಲ್ಲಿರುವ 8ನೇ ಬ್ಲಾಕ್ನಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಶಾಖೆಯಲ್ಲಿದ್ದ ಗ್ರಾಹಕರೊಬ್ಬರ ಲಾಕರ್ನಲ್ಲಿದ್ದ...
News: ಶಾಲೆಗಳಲ್ಲಿ ಸ್ಮಾರ್ಟ್ಫೋನ್ಗಳ ಬಳಕೆಯನ್ನು ನಿಯಂತ್ರಿಸುವ ಸಮಗ್ರ ಮಾರ್ಗಸೂಚಿಗಳನ್ನು ದೆಹಲಿ ಹೈಕೋರ್ಟ್ ವಿಧಿಸಿದ್ದು, ಅದರ ಮೇಲೆ ಸಂಪೂರ್ಣ ನಿಷೇಧ ಹೇರುವ ಚಿಂತನೆಯನ್ನು ಕೈ ಬಿಟ್ಟಿದೆ. ಶೈಕ್ಷಣಿಕ ಪ್ರಯೋಜನಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಸಾಧನಗಳ ದುರುಪಯೋಗದ ಸಾಧ್ಯತೆ ಎರಡನ್ನೂ ಗಮನಿಸಿ ಸಮತೋಲನದ ವಿಧಾನವನ್ನು ಅನುಸರಿಸಲು ನ್ಯಾಯಾಲಯ ಹೇಳಿದೆ. ಅಲ್ಲದೆ ಶಾಲಾ ಮಕ್ಕಳ ಮೊಬೈಲ್ ಫೋನ್ ಬಳಕೆಯನ್ನು...
News: ರಾಜ್ಯಾದ್ಯಂತ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ಅಗತ್ಯವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಲ್ಲದೆ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಕಡ್ಡಾಯವಾಗಿ ಹಕ್ಕಿ ಜ್ಬರ ಪೀಡಿತ ಎಲ್ಲ ಜಿಲ್ಲೆಗಳಲ್ಲೂ ಈ ಸೂಚನೆಗಳ ಪಾಲನೆಯಾಗಬೇಕೆಂದು ಹೇಳಿದೆ. ಇದರ ಅನ್ವಯದಂತೆ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಹರಡಿರುವ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ....
Political News: ರಾಜ್ಯ ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಗುತ್ತಿಗೆದಾರರ ಸಂಘದ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಗುತ್ತಿಗೆದಾರರು ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ತಿಂಗಳಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಈ...
Political News: ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿಹೋಗಿರುವುದು ಒಂದೆಡೆಯಾದರೆ, ತಮ್ಮ ವೇತನವನ್ನು ಹೆಚ್ಚಳ ಮಾಡಲು ಶಾಸಕರು ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಉಭಯ ಸದನ ಕಲಾಪ ಸಲಹಾ ಸಮಿತಿ ನಡೆಸಿರುವ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್...
Political News: ಜಯನಗರ ವಿಧಾನಸಭಾ ಚುನಾವಣೆಯ ಮತ ಎಣಿಕೆ ವಿವಾದದಲ್ಲಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧದ ಶಾಸಕ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್! ವಜಾಗೊಳಿಸಿದೆ. ಸದ್ಯ ಜಯನಗರ ಶಾಸಕರಾಗಿರುವ ಸಿ.ಕೆ.ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಹೈಕೋರ್ಟ್ ಕೂಡ ಈ...
Sports News: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕಿ ಡಾ. ಶಮಾ ಮೊಹಮ್ಮದ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿರುವ ಶಮಾ ಮೊಹಮ್ಮದ್, ಕ್ರೀಡಾಳುವಾಗಿ ರೋಹಿತ್ ಶರ್ಮಾ ಅವರು ಹೆಚ್ಚು ತೂಕ ಹೊಂದಿದ್ದಾರೆ. ಅವರು...
Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ...