Wednesday, February 25, 2026

#politicalnews

ಯತ್ನಾಳ್​ಗೆ ಬೆಂಬಲ: ಜಯ ಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ...

International News: ರಾಣಾ‌ ಭಾರತಕ್ಕೆ ಎಳೆತಂದ ಎನ್‌ಐಎ : ಶುರುವಾಯ್ತು ಕ್ರೆಡಿಟ್‌ ವಾರ್..!

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್‌ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನ್ನ ವಶಕ್ಕೆ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...

International News: ಭಾರತಕ್ಕೆ‌ ಫ್ರಾನ್ಸ್‌ನ ರಫೇಲ್ : ವಿಶೇಷತೆ ಏನು ಗೊತ್ತಾ..?

International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್‌ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ. https://youtu.be/Q_SasOv8M_o ಇನ್ನೂ ಈ ಒಪ್ಪಂದವು 22...

ಉಗ್ರ ರಾಣಾನನ್ನು ಭಾರತಕ್ಕೆ ಕಳುಹಿಸಿದ ಟ್ರಂಪ್‌ : ಮೋದಿ ಮಾತಿಗೆ ಇಷ್ಟೊಂದು ಬೆಲೆನಾ..?

International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್‌ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್‌ಪೋರ್ಟ್‌ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....

ನಕಲಿ ದಾಖಲೆ ಸೃಷ್ಟಿಸಿ ಭೋವಿ ನಿಗಮದಲ್ಲಿ 47 ಕೋಟಿ ಗುಳುಂ : ಸಿಐಡಿ ಬಿಚ್ಚಿಟ್ಟಿತು ಸ್ಫೋಟಕ ಸತ್ಯ..!

News: ಕೋವಿಡ್‌ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್‌ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ‌ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. https://youtu.be/sUxWJZaFOXQ ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...

ನಮ್ಮ ಅನುಕೂಲ ನಾವು ನೋಡ್ಲೇಬೇಕು.. : ಡಿಕೆಗೆ ಮಾತಲ್ಲೇ ಗುಮ್ಮಿದ ಜಾರಕಿಹೊಳಿ

Political News: ರಾಜ್ಯದಲ್ಲಿ ವಿಮಾನ ನಿಲ್ದಾಣದ ನಿರ್ಮಾಣದ ವಿಚಾರಕ್ಕೆ ಆಡಳಿತ ಪಕ್ಷದ ನಾಯಕರಲ್ಲೇ ಒಮ್ಮತದ ಅಭಿಪ್ರಾಯ ಮೂಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕಳೆದ ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಶಿರಾದಲ್ಲಿ ಏರ್‌ಪೋರ್ಟ್‌ಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಹಲವು ನಾಯಕರು ಹೇಳಿಕೆಗಳ ನಡುವೆಯೇ ಇದೀಗ ಸತೀಶ್‌...

ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆ : ಬಿಜೆಪಿ ಸರ್ಕಾರಕ್ಕೆ ತಿವಿದ ಸಿದ್ದರಾಮಯ್ಯ

Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್ ತೀರ್ಪು ರದ್ದುಪಡಿಸಿದೆ. ಇದು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಸಿಎಂ...

ಜೈಲಿಗೆ ಹೋಗಿ ಬಂದರೂ , ನಾಗೇಂದ್ರಗೆ ಢವ ಢವ..! : ಪ್ರಾಸಿಕ್ಯೂಷನ್‌ಗೆ ಪರ್ಮಿಷನ್‌ ಕೊಡ್ತಾರಾ ಗಹ್ಲೋಟ್..?‌

Political News: ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಬಿ. ನಾಗೇಂದ್ರಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಅಲ್ಲದೆ 187 ಕೋಟಿ ರೂಪಾಯಿ ಬೃಹತ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ನಾಗೇಂದ್ರ ವಿರುದ್ಧ ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಲ್ಲದೆ ಈ ಮೊದಲು ನಡೆದಿದ್ದ ವಾಲ್ಮೀಕಿ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img