Wednesday, February 25, 2026

#politicalnews

ವಿಕಲಚೇತನ ಹೆಣ್ಣು ಅಪಹರಣ, ಹತ್ಯೆ, ಪ್ರತಿಭಟನೆ, “ಕೈಗೆ ಕೊಡಿ” ಕೂಗು: ಜಾತಿಭೇದ ಮರೆತು ಹೋರಾಟಕ್ಕೀಳಿದ ಸಾರ್ವಜನಿಕರು..

Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...

ನಮ್ಮವರ ಸಂಖ್ಯೆ ಕಮ್ಮಿ ಮಾಡಿದಾರೆ ನಾವು ಇದನ್ನು ಒಪ್ಪಲ್ಲ : ಜಾತಿ ಗಣತಿ ವಿರುದ್ಧ ಸಿಡಿದ ಒಕ್ಕಲಿಗರು

Political News: ರಾಜ್ಯದಲ್ಲಿ ನಡೆದಿರುವ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ. ಹತ್ತು ವರ್ಷಗಳ ಬಳಿಕ ಈಗ ಇದನ್ನು ಜಾರಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ನಮ್ಮ ತೀವ್ರ ವಿರೋಧವಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಸಚಿವ ಸಂಪುಟದಲ್ಲಿ ಜಾತಿ ಗಣತಿ ಮಂಡನೆ ಬಳಿಕ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿರುವ ಅವರು,...

Political News: ಬಿಎಸ್‌ವೈ ವಿರುದ್ಧ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

Political News: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮರುಜೀವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ತೀರ್ಪನ್ನು ಸುಪ್ರೀಂಕೋರ್ಟ್‌ ಕಾಯ್ದಿರಿಸಿದೆ. ಇಷ್ಟು ದಿನ ನಿರಾಳರಾಗಿದ್ದ ಮಾಜಿ ಸಿಎಂಗೆ ಈಗದ ಕೋರ್ಟ್ ತೀರ್ಪಿನತ್ತ ಚಿತ್ತ ನೆಟ್ಟಂತಾಗಿದೆ. ಇನ್ನೂ ಪ್ರಮುಖ ಈ ವಿಚಾರವಾಗಿ ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಎನ್ನುವವರು ಯಡಿಯೂರಪ್ಪ...

40% ಭ್ರಷ್ಟಾಚಾರ ಕೇಸ್‌ ತನಿಖೆಗೆ ಕೈ ಮತ್ತೊಂದು ಅಸ್ತ್ರ : ಬಿಜೆಪಿಗೆ ಶುರುವಾಯ್ತು ಢವ ಢವ..!

Political News: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು 40% ಲಂಚದ ಆರೋಪ ಮಾಡಿದ್ದರು. ಈ ಕುರಿತು ವರದಿ ಪಡೆಯಲು ಕಾಂಗ್ರೆಸ್‌ ಸರ್ಕಾರ ನೇಮಕ ಮಾಡಿರುವ ನ್ಯಾಯಮೂರ್ತಿ ಎಚ್.ಎನ್.‌ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗದ ವರದಿಯ ಆಧಾರದಲ್ಲಿ ಉನ್ನತ ತನಿಖೆಗಾಗಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚನೆಗೆ ಸಚಿವ...

ಉಗ್ರರ ವಿರುದ್ಧ ನಿಮ್ಮ ಹೆಜ್ಜೆ ಕ್ರಾಂತಿಕಾರಿಯಾಗಿದೆ : ಮೋದಿಗೆ ಟ್ರಂಪ್‌ ಸಪೋರ್ಟ್‌

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ. https://youtu.be/yQxgkMcVJNs ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...

ತಾನೇ ಹೆತ್ತ ಮಕ್ಕಳ ಅನ್ನಕ್ಕೆ ವಿಷ ಹಾಕಿ, ತಾನೂ ಜೀವ ಕಳೆದುಕೊಳ್ಳಲು ಯತ್ನಿಸಿದ ತಾಯಿ

Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಧಾರವಾಡ ಜಿಲ್ಲೆ ಯಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಲ ಎಂಬ ಮಹಿಳೆ ಈ ಕೃತ್ಯಕ್ಕೆ ಕೈ ಹಾಕಿದ್ದು, ಈಕೆ ಕೊಪ್ಪಳ ತಾಲೂಕಿನ...

News: ಗಗನಕ್ಕೇರಿದ ಚಿನ್ನದ ಬೆಲೆ : ಕೇಳಿದ್ರೆ ಶಾಕ್‌ ಆಗ್ತೀರಿ..!

News: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಈ ಮೂಲಕ ಆಭರಣ ಪ್ರಿಯರಿಗೆ ಶಾಕ್‌ ನೀಡುವ ವಿಚಾರ ಹೊರಬಿದ್ದಿದೆ. ಇನ್ನೂ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 10 ಗ್ರಾಂ ಶುದ್ಧ ಚಿನ್ನವು ಬರೊಬ್ಬರಿ 6, 250 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಹೀಗಾಗಿ ಅದರ ಬೆಲೆ ಒಟ್ಟು 96,450 ರೂಪಾಯಿಗಳಿಗೆ ತಲುಪಿದೆ. ಪ್ರಮುಖವಾಗಿ ಆಭರಣ...

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

Bengaluru News: ಬೆಂಗಳೂರು : ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು. ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img