Wednesday, February 25, 2026

#politicalnews

ಕೈ ತೊರೆದು ಕಮಲ ಅರಳಿಸಲು ಮುಂದಾಗಿರುವ ಯುವಕರು. ಬಿಜೆಪಿ ಸೇರ್ಪಡೆಯಾದ ಯುವಕರು

Raichur news ಇಂದು ನಗರದಲ್ಲಿರುವ ರಾಯಚೂರು ಗ್ರಾಮೀಣ, ಬಿಜೆಪಿ ಕಾರ್ಯಾಲಯದಲ್ಲಿ ಮಮದಾಪುರ ಗ್ರಾಮದ 60 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಾರ್ಟಿ ತೊರೆದು, ಬಿಜೆಪಿ ಸೇರ್ಪಡೆಯಾದರು. ಮಮದಾಪುರ ಗ್ರಾಮದ ಬಿಜೆಪಿ ಮುಖಂಡ ಬಸನಗೌಡ ಹಾಗೂ ನೆಲಹಾಳ ಬಿಜೆಪಿ ಮುಖಂಡ ರಾಜಪ್ಪ ಅವರ ಮುಂದಾಳತ್ವದಲ್ಲಿ, ಮಮದಾಪುರ ಗ್ರಾಮದಿಂದ ಬೈಕ್ ರಾಲಿಯಲ್ಲಿ ಬಂದ ಯುವಕರು ಮಾಜಿ ಶಾಸಕ ತಿಪ್ಪರಾಜು...

ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್. ಧ್ರುವನಾರಾಯಣ ಅಸ್ತಂಗತ

political news ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು. ರಾಜಕೀಯದ...

ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ-ಕುಮಾರಣ್ಣ

mandya politics ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಜೆಪಿಗೆ (BJP) ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. ಬೇಲೂರಿನಲ್ಲಿ ಪಂಚರತ್ನ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಮತ್ತು ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ....

ಬಾಗೇಪಲ್ಲಿಯಲ್ಲಿ ಬಿಜೆಪಿ ರಾಮಲಿಂಗಪ್ಪ ಹವಾ, ಅನ್ನ ಸಂತರ್ಪಣೆ ಜೊತೆ ಸಖತ್ ಮೀಟಿಂಗ್.!

ಬಾಗೇಪಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಿದ್ಧ ಮಿಟ್ಟೆಮರಿ ಶ್ರೀ ಗರುಡಾ-ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಇದಕ್ಕೂ...

ಭಾನುವಾರ ಮಂಡ್ಯದಲ್ಲಿ ಮೋದಿ ಏನೇನ್ ಮಾಡ್ತಾರೆ.? ಮೋದಿ ಮಂಡ್ಯ ಕಾರ್ಯಕ್ರಮದ ವಿವರ

political news : ಇದೇ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಗೆ ಆಗಮಿಸ್ತಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ಹೆದ್ದಾರಿಯನ್ನ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವರವನ್ನ ಸಂಸದ ಪ್ರತಾಪ್ ಸಿಂಹ ನೀಡಿದ್ದು, ಮಾರ್ಚ್ 12 ರ ಬೆಳಿಗ್ಗೆ ಮೈಸೂರು ಏರ್‌ಪೋರ್ಟ್‌ಗೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ...

ಗೌಪ್ಯವಾಗಿ ಸ್ವರೂಪ್ ರನ್ನು ಭೇಟಿ ಮಾಡಿದ ರೇವಣ್ಣ

Hassan story ಹಾಸನದಲ್ಲಿ ಜೆಡಿಎಸ್  ಟಿಕೆಟ್ ನಿರೀಕ್ಷೆ ದಿನಕ್ಕೋಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಕುಮಾರಸ್ವಾಮಿಯ ವರಿಂದ ಭವಾನಿ ರೇವಣ್ಣನವರಿಗೆ ಟಿಕೆಟ್ ಕೈತಪ್ಪುವ ಎಲ್ಲಾಲಕ್ಷಣಗಳು ಕಾಣುತಿದ್ದು ಹಾಸನದ ಟಿಕೆಟ್ ಅನ್ನು ಸ್ವರೂಪ್ ಗೆ ಕೊಡಬೇಕೆಂದು ಕುಮಾರಣ್ಣ ನಿರ್ಧರಿಸಿರುವ ಬೆನ್ನಲ್ಲೆ  ರೇವಣ್ಣನವರು ಗೌಪ್ಯವಾಗಿ ಸ್ವರೂಪ್ ರವರನ್ನು ಬೇಟಿ ಮಾಡಿರುವ ವಿಷಯ ಈಗ ತುಂಬಾ ಚರ್ಚೆಗೆ ಕಾರಣವಾಗಿದೆ. ಈ ರೀತಿ ಬೇಟಿಯಲ್ಲಿ ರೇವಣ್ಣನವರು...

ಹಳಿಯಾಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.

political news ಇದೆ ಮಾರ್ಚ 18 ರಂದು  ಮಂಗಳೂರು ಜಿಲ್ಲೆಯಲ್ಲಿ ಬಿಜೆಪಿಯ ಮಾಡುರುವ ಜನಾಬಿವೃದ್ದಿ ಕೆಲಸದ ಕುರಿತು ಜನರ ಗಮನಕ್ಕೆ ತರಲು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.ಮತ್ತು ಪ್ರಗತಿ ಯಾತ್ರೆಯನ್ನು ಕೈಗೊಂಡಿದ್ದಾರೆ. ಮಾರ್ಚ 18 ರಿಂದ 21 ರವರೆಗೆ ಈ ಸಮಾವೇಶ ಉತ್ತರ ಜಿಲ್ಲೆಯ ಭಾಗಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ತಿಳಿಸಿದ್ದಾರೆ. ಇನ್ನ ಹಳಿಯಾಳದಲ್ಲಿ...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img